• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಳಕಾಲ್ಮುರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

Nov 24 2024, 01:46 AM IST
ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ.

ಮಳವಳ್ಳಿ: ಕಾಂಗ್ರೆಸ್ ಗೆಲವು; ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಾಚರಣೆ

Nov 24 2024, 01:46 AM IST
ಸರ್ಕಾರದ ವಿರುದ್ಧ ನಿರಂತರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಬಂದಿದ್ದರೂ ಮತದಾರರು ಆರೋಪ ಸುಳ್ಳು ಎನ್ನುವುದು ಚುನಾವಣೆಯಲ್ಲಿ ಸಾಬೀತಾಗಿದೆ. ಐದು ಗ್ಯಾರಂಟಿಗಳನ್ನು ರಾಜ್ಯದ ಜನರು ಒಪ್ಪಿಕೊಂಡಿದ್ದಾರೆ.

ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿಗಳೇ ಕಾರಣ : ಸಚಿವ ಕೆ.ಎಚ್.ಮುನಿಯಪ್ಪ

Nov 24 2024, 01:45 AM IST

ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲು ಪಕ್ಷವು ನೀಡಿರುವಂತ ಜನಪರ ಕಾರ್ಯಕ್ರಮಗಳಾದ ಐದು ಗ್ಯಾರಂಟಿಗಳು ಪ್ರಮುಖವಾದ ಕಾರಣವಾಗಿವೆ ಎಂದು ರಾಜ್ಯ ಆಹಾರ ಮತ್ತು ನಾಗರೀಕರ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಸಂಡೂರಿನಲ್ಲಿ ಮತ್ತೆ ಕಾಂಗ್ರೆಸ್ ಪ್ರಾಬಲ್ಯ

Nov 24 2024, 01:45 AM IST
ಅಖಾಡದಲ್ಲಿ ಗೆದ್ದು ಹೊಸದೊಂದು ರಾಜಕೀಯ ಇತಿಹಾಸ ಸೃಷ್ಟಿಯ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

ಕಾಂಗ್ರೆಸ್ ಸರ್ಕಾರದ ವಕ್ಫ್ ಅಕ್ರಮ ಆಸ್ತಿ ಖಂಡಿಸಿ ಪ್ರತಿಭಟನೆ

Nov 23 2024, 12:34 AM IST
ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಅತಿಯಾದ ತುಷ್ಠೀಕರಣ ಮಾಡುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಹೊರಟ್ಟಿದೆ

ಕಾಂಗ್ರೆಸ್ ನಿಂದ ಸಮುದಾಯಗಳ ವಿಭಜನೆ : ಜನರು ಏನೆಲ್ಲಾ ಕಷ್ಟ ಅನುಭವಿಸುತ್ತಿದ್ದಾರೆ- ಮಾಜಿ ಸಂಸದೆ ಸುಮಲತಾ ಅಂಬರೀಶ್‌

Nov 23 2024, 12:33 AM IST

ಕಾಂಗ್ರೆಸ್ ಸರ್ಕಾರ ಒಂದು ಸಮುದಾಯವನ್ನು ಓಲೈಸುವುದಕ್ಕೆ ಮತ್ತೊಂದು ಸಮುದಾಯದಲ್ಲಿ ದ್ವೇಷ ಹುಟ್ಟಿಸಿ ವಿಭಜನೆ ಮಾಡುವ ಕೆಲಸ ಮಾಡುತ್ತಿದೆ. ಇದನ್ನು ಎಲ್ಲರೂ ಅರಿತು ಸರ್ಕಾರದ ನಡೆಯನ್ನು ಖಂಡಿಸಬೇಕು ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರವನ್ನು ಅದೇ ಪಕ್ಷದ ಶಾಸಕರೇ ಕೆಡವುತ್ತಾರೆ : ಗೋವಿಂದ ಕಾರಜೋಳ ಹೇಳಿಕೆ

Nov 23 2024, 12:33 AM IST
ಸಿದ್ದರಾಮಯ್ಯ ತಮ್ಮ ಮೇಲೆ ಆರೋಪಗಳು ಬಂದಾಗಲೆಲ್ಲಾ ಬಿಜೆಪಿ ಕಡೆ ಬೊಟ್ಟು ಮಾಡುವಂತಹ ಕಲಾಕಾರ. ಅವರ ವಿರುದ್ಧ ಈಗ ಸ್ಪಪಕ್ಷದ ಶಾಸಕರೇ ಬಂಡಾಯವೆದ್ದಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅದೇ ಪಕ್ಷದ ಶಾಸಕರೇ ಕೆಡವುತ್ತಾರೆ ಎಂದು ಚಿತ್ರದುರ್ಗ ಕ್ಷೇತ್ರ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಕರ್ನಾಟಕದಲ್ಲಿ ಟಿಪ್ಪು, ತುಘಲಕ್‌ ಮಾದರಿ ಕಾಂಗ್ರೆಸ್ ದುರಾಡಳಿತ: ಬಿಜೆಪಿ ದೂಷಣೆ

Nov 23 2024, 12:32 AM IST
ಪ್ರತಿಯೊಬ್ಬ ಹಿಂದು, ಮುಸ್ಲಿಂ, ಕ್ರೈಸ್ತರ ಆಸ್ತಿಯನ್ನೂ ವಕ್ಫ್‌ ಕಬಳಿಸಿದೆ. ಹೀಗಾಗಿ ಬಿಜೆಪಿ ವತಿಯಿಂದ ಪ್ರತಿ ಹಿಂದುಗಳ ಮನೆಗೆ ತೆರಳಿ ಪಹಣಿ ಪತ್ರ(ಆರ್‌ಟಿಸಿ) ಪರಿಶೀಲನೆ ನಡೆಸುತ್ತೇವೆ. ಇದನ್ನು ಎಲ್ಲ ಕಡೆಗಳಲ್ಲಿ ಅಭಿಯಾನವಾಗಿ ಕೈಗೆತ್ತಿಕೊಳ್ಳಲಾಗುವುದು. ಧರ್ಮವನ್ನು ಉಳಿಸುವ ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಅಲ್ಲದೆ ವಕ್ಫ್‌ ಕಬಳಿಕೆ ಬಗ್ಗೆ ಸಿಬಿಐನಿಂದ ಸಮಗ್ರ ತನಿಖೆ ನಡೆಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆಗ್ರಹಿಸಿದರು.

ಎಕ್ಸಿಟ್ ಪೋಲ್‌ಗಳು ತಲೆಕೆಳಗಾಗಲಿವೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ

Nov 23 2024, 12:32 AM IST
ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆವು. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಂಡಿತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.

ವಕ್ಫ್ ಅಕ್ರಮ ಕಾಂಗ್ರೆಸ್ ಪ್ರಾಯೋಜಿತ: ಬಿಜೆಪಿ ಆಕ್ರೋಶ

Nov 23 2024, 12:31 AM IST
ಇನ್ನು ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು. ಇದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಬೇಕು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved