• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಮುಖಾಮುಖಿ!

Oct 08 2024, 01:06 AM IST
ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಮತ್ತು ಕಾಂಗ್ರೆಸ್‌ನ ರಾಜು ಪೂಜಾರಿ ಅವರ ಮುಖಾಮುಖಿ ಭೇಟಿಯಾಯಿತು. ಇಬ್ಬರೂ ಅಭ್ಯರ್ಥಿಗಳೂ ಪರಸ್ಪರ ಹಸ್ತಲಾಘವ ಮಾಡಿಕೊಂಡು, ಲಘುಚಟಾಕಿ ಹಾರಿಸಿ, ನಕ್ಕು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ

Oct 06 2024, 01:29 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಯಾವುದೇ ಹಗರಣ ಅಥವಾ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿ ಬಂದಲ್ಲಿ ಅದನ್ನು ಮೊದಲು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ಮಾಡುತ್ತೇವೆ.

ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ

Oct 05 2024, 01:34 AM IST
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ತಾಕತ್ತು ಇಲ್ಲ, 136 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು ಹುನ್ನಾರ ಮಾಡುತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಸಂಯೋಜಕ ಸದುಗೌಡ ಪಾಟೀಲ ಕಿಡಿಕಾರಿದರು.

ಎಡಿಜಿಪಿ ಚಂದ್ರಶೇಖರ್, ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

Oct 05 2024, 01:33 AM IST
ಈ ಸರ್ಕಾರ ಕೆಲವು ಪೊಲೀಸ್ ಅಧಿಕಾರಿಗಳ ಮೂಲಕ ನಮ್ಮ ನಾಯಕರ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕುವ ಕೆಲಸವನ್ನು ಮಾಡುತ್ತಿದೆ

11 ವರ್ಷಗಳ ನಂತರ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ.ಶಿವಕುಮಾರ್ ಸಂತಸ

Oct 04 2024, 01:01 AM IST
2003ರಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದಾಗ ಪುರಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಆನಂತರ 16 ವರ್ಷಗಳ ಕಾಲ ಜೆಡಿಎಸ್ ಹಿಡಿತದಲ್ಲಿದ್ದ ಪುರಸಭೆ ಈಗ ಶಾಸಕ ಕೆ.ಎಂ.ಉದಯ್ ಅವರ ಸತತ ಪ್ರಯತ್ನದ ಫಲವಾಗಿ ಮತ್ತೆ ಪಕ್ಷಕ್ಕೆಒಲಿದು ಬಂದಿದೆ.

ರಾಜು ಪೂಜಾರಿಗೆ ಒಲಿಯಿತು ಕಾಂಗ್ರೆಸ್ ಟಿಕೆಟ್

Oct 03 2024, 01:29 AM IST
ಸ್ಥಳೀಯ ಆಡಳಿತ ಸಂಸ್ಥೆಗಳ ವಿಧಾನ ಪರಿಷತ್‌ ಸ್ಥಾನದ ಚುನಾವಣೆಗೆ ಕಾಂಗ್ರೆಸ್‌ನಿಂದ ರಾಜು ಪೂಜಾರಿ ಅವರನ್ನು ಕಣಕ್ಕಿಳಿಸಲಾಗಿದೆ.

ಗಾಂಧೀಜಿ ಚಿಂತನೆ ತಳಹದಿ ಮೇಲೆ ಕಾಂಗ್ರೆಸ್ ಕೆಲಸ: ಬಿ.ನಾಗೇಂದ್ರಕುಮಾರ್

Oct 03 2024, 01:25 AM IST
ಹೊಸ ತಲೆಮಾರಿನ ಯುವಕರಿಗೆ ನಾವು ಗಾಂಧಿಜೀಯವರ ಚಿಂತನೆಗಳನ್ನು ತಲುಪಿಸಬೇಕಾಗಿದೆ. ಸನ್ಮಾರ್ಗದ ಮೂಲಕವೇ ಮಹಾತ್ಮರಾದ ಗಾಂಧಿಜೀಯವರ ತತ್ವಗಳ ತಳಹದಿ ಮೇಲೆ ಜನಸೇವೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿ ಜನ್ಮದಿನ ಅಂಗವಾಗಿ ಜನರ ಬಳಿಗೆ ಅವರ ಚಿಂತನೆಗಳನ್ನು ತಲುಪಿಸುವ ಸಲುವಾಗಿ ಇಂದು ದೇಶವ್ಯಾಪಿ ವಿಶೇಷವಾಗಿ ಗಾಂಧಿ ಸ್ಮರಣೆ ಮಾಡುತ್ತಿದೆ.

ಕಾಂಗ್ರೆಸ್ ಹೋರಾಟಗಾರರ ಹುಟ್ಟು ಹಾಕಿದ ಪಕ್ಷ

Oct 03 2024, 01:23 AM IST
ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಮಾಡುವಲ್ಲಿ ಸಾವಿರಾರು ಹೋರಾಟಗಾರರನ್ನು ಹುಟ್ಟು ಹಾಕಿದೆ. ಆ ಸಾಲಿನಲ್ಲಿ ಮಹಾತ್ಮ ಗಾಂಧಿ ಅಗ್ರಗಣ್ಯರಾಗಿದ್ದರು. ಅವರ ಆದರ್ಶ ಎಲ್ಲರಿಗೂ ಸ್ಫೂರ್ತಿಯಾಗಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ತಿಳಿಸಿದರು.

ಸೌಲಭ್ಯ ವಂಚಿತರ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ಧ: ಎಚ್.ಎಂ.ರೇವಣ್ಣ

Oct 03 2024, 01:23 AM IST
ಅವಕಾಶಗಳಿಂದ ವಂಚಿತವಾದ ಸಮದಾಯಗಳ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ. ಸಮಾಜದ ಮುಖ್ಯವಾಹಿನಿಗೆ ಈ ಸಮುದಾಯಗಳನ್ನು ತರುವ ಪ್ರಯತ್ನವನ್ನು ಪಕ್ಷ ನಿರಂತರವಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ, ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷ ಎಚ್.ಎಂ. ರೇವಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ : ಸಿಪಿಎಂ ವಾಗ್ದಾಳಿ

Oct 03 2024, 01:22 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿವೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಸಿಪಿಎಂ ಆರೋಪಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪಕ್ಷದ ಮುಖಂಡರು ಟೀಕಿಸಿದ್ದಾರೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 152
  • next >

More Trending News

Top Stories
ಷೇರು ಮಾರುಕಟ್ಟೆ ಕುಸಿದಾಗ ಪಾಲಿಸಬೇಕಾದ 7 ವಿಚಾರಗಳು
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್
ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ನಾಲ್ವರು ಐಪಿಎಸ್‌ ಸಸ್ಪೆಂಡ್‌ ವಾಪಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved