• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗೆಲುವಿಗೆ ಜನಪರ ಯೋಜನೆಗಳೇ ಕಾರಣ : ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ

Nov 25 2024, 01:02 AM IST
ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶದ ನೇತೃತ್ವವನ್ನು ಸಚಿವ ಕೆ.ಎಚ್.ಮುನಿಯಪ್ಪ ವಹಿಸಿದ್ದು ಅಭೂತಪೂರ್ವ ಯಶಸ್ವಿಗೆ ಕಾರಣರಾದರು, ವಿಪಕ್ಷಗಳು ವಾಲ್ಮೀಕಿ, ಮುಡಾ ಸೇರಿದಂತೆ ಅನೇಕ ಅಪಾಧನೆಗಳು ಮಾಡಿದರೂ, ಅವಹೇಳನಾ ಮಾಡದರೂ ಸಹ ಎಲ್ಲವನ್ನು ತಿರಸ್ಕರಿಸಿ ತಕ್ಕ ಪಾಠ ಕಲಿಸಿದ್ದಾರೆ.

ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯ : ವಿಜಯೋತ್ಸವದ ಪಾಲು ಸಿಎಂ, ಡಿಸಿಎಂಗೇ ಸಲ್ಲಬೇಕು

Nov 25 2024, 01:01 AM IST

ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಗಳಿಸಿದ್ದು ಈ ವಿಜಯೋತ್ಸವದ ಪಾಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲುತ್ತದೆ ಎಂದು ಆಹಾರ ಖಾತೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಸಂಡೂರಲ್ಲಿ ಗೆದ್ದ ಮೊದಲ ಮಹಿಳೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ

Nov 24 2024, 09:54 AM IST

ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪತಿ ಈ.ತುಕಾರಾಂ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದು ಲೋಕಸಭೆ ಪ್ರವೇಶಿಸಿದರು. ಇದೀಗ ಉಪ ಚುನಾವಣೆಯಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣ ಗೆಲುವು ಪಡೆದು ವಿಧಾನಸಭೆ ಪ್ರವೇಶ ಪಡೆದಿದ್ದಾರೆ.

ಚನ್ನಪಟ್ಟಣ: ನಗರದಲ್ಲಿ ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆ ವೇಳೆ ಮುಖ್ಯಪೇದೆಗೆ ಗಾಯ

Nov 24 2024, 01:51 AM IST
ಚನ್ನಪಟ್ಟಣ: ನಗರದಲ್ಲಿ ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆ ವೇಳೆ ಮುಖ್ಯಪೇದೆಯೊಬ್ಬರ ಕಾಲು ಹಾಗೂ ಕೈಗೆ ಗಾಯವಾಗಿದೆ.

ಉಪಚುನಾವಣೆಯಲ್ಲಿ ಗೆಲುವು: ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಸಂಭ್ರಮ

Nov 24 2024, 01:50 AM IST
ರಾಜ್ಯದ ವಿಧಾನಸಭೆಯ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದಕ್ಕೆ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಎಚ್.ಎಸ್.ಮಹದೇವಪ್ರಸಾದ್‌ ಅವರ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ಅಸ್ತಿತ್ವ ಸಾಬೀತುಪಡಿಸಿದ ಉಪಚುನಾವಣೆ -ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ

Nov 24 2024, 01:50 AM IST

ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಬ್ಲಾಕ್‌ ಕಾಂಗ್ರೆಸ್ ವತಿಯಿಂದ ಶನಿವಾರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ ಮತ್ತೆ ರಾಜ್ಯದ ಜನತೆ ಆಶೀರ್ವದಿಸಿದ್ದಾರೆ-ಶಾಸಕ ಶಿವಣ್ಣನವರ

Nov 24 2024, 01:50 AM IST
ಸಾಮಾಜಿಕ ನ್ಯಾಯ ಹಾಗೂ ಸರ್ವರಿಗೂ ಸಮಬಾಳು ಸಮಪಾಲು ಎಂಬ ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ ಮತ್ತೆ ರಾಜ್ಯದ ಜನತೆ ಆಶೀರ್ವದಿಸಿದ್ದಾರೆ. ಇದು ಕಾಂಗ್ರೆಸ್ ಗೆಲುವಲ್ಲ ಬದಲಾಗಿ ರಾಜ್ಯದ ಜನತೆಯ ಗೆಲುವು ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಕಾಂಗ್ರೆಸ್ ಗೆಲುವು ಜನಪರ ಸರ್ಕಾರಕ್ಕೆ ಜನರು ನೀಡಿರುವ ಮನ್ನಣೆ

Nov 24 2024, 01:49 AM IST
ದಾವಣಗೆರೆ: ಚುನಾವಣಾ ಪೂರ್ವದ ಸಮೀಕ್ಷೆಗಳಿಗೆ ಬೆಲೆ ಕೊಡದೇ, ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಗೆ ಬೆಂಬಲಿಸಿರುವುದು ಜನಪರ ಸರ್ಕಾರಕ್ಕೆ ನೀಡಿರುವ ಮನ್ನಣೆಯಾಗಿದೆ ಎಂದು ಶಾಸಕ ಡಾ.ಶಾಮನರು ಶಿವಶಂಕರಪ್ಪ ತಿಳಿಸಿದರು.

ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

Nov 24 2024, 01:49 AM IST
ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಚುನಾವಣೆ ಗೆಲ್ಲುತ್ತೇವೆ ಎನ್ನುವ ವಿಪಕ್ಷ ನಾಯಕರ ಮೂರ್ಖತನದ ಪರಮಾವಧಿ. ಜನತೆಯ ನೋವಿಗೆ ಬಡವರ ಸಂಕಷ್ಟಕ್ಕೆ ಸ್ಪಂದನೆ ಮಾಡಿದರೆ ಜನ ನಮ್ಮ ಪರವಾಗಿ ಇರುತ್ತಾರೆ ಎಂಬುದಕ್ಕೆ ಈ ಉಪಚುನಾವಣೆಯ ಗೆಲುವು ಉದಾಹರಣೆಯಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಜಯ - ಸಿದ್ದರಾಮಯ್ಯ ನಾಯಕತ್ವ ಮೆಚ್ಚಿದ ಜನರು : ಸಚಿವ ಶಿವರಾಜ ತಂಗಡಗಿ

Nov 24 2024, 01:48 AM IST
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ ಹಿನ್ನೆಲೆ ಇಲ್ಲಿನ ಬ್ಲಾಕ್‌ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved