• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸಾಧನಾ ಸಮಾವೇಶವಲ್ಲ ಎರಡನೇ ವರ್ಷದ ಪುಣ್ಯತಿಥಿ: ಮಾಜಿ ಸಚಿವ ಬಿ ಸಿ ಪಾಟೀಲ

May 20 2025, 01:13 AM IST
ಸರ್ಕಾರದ ಹಣ ದುಂದುವೆಚ್ಚ ಮಾಡಿ, ಜಾಹೀರಾತಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದ್ದಾರೆ. ಜಾಹೀರಾತಿಗೂ ಸರ್ಕಾರದ ಅಭಿವೃದ್ದಿ ಕೆಲಸಗಳಿಗೆ ತಾಳೆ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಜಿಲ್ಲೆಯಿಂದ 10 ಸಾವಿರ ಜನ

May 20 2025, 01:01 AM IST
ರಾಜ್ಯ ಸರ್ಕಾರದ ಕಂದಾಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಮೂಲ ಸೌಕರ್ಯಗಳಿಂದ ವಂಚಿತರಾದ ಹಾಡಿ, ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಿದ್ದು, ಸುಮಾರು 1,11,111 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆಯಲಿದೆ.

ಹೊಸಪೇಟೆಯ ಕಾಂಗ್ರೆಸ್ ಸಮಾವೇಶಕ್ಕೆ ಬಳ್ಳಾರಿಯಿಂದ 70 ಸಾವಿರ ಜನರು ಭಾಗಿ

May 19 2025, 12:02 AM IST
ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಹಮ್ಮಿಕೊಂಡಿರುವ ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಬಳ್ಳಾರಿ ಜಿಲ್ಲೆಯಿಂದ 70 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ.

ಭಾರತೀಯ ಸೇನೆಗೆ ಅವಮಾನ: ಕಾಂಗ್ರೆಸ್ ಸಂಸ್ಕೃತಿ ಪ್ರದರ್ಶನ

May 18 2025, 02:25 AM IST

ಭಾರತ ಆಪರೇಷ್ ಸಿಂದೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಧ್ವಂಸ ಮಾಡಿದ ವೀರ ಸೇನಾನಿಗಳಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ನೆಮ್ಮದಿ

May 18 2025, 02:08 AM IST
ಎರಡು ವರ್ಷ ರಾಜ್ಯದಲ್ಲಾಗಿರುವ ಅಭಿವೃದ್ಧಿ ಮತ್ತು ಸರ್ಕಾರ ಕೊಡಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು.

ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ : ಸಂಸದ ಬಿ. ವೈ ರಾಘವೇಂದ್ರ

May 18 2025, 01:07 AM IST
ಕಾಂಗ್ರೆಸ್ ಪಕ್ಷದ ಮುಖಂಡರು ಈ ದೇಶದ ಪ್ರಜೆ ಎನ್ನುವುದನ್ನು ಮರೆತು ಶತ್ರು ರಾಷ್ಟ್ರ ಪಾಕಿಸ್ತಾನದ ಪರವಾದ ವಕ್ತಾರರ ರೀತಿ ಹೇಳಿಕೆ ನೀಡುತ್ತಿರುವುದು ಅತ್ಯಂತ ಬಾಲಿಷವಾಗಿದ್ದು, ಇದರಿಂದ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಅಸ್ಕಿ

May 17 2025, 01:35 AM IST
ಸರ್ಕಾರಕ್ಕೆ 2 ವರ್ಷ ಹಿನ್ನೆಲೆಯಲ್ಲಿ ಇಂದು ಮುದ್ದೇಬಿಹಾಳದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದ ಸಿ.ಬಿ.ಅಸ್ಕಿ

ಕಾಂಗ್ರೆಸ್ ಸೈನ್ಯವನ್ನೂ ನಂಬುತ್ತಿಲ್ಲ, ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುತ್ತಿದೆ: ಜೋಶಿ

May 17 2025, 01:24 AM IST
ಹಿಂದೆ ಪಾಕಿಸ್ತಾನ ಹಿಂದೂ ಟೆರರ್ ಅಂದರೆ ಇಲ್ಲಿಯ ಕಾಂಗ್ರೆಸ್ ನಾಯಕರು ಅದನ್ನೇ ಬಳಸಿದರು. ೩೭೦ ಕಾಯ್ದೆ ತೆಗೆದಾಗ ಪಾಕಿಸ್ತಾನ ಬ್ಲ್ಯಾಕ್ ಡೇ ಎಂದಿತ್ತು. ಇವರು ಸಹ ಬ್ಲ್ಯಾಕ್ ಡೇ ಅಂದಿದ್ದರು. ಕಾಂಗ್ರೆಸ್‌ನ ಕೆಲವು ನಾಯಕರು ಈ ರೀತಿ ಮಾತನಾಡುತ್ತಿದ್ದು, ಕಾಂಗ್ರೆಸ್ ಮಾತನಾಡದಂತೆ ಸೂಕ್ತ ಎಚ್ಚರಿಕೆ ನೀಡಬೇಕು.

ದೇಶದ ಐಕ್ಯತೆಗೆ ಎಲ್ಲರೂ ಒಗ್ಗಟ್ಟಿನಿಂದ ಇರೋಣ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ

May 16 2025, 01:59 AM IST
ಹಾವೇರಿಯ ಹೊಸಮಠ ಬಳಿಯ ಬಸವೇಶ್ವರ ವೃತ್ತದಲ್ಲಿ ಗುರುವಾರ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ರಕ್ತದಾನ ಶಿಬಿರ ನಡೆಯಿತು.

ಕಾಂಗ್ರೆಸ್ ಬೆಂಬಲಿತ ಬಿ.ವಿ.ಸತೀಶ್‌ಗೌಡ ನಾಮಪತ್ರ ಸಲ್ಲಿಕೆ

May 16 2025, 01:57 AM IST
ಹೊಸಕೋಟೆ: ಮೇ 25ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ.ವಿ.ಸತೀಶ್‌ಗೌಡ ಹಾಗೂ ಪೂರ್ವ ತಾಲೂಕಿನ ಅಭ್ಯರ್ಥಿಯಾಗಿ ಕೆಎಂಎಂ ಮಂಜುನಾಥ್ ನಾಮಪತ್ರ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 146
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved