• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬಾನಿ ಮದುವೆಗೆ ಪ್ರಿಯಾಂಕಾ ಗಾಂಧಿ ಹೋಗಿಲ್ಲ: ಕಾಂಗ್ರೆಸ್

Aug 07 2024, 01:03 AM IST
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ನಡೆದ ಉದ್ಯಮಿ ಮುಕೇಶ್‌ ಅಂಬಾನಿ ಮಗ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಮದುವೆಗೆ ಹಾಜರಾಗಿದ್ದರು ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಮಾಡಿದ ಆರೋಪವನ್ನು ಕಾಂಗ್ರೆಸ್‌ ತಳ್ಳಿಹಾಕಿದೆ.

ನಗರ ಬ್ಲಾಕ್ ಕಾಂಗ್ರೆಸ್ ಗೆ ನೇಮಕ

Aug 07 2024, 01:00 AM IST
Appointed to Nagar Block Congress

ಮಂಡ್ಯ ಜಿಲ್ಲಾ ಗಡಿಭಾಗಕ್ಕೆ ಆಗಮಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಿಜೆಪಿ - ಜೆಡಿಎಸ್‌ ಪಾದಯಾತ್ರೆ

Aug 06 2024, 12:43 AM IST
ನಿಡಘಟ್ಟದ ಸುಮಿತ್ರ ದೇವಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಬೆಲ್ಲದ ಆರತಿ ಮಾಡಿ ಹಣೆಗೆ ತಿಲಕವಿಟ್ಟು ಗೌರವಿಸಲಾಯಿತು.

ಬ್ರಿಟಿಷರಿಂದಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲಾಗಲಿಲ್ಲ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:34 AM IST

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಇವುಗಳನ್ನು ನಿಲ್ಲಿಸಬೇಕು ಎನ್ನುವ ಹುನ್ನಾರ ಮಾಡಿಕೊಂಡು ಬಿಜೆಪಿ, ಜೆಡಿಎಸ್ ಪಾದಯಾತ್ರೆ ನಡೆಸುತ್ತಿವೆ.  

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ- ಜೆಡಿಎಸ್ ಪಾದಯಾತ್ರೆ

Aug 06 2024, 12:32 AM IST
ಮೈಸೂರು ಮುಡಾ ಹಾಗೂ ವಾಲ್ಮೀಕಿ ಪ್ರಾಧಿಕಾರದ ಹಣ ದುರ್ಬಳಕೆ ವಿಷಯ ಕುರಿತು ದಾಖಲೆಗಳ ಸಹಿತ ವಿವರವಾಗಿ ಬಯಲಿಗೆಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಿನಲ್ಲಿ ಮುಡಾ ಕಚೇರಿಯಲ್ಲಿನ ಬದಲಿ ನಿವೇಶಗಳ ಪಡೆದು ಭಾರೀ ಭ್ರಷ್ಟಾಚಾರ ಎಸಗಿರುವ ಆರೋಪಗಳು ದಾಖಲೆಗಳ ಸಹಿತ ಬಿಜೆಪಿ ಬಯಲಿಗೆ ಎಳೆದಿದ್ದರೂ ಮುಖ್ಯಮಂತ್ರಿಗಳು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿರುವುದು ನಾಚಿಗೇಡಿನ ಸಂಗತಿ.

ದಲಿತರು, ಬಡವರ ಸೌಲಭ್ಯ ದೋಚುತ್ತಿರುವ ಕಾಂಗ್ರೆಸ್: ರೂಪಾಲಿ

Aug 05 2024, 12:37 AM IST
ಬಿಜೆಪಿ ಆಡಳಿತದಲ್ಲಿದ್ದಾಗ ಕಾಂಗ್ರೆಸ್‌ ಸರ್ಕಾರ ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿ ಯೋಜನೆಯಿಂದ ಆರ್ಥಿಕ ದಿವಾಳಿಯನ್ನು ಮಾಡುತ್ತಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ಮದ್ದೂರಿನಲ್ಲಿ ಇಂದು ಕಾಂಗ್ರೆಸ್ ಬೃಹತ್ ಜನಾಂದೋಲನಾ ಸಮಾವೇಶ: ಕೆ.ಎಂ.ಉದಯ್

Aug 05 2024, 12:35 AM IST
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ, ಎನ್.ಡಿ.ಎ ಮೈತ್ರಿ ಕೂಟದ ಅಪಪ್ರಚಾರ, ರಾಜ್ಯ ಸರ್ಕಾರ ಸಿಎಂ ಹಾಗೂ ಡಿಸಿಎಂ ವಿರುದ್ಧ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಜನಾಂದೋಲನ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳಬೇಕು.

‘ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಬೇಕು’ : ಶಿಡ್ಲಘಟ್ಟ ಬಿಜೆಪಿ ಗ್ರಾಮಾಂತರ ಮಂಡಲ ಘಟಕ

Aug 05 2024, 12:35 AM IST
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಭ್ರಷ್ಟ ರಾಜ್ಯ ಸರ್ಕಾರವನ್ನು ತೊಲಗಿಸಬೇಕಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ಹಗರಣದ ಮೂಲಕ ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಇಲ್ಲ’ : ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಸಿದ್ದರಾಮಯ್ಯರ ಮೇಲೆ ಸಂಪೂರ್ಣ ವಿಶ್ವಾಸ

Aug 05 2024, 12:33 AM IST
ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ. ಅವರು ಉತ್ತಮ ಆಡಳಿತಗಾರರು ಅನುಭವಿಗಳು ರಾಜ್ಯದಲ್ಲಿ ಹಲವಾರು ಬಾರಿ ಬಜೆಟ್ ಮಂಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಸಿದ್ದರಾಮಯ್ಯರ ಮೇಲೆ ಸಂಪೂರ್ಣ ವಿಶ್ವಾಸವಿದೆ

ಭ್ರಷ್ಟ ಕಾಂಗ್ರೆಸ್ ತೊಲಗಲಿ: ರೂಪಾಲಿ ನಾಯ್ಕ

Aug 04 2024, 01:25 AM IST
ಬೆಂಗಳೂರಿನಿಂದ ಮೈಸೂರು ತನಕ ನಡೆಯುತ್ತಿರುವ ಬಿಜೆಪಿ-ಜೆಡಿಎಸ್‌ ಬೃಹತ್ ಪಾದಯಾತ್ರೆಯಲ್ಲಿ ಕಾರವಾರ, ಅಂಕೋಲಾ ಹಾಗೂ ಜಿಲ್ಲೆಯಿಂದ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 141
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved