• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್: ಮಾ. 25ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಸಭೆ : ಸರ್ಕಾರದ ನಡೆ ಕಾರ್ಯಕರ್ತರ ಕಡೆ

Mar 24 2025, 01:19 AM IST

ನಗರದ ಲಾವಣ್ಯ ಫಂಕ್ಷನ್ ಹಾಲ್‌ ನಲಲ್ಲಿ ಮಾರ್ಚ 25ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ.

ಹೈವೋಲ್ಟೇಜ್ ಚುನಾವಣೆ : 12 ಸ್ಥಾನ ಬಾಚಿಕೊಳ್ಳುವ ಮೂಲಕ ಜೆಡಿಎಸ್‌ ಪ್ರಾಬಲ್ಯ - ಕಾಂಗ್ರೆಸ್ ಶೂನ್ಯ

Mar 23 2025, 01:34 AM IST
ಸಾಲಗಾರರ ಕ್ಷೇತ್ರವು 5 ಸಾಮಾನ್ಯ ಕ್ಷೇತ್ರವನ್ನು ಹೊಂದಿದ್ದು, ಈ ಪೈಕಿ ಶಾಸಕ ಜಿ.ಡಿ. ಹರೀಶ್ ಗೌಡ ಅತಿ ಹೆಚ್ಚು 334 ಮತಗಳೊಂದಿಗೆ ಜಯಭೇರಿ ಬಾರಿಸಿದ್ದಾರೆ.

ಜೆಡಿಎಸ್ ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ : ಸ್ಪಷ್ಟನೆ ನೀಡಿದ ನಾಯಕ

Mar 22 2025, 02:07 AM IST
ಕಡೂರು, ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಲು ತಮ್ಮನ್ನು ಬೆಂಬಲಿಸಿ ಸಹಕಾರ ನೀಡಿದ ಜೆಡಿಎಸ್ ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ ಸ್ಪಷ್ಟಪಡಿಸಿದರು.

ವಿಪ್‌ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ 8 ಮಂದಿ ಕಾಂಗ್ರೆಸ್ ಮುಖಂಡರ ಅನರ್ಹತೆಗೆ ಆದೇಶ

Mar 22 2025, 02:05 AM IST

ವಿಪ್‌ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಜನ ಕಾಂಗ್ರೆಸ್‌ ಚುನಾಯಿತ ಸದಸ್ಯರು ಮತ್ತು ಗೌರಿಬಿದನೂರಿನ ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ಶುಕ್ರವಾರ ಸಂಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಸೋಮಹಳ್ಳಿ ಫ್ಯಾಕ್ಸ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್

Mar 22 2025, 02:02 AM IST
ಗುಂಡ್ಲುಪೇಟೆ ತಾಲೂಕಿನ‌ ಸೋಮಹಳ್ಳಿ ಫ್ಯಾಕ್ಸ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಜಯಗಳಿಸಿದ ನೂತನ ನಿರ್ದೇಶಕರೊಂದಿಗೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ನಂಜುಂಡಪ್ರಸಾದ್ ಇದ್ದರು.

ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ, ಜನರಿಗೆ ದ್ರೋಹ: ರಮೇಶ್‌ರಾಜು

Mar 21 2025, 12:31 AM IST
ವಕ್ಫ್ ಕಲಿಯುಗದ ಭಸ್ಮಾಸುರನಂತಿದ್ದು, ಅಷ್ಟು ಅಧಿಕಾರವನ್ನು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರವೇ ತಿದ್ದುಪಡಿಗಳ ಮೂಲಕ ನೀಡಿದೆ. ದೇಶದ ಇತರ ಸಂಘ-ಸಂಸ್ಥೆಗಳಿಗೆ ನೀಡಿದ ಅಧಿಕಾರವನ್ನು ಇದಕ್ಕೂ ನೀಡಬೇಕು. ಅದನ್ನು ಬಿಟ್ಟು ಇದನ್ನು ಪೋಷಣೆ ಮಾಡುವ ನಿರ್ಧಾರ ಏಕೆ ಎಂಬುದು ಸರ್ಕಾರ ತಿಳಿಸಬೇಕು.

ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ಬುನಾದಿ: ನಿಖಿಲ್ ಕುಮಾರಸ್ವಾಮಿ

Mar 21 2025, 12:31 AM IST
ಬಿಡದಿಯ ಕೇತಗಾನಹಳ್ಳಿ ಜಮೀನನ್ನು ೧೯೮೪-೮೫ರಲ್ಲಿ ಚೆನ್ನಾಂಬಿಕಾ ಫಿಲಂಸ್‌ನಿಂದ ಬಂದ ಹಣದಲ್ಲಿ ಕುಮಾರಸ್ವಾಮಿ ಅವರು ಖರೀದಿಸಿದ್ದರು. ಅಲ್ಲಿಂದ ಹಲವಾರು ಸರ್ಕಾರಗಳು ಬಂದುಹೋಗಿವೆ. ಆಗಿನಿಂದ ಕಾಣದ ಒತ್ತುವರಿ ಈಗ ಆಗಿದೆಯೇ. ನಾವೂ ಈ ವಿಚಾರವಾಗಿ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ.

ಹೋಚಿಹಳ್ಳಿ, ಮರವಂಜಿಯಲ್ಲಿ ಕಾಂಗ್ರೆಸ್ ಸಧೃಡವಾಗಿದೆ: ಶರತ್‍ ಕೃಷ್ಣಮೂರ್ತಿ

Mar 20 2025, 01:18 AM IST
ಕಡೂರು, ತಾಲೂಕಿನ ಯಗಟಿ ಹೋಬಳಿ ಹೋಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷ ಸಧೃಡವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಶರತ್‍ ಕೃಷ್ಣಮೂರ್ತಿ ತಿಳಿಸಿದರು.

ರಾಜ್ಯದ ಯುವಕರನ್ನು ಸಂಘಟಿಸಿ ಕಾಂಗ್ರೆಸ್ ಬಲ ಪಡಿಸಲಾಗುತ್ತದೆ

Mar 19 2025, 12:33 AM IST
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದ ಮೇಲೆ ಪಕ್ಷ ಸಂಘಟನೆ ಉತ್ತವಾಗಿದ್ದು ಅಧಿಕಾರಕ್ಕೆ ಬಂದಿದೆ ಎಂದರು. ಸಿದ್ದರಾಯಮ್ಮ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡ ಮೇಲೆ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ನೀಡುವ ಮೂಲಕ, ಬಡವ, ಕೂಲಿ ಕಾರ್ಮಿಕರ ಹಾಗೂ ರೈತರಿಗೆ ಆಶಾಕಿರಣವಾಗಿದ್ದಾರೆ. ಇದರಿಂದ ವಿರೋಧ ಪಕ್ಷಗಳು ರಾಜ್ಯದಲ್ಲಿ ಇಲ್ಲದಂತೆ ಮಾಡಿದ ಕೀರ್ತಿ ಅವರದ್ದಾಗಿದೆ, ಇಂತಹ ವೇಳೆಯಲ್ಲಿ ಯುವಕರು ಪಕ್ಷ ಸಂಘಟನೆ ಮಾಡಲು ಯುವಘಟಕದ ಹೊಸ ಪದಾಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಹೇಳಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಠೇವಣಿಯೂ ಸಿಗಲ್ಲ: ಮಾಜಿ ಸಚಿವ ಡಿ.ಎನ್.ಜೀವರಾಜ್

Mar 18 2025, 12:32 AM IST
ಶೃಂಗೇರಿ, ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ದುರಾಡಳಿತ ಮಿತಿಮೀರುತ್ತಿದೆ. ಮುಂದಿನ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಠೇ‍ವಣಿ ಕೂಡ ಸಿಗುವುದಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 146
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved