• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್-ಬಿಜೆಪಿಗಳೆರಡರಲ್ಲೂ ರಾಜ್ಯ ರಾಜಕಾರಣದಲ್ಲಿ ಡಿಸೆಂಬರ್‌ಗೆ ಕ್ರಾಂತಿ ಆಗುತ್ತಾ?

Sep 28 2024, 01:22 AM IST
ರಾಜ್ಯ ರಾಜಕಾರಣದಲ್ಲಿ ಸುನಾಮಿಯ ಮುನ್ಸೂಚನೆ ಕಾಣಿಸುತ್ತಿದೆ. ಕಾಂಗ್ರೆಸ್-ಬಿಜೆಪಿಗಳೆರಡರಲ್ಲೂ ರಾಜಕೀಯ ಧ್ರುವೀಕರಣ ನಡೆಯುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಗ್ರಹಿಕೆ ಬದಲು : ನಟ ಸೈಫ್‌ ಅಲಿ ಖಾನ್ ಮೆಚ್ಚುಗೆ

Sep 28 2024, 01:19 AM IST

ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾಹುಲ್ ಗಾಂಧಿಯವರ ಕೆಲಸವನ್ನು ಶ್ಲಾಘಿಸಿದ್ದಾರೆ, ಜನರ ಗ್ರಹಿಕೆಯನ್ನು ಬದಲಾಯಿಸಲು ಅವರು ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ.  

ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ‌ ನೀಡಲಿ : ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ

Sep 27 2024, 10:57 AM IST

ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ಇದೆ. ಬಿಜೆಪಿಯವರು ಸಿದ್ದರಾಮಯ್ಯ ವಿಚಾರದಲ್ಲಿ ಪಕ್ಷವನ್ನು ಮುಜುಗರಕ್ಕೆ ಈಡು ಮಾಡ್ತಿದ್ದಾರೆ. ನಾನು 50 ವರ್ಷದ ರಾಜಕೀಯ ಜೀವನದಲ್ಲಿ ಅನೇಕ ಸಿಎಂಗಳನ್ನು ನೋಡಿದ್ದೇನೆ.

ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಕುತಂತ್ರ ಫಲಿಸಲ್ಲ: ಶಾಸಕ ಕೆ.ಎಸ್.ಆನಂದ್

Sep 27 2024, 01:23 AM IST
ಕಡೂರು, ರಾಜ್ಯದ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ- ಜೆಡಿಎಸ್ ಪಕ್ಷಗಳು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕುತಂತ್ರಗಳು ಫಲಿಸುವುದಿಲ್ಲ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಹಗರಿಬೊಮ್ಮನಹಳ್ಳಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

Sep 26 2024, 09:46 AM IST
ಪುರಸಭೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಎಂ.ಮರಿರಾಮಣ್ಣ, ಉಪಾಧ್ಯಕ್ಷರಾಗಿ ಚಿಂತ್ರಪಳ್ಳಿ ಅಂಬಿಕಾ ದೇವೇಂದ್ರಪ್ಪ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ವಲಯದಲ್ಲಿ ಅಸಮಧಾನ ಸ್ಪೋಟ

Sep 25 2024, 12:49 AM IST
ಹಾಲಿ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಕೂಡ ಬಹಿರಂಗವಾಗಿಯೇ ಜೆಡಿಎಸ್ ಪರ ಮತ ಹಾಕಿಸಿದ್ದು, ಪಕ್ಷ ವಿರೋಧಿಗಳಿಗೆ ಮಣೆ ಹಾಕಲಾಗುತ್ತದೆ ಎಂದು ಕಾರ್ಯಕರ್ತರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಜರುಗಿದೆ.

ಮಹಿಳೆಯರು, ಜಾತಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಶಾಸಕ ಮುನಿರತ್ನ ವಿರುದ್ಧ ಕೇಸ್ ದಾಖಲಿಸಲು ಕಾಂಗ್ರೆಸ್ ಆಗ್ರಹ

Sep 24 2024, 01:54 AM IST

ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಪರಿಶಿಷ್ಟಜಾತಿ, ಒಕ್ಕಲಿಗ ಸಮುದಾಯ ಮತ್ತು ಮಹಿಳೆಯರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಿಸುವಂತೆ  ಜಿಲ್ಲಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.

ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ

Sep 24 2024, 01:48 AM IST
ಒಂಟಿ ಕಾಲಲ್ಲಿ ನಿಂತಿರುವ ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಹಿಂದುಗಳ ದಮನಕ್ಕೆ ಕಾಂಗ್ರೆಸ್ ಪ್ರಯತ್ನ: ರೇಣುಕಾಚಾರ್ಯ

Sep 24 2024, 01:47 AM IST
ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದುಗಳು ಹಾಗೂ ಬಿಜೆಪಿಯವರನ್ನು ದಮನ ಮಾಡುವ ಕೆಲಸ ಮಾಡುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ಹಿಂದುಗಳ ಮೇಲೆ ಹಾಕಿರುವ ಕೇಸ್ ವಾಪಸ್‌ ಪಡೆಯುತ್ತೇವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮೀಸಲಾತಿ ವಿರೋಧಿ ನೀತಿ ಕಾಂಗ್ರೆಸ್ ಡಿಎನ್‌ಎದಲ್ಲೇ ಇದೆ: ಗೋವಿಂದ ಕಾರಜೋಳ

Sep 24 2024, 01:47 AM IST
ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಮೀಸಲಾತಿ ವಿರೋಧಿಸಿದ್ದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 152
  • next >

More Trending News

Top Stories
ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ನಾಲ್ವರು ಐಪಿಎಸ್‌ ಸಸ್ಪೆಂಡ್‌ ವಾಪಸ್‌
''ಜೆಡಿಎಸ್ ಕಾರ್ಯಕರ್ತರು ಸಮಯ ವ್ಯರ್ಥ ಮಾಡಬೇಡಿ- ಇನ್ನೇನಿದ್ದರೂ ಕಾಂಗ್ರೆಸ್ ಕಾಲ''
ದರ್ಶನ್‌ ಅಶ್ಲೀಲ ಫ್ಯಾನ್ಸ್‌ ವಿರುದ್ಧ ರಮ್ಯ ಸಮರ
ಕಾಶ್ಮೀರದಲ್ಲಿ ಸೇನೆಯಿಂದ ಆಪರೇಷನ್‌ ಮಹಾದೇವ : ಪಹಲ್ಗಾಂ ಮಾಸ್ಟರ್‌ಮೈಂಡ್‌ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved