• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

'ರಾಜಕೀಯವಾಗಿ ಬೆಳೆಸಿದ ದೇವೇಗೌಡರಿಗೆ ಕೈಕೊಟ್ಟು ಕಾಂಗ್ರೆಸ್ ಕೈ ಹಿಡಿದಿರುವ ಸಿದ್ದರಾಮಯ್ಯ ಶಕುನಿ'

Nov 08 2024, 01:08 PM IST

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಶಿಗ್ಗಾಂವಿ ಮತ್ತು ಚನ್ನಪಟ್ಟಣ ತೀವ್ರ ಕುತೂಹಲ ಮೂಡಿಸಿವೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು ತಮ್ಮ ಪುತ್ರರನ್ನು ಕಣಕ್ಕಿಳಿಸಿ ರಾಜಕೀಯದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕಾಂಗ್ರೆಸ್ ಸರ್ಕಾರ ತೆಗೆವವರೆಗೂ ರಾಜ್ಯಕ್ಕೆ ನೆಮ್ಮದಿ ಇಲ್ಲ

Nov 08 2024, 12:31 AM IST
ಚನ್ನಪಟ್ಟಣ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದ್ದು, ಬಡವರು ಬದುಕದ, ರೈತರಿಗೆ ನೆಮ್ಮದಿ ಇಲ್ಲದಂತಾಗಿದೆ. ಈ ಸರ್ಕಾರವನ್ನು ತೆಗೆಯುವ ತನಕ ರಾಜ್ಯಕ್ಕೆ ನೆಮ್ಮದಿ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹರಿಹಾಯ್ದರು.

ದಲಿತರು, ಬಡವರ ಸೌಲಭ್ಯ ಕಸಿದ ಕಾಂಗ್ರೆಸ್ ತಿರಸ್ಕರಿಸಿ: ರೂಪಾಲಿ ನಾಯ್ಕ

Nov 08 2024, 12:00 AM IST
ವಾಲ್ಮೀಕಿ ನಿಗಮದಲ್ಲಿ ದಲಿತರಿಗೆ ಮೀಸಲಾದ ಹಣವನ್ನು ಲೂಟಿ ಮಾಡಿ ಕಾಂಗ್ರೆಸ್ ಲೋಕಸಭೆ ಚುನಾವಣೆ ಮಾಡಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ಚನ್ನಪಟ್ಟಣ ಜನರು ಕಾಂಗ್ರೆಸ್ ಗೆ ತಕ್ಕ ಶಾಸ್ತಿ ಮಾಡಬೇಕು: ಬಿಎಸ್ ವೈ

Nov 07 2024, 12:33 AM IST
ಕಾಂಗ್ರೆಸ್ ಅಭ್ಯರ್ಥಿ ಬರೀ ಸುಳ್ಳು ಪ್ರಚಾರ ಮಾಡಿಕೊಂಡು ತಿರುಗುತ್ತಿದ್ದಾರೆ. ಜೆಡಿಎಸ್ ಪಕ್ಷದಿಂದ ಟಿಕೆಟ್ ಕೊಡಲು ಸಿದ್ಧ ಇದ್ದೆವು. ಕೊನೆಗೆ ಬಿಜೆಪಿ ಟಿಕೆಟ್ ಮೇಲೆ ನಿಲ್ಲುತ್ತೇನೆ ಎಂದು ಕ್ಯಾತೆ ತೆಗೆದರು.

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಪರ ಎಸ್ಸೆಸ್ಸೆಂ ಪ್ರಚಾರ

Nov 07 2024, 12:32 AM IST
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರ ಸಭೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿದರು.

ಹಗರಣಗಳಲ್ಲಿ ಮುಳುಗಿದ ಕಾಂಗ್ರೆಸ್: ಆರ್. ಅಶೋಕ್

Nov 06 2024, 11:58 PM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹೧೮೭ ಕೋಟಿ ಹಗರಣವಾಗಿದೆ. ಕ್ಷೇತ್ರದಲ್ಲಿ ವಾಲ್ಮೀಕಿ ಜನಾಂಗ ಜಾಸ್ತಿ ಇದೆ.

ಕಾಂಗ್ರೆಸ್ ಸರ್ಕಾರ ಅಂದರೆ ಸ್ಕ್ಯಾಮ್ ಸರ್ಕಾರ: ಇಬ್ಬನಿ ಭರತ್ ಬೊಮ್ಮಾಯಿ

Nov 06 2024, 11:52 PM IST
ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರಂಟಿಗಳು ತಾತ್ಕಾಲಿಕ, ಅವರು ಅಧಿಕಾರಕ್ಕೆ ಬರುವ ತನಕ ಮಾತ್ರ ಗ್ಯಾರಂಟಿ. ಬಸವರಾಜ ಬೊಮ್ಮಾಯಿ ಮಾಡಿರುವುದು ಶಾಶ್ವತ ಗ್ಯಾರಂಟಿ ಎಂದು ಇಬ್ಬನಿ ಭರತ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವಕ್ಕೆ ₹25 ಕೋಟಿ ಹಣ: ಎಚ್.ಕೆ. ಪಾಟೀಲ

Nov 06 2024, 01:19 AM IST
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ ₹25 ಕೋಟಿ ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ: ಶಾಸಕ ಮಧು ಜಿ.ಮಾದೇಗೌಡ ವಿಶ್ವಾಸ

Nov 06 2024, 12:44 AM IST
ಗ್ರಾಮದ ಶಾಲೆ ಅಭಿವೃದ್ಧಿಗಾಗಿ ನನ್ನ ಅನುದಾನದಲ್ಲಿ 4 ಲಕ್ಷ ರು. ಹಣ ನೀಡಿದ್ದೇನೆ. ಶಾಲೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲದ ಹೊಣೆಯಾಗಿದೆ. ಈ ಹಿಂದೆಯೂ ಮೆಣಸಗೆರೆ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾವನ್ನು ನೀಡಿದ್ದೇನೆ. ನಮ್ಮ ತಂದೆ ಜಿ.ಮಾದೇಗೌಡರು ಈ ಗ್ರಾಮಕ್ಕೆ ಬಹಳ ವಿಶೇಷ ಗೌರವವನ್ನು ನೀಡುತ್ತಿದ್ದರು. ನನ್ನ ಪುತ್ರ ಆಶಯ್‌ಮಧು ಸಹ ಈ ಶಾಲೆಗೆ ಕೈಲಾದ ಸಹಾಯ ಮಾಡಿದ್ದಾರೆ.

ವಕ್ಫ್‌ನಿಂದ ಕಾಂಗ್ರೆಸ್ ರಾಜ್ಯದಲ್ಲಿ ಶಾಂತಿ ಕದಡುತ್ತಿದೆ: ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್

Nov 06 2024, 12:42 AM IST
ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಕ್ಫ್ ಮಂಡಳಿಯ ಮೂಲಕ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಆರೋಪಿಸಿದರು. ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved