• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ.ಪಂ. ಆಡಳಿತ ಕಾಂಗ್ರೆಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ಕೆ.ವೆಂಕಟೇಶ್ ಆಯ್ಕೆ

Mar 02 2025, 01:20 AM IST
ಮೂಡಿಗೆರೆ, ಪಟ್ಟಣ ಪಂಚಾಯ್ತಿಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಗೆ ಬಿಜೆಪಿಯಿಂದ ಸದಸ್ಯೆ ಆಶಾ ಮೋಹನ್, ಕಾಂಗ್ರೆಸ್‌ನಿಂದ ಕೆ.ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 7 ಮತ ಪಡೆಯುವ ಮೂಲಕ ಕಾಂಗ್ರೆಸ್ ಸದಸ್ಯ ಕೆ.ವೆಂಕಟೇಶ್ ಅಧ್ಯಕ್ಷರಾಗಿ ಆಯ್ಕೆಗೊಂಡರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ರಾಜಶೇಖರ್ ಮೂರ್ತಿ ಕರ್ತವ್ಯ ನಿರ್ವಹಿಸಿದರು.

ಪಿಎಲ್ ಡಿ ಬ್ಯಾಂಕ್ ಫಲಿತಾಂಶದಂದು ಕಾಂಗ್ರೆಸ್ ಕಾರ್ಯಕರ್ತರ ಜಗಳ

Mar 02 2025, 01:20 AM IST
ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರಣದಿಂದಲೇ ಒಂದೇ ಪಕ್ಷದ ಇಬ್ಬರು ಸ್ಪರ್ಧೆ ಮಾಡಬೇಕಾಯ್ತು ಎಂದು ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಯರಲಕ್ಕೇನಹಳ್ಳಿ ಮಂಜುನಾಥ್ ಗಂಭೀರ ಆರೋಪ ಮಾಡಿದರೆ, ಮತ್ತೋರ್ವ ಮುಖಂಡ ರಾಜ್ಯ ಯೂಥ್ ಕಾಂಗ್ರೆಸ್ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕುರಿತು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಅವರ ಮೇಲಿನ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪರಿಶಿಷ್ಟರ ಹಣ ಗ್ಯಾರಂಟಿಗೆ: ಕಾಂಗ್ರೆಸ್ ಸರ್ಕಾರ ಕೋರ್ಟ್‌ಗೆ ಎಳೆಯುತ್ತೇವೆ

Mar 02 2025, 01:19 AM IST
ಪರಿಶಿಷ್ಟರ ಅಭಿವೃದ್ಧಿಗಾಗಿ ಎಸ್‌ಸಿಪಿ, ಟಿಎಸ್‌ಪಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಸೇರಿ ಇತರೆ ಯೋಜನೆಗಳಿಗೆ ಬಳಕೆ ಮಾಡಿದರೆ ಸರ್ಕಾರವನ್ನು ಕೋರ್ಟ್ ಕಟಕಟೆಗೆ ನಿಲ್ಲಿಸಬೇಕಾಗುತ್ತದೆ.

ಅತಿವೇಗದ ಚಾಲನೆ ಪ್ರಶ್ನಿಸಿದ್ದಕ್ಕೆ ಯುವ ಕಾಂಗ್ರೆಸ್ ನಾಯಕಿಗೆ ಅಶ್ಲೀಲ ಸನ್ನೆ ತೋರಿದವ ಸೆರೆ

Feb 28 2025, 07:10 AM IST

ಅತಿವೇಗದ ಚಾಲನೆ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್‌ ಯುವ ನಾಯಕಿಗೆ ಅಶ್ಲೀಲ ಸನ್ನೆ ಮಾಡಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಸಾಫ್ಟ್‌ವೇರ್ ಉದ್ಯೋಗಿಯೊಬ್ಬನನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

18 ಕೋಟಿ ರು. ಸಾಲ ಮನ್ನಾ: ಪ್ರೀತಿ-ಕಾಂಗ್ರೆಸ್ ಜಟಾಪಟಿ

Feb 26 2025, 01:05 AM IST
ಇತ್ತೀಚೆಗೆ ದಿವಾಳಿಯಾಗಿರುವ ಮುಂಬೈನ ನ್ಯೂ ಇಂಡಿಯಾ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ನಟಿ ಪ್ರೀತಿ ಜಿಂಟಾ ಅವರ 18 ಕೋಟಿ ಸಾಲ ಮನ್ನಾ ಮಾಡಲಾಗಿದೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಕೇರಳ ಕಾಂಗ್ರೆಸ್‌ ಮಾಡಿದ ಟ್ವೀಟ್‌ ಇದೀಗ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಗ್ಯಾರಂಟಿ ದಿಲ್ಲಿಯಲ್ಲಿ ಬಿಜೆಪಿ ಕಾಪಿ: ಸಿಆರ್‌ಎಸ್

Feb 26 2025, 01:00 AM IST
ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿಯಾಗಲಿದೆ ಎಂದು ಹೇಳಿದ್ದ ಪ್ರಧಾನಿ ಮೋದಿ ಅವರೇ ದೆಹಲಿ ಚುನಾವಣೆ ಗೆಲುವಿಗಾಗಿ ಮಹಿಳೆಯರಿಗೆ ೨೫೦೦ ರು. ನೀಡುವ ಘೋಷಣೆ ಮಾಡಿದರು. ಈಗ ದೆಹಲಿ ದಿವಾಳಿಯಾಗುವುದಿಲ್ಲವೇ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು.

2028ರ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ - ಅಧ್ಯಕ್ಷರ ಬದಲಾವಣೆ ಚರ್ಚೆ ಮಧ್ಯೆ ಪಕ್ಷ ಸಂಘಟನೆಗೆ ಮುಂದಾದ ಡಿಕೆಶಿ

Feb 25 2025, 10:38 AM IST

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯ ನಡುವೆಯೇ ಪಕ್ಷ ಸಂಘಟನೆಗೆ ವೇಗ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಹಲವು ಸಭೆಗಳನ್ನು ನಡೆಸಿದರು.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಪರ ಚಿಂತನೆ ಹೊಂದಿದೆ : ಶಾಸಕ ಎನ್‌. ವೈ.ಗೋಪಾಲಕೃಷ್ಣ

Feb 25 2025, 12:51 AM IST
ಶಾಸಕ ಎನ್.ವೈ.ಗೋಪಾಲಕೃಷ್ಣ ಅವರನ್ನು ನಾಡಕಚೇರಿ ಅಧಿಕಾರಿಗಳು ಸನ್ಮಾನಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳಲು ನೆರವು : ಶಾಸಕ ದರ್ಶನ್ ಧ್ರುವನಾರಾಯಣ

Feb 25 2025, 12:48 AM IST
ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎನಿಸಿದೆ.

ಭಾರತೀಯರ ಕೈಗೆ ಕೋಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Feb 24 2025, 12:34 AM IST
ಅಮೆರಿಕಾದಲ್ಲಿರುವ ಭಾರತೀಯರನ್ನು ಅಕ್ರಮ ವಲಸಿಗರೆಂದು ಬಿಂಬಿಸಿ ಅವರಿಗೆ ಕೈ ಕೊಳ ಹಾಕಿ ಕರೆತರಲಾಗಿದೆ. ಗೌರವಯುತವಾಗಿ ಭಾರತಕ್ಕೆ ನಮ್ಮ ಸ್ವದೇಶಿ ವಿಮಾನದಲ್ಲಿಯೇ ಕರೆ ತರಬೇಕಿತ್ತು. ಅದನ್ನು ಮಾಡದೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 146
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved