• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಕ್ರಿಮಿನಲ್‌ಗಳಿಗೆ ತೋರಿದಮೃದುದೋರಣೆ ಗಲಭೆಗೆ ಕಾರಣ: ಸತೀಶ್ ಕುಂಪಲ

Sep 13 2024, 01:32 AM IST
ರಾಜ್ಯದ ಗೃಹ ಮಂತ್ರಿಗಳು 52 ಜನರ ಬಂಧನವಾಗಿದೆ ಎಂದರೆ ಸಾಲದು, ನೈಜ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ಮುಂದೆ ಈ ರೀತಿಯ ಘಟನೆಗಳು ಆಗದಂತೆ ಕ್ರಮ ಜರುಗಿಸಬೇಕೆಂದು ಸತೀಸ್‌ ಕುಂಪಲ ಆಗ್ರಹಿಸಿದ್ದಾರೆ.

ಗಣೇಶೋತ್ಸವದ ಮೇಲೆ ವಕ್ರದೃಷ್ಟಿ?: ನಾಗಮಂಗಲ ಗಲಭೆಗೆ ಕಾಂಗ್ರೆಸ್ ಕಾರಣ ಎಂದ ಆರ್.ಅಶೋಕ್

Sep 13 2024, 01:31 AM IST
ನಾಗಮಂಗಲದಲ್ಲಿ ನಡೆದ ಗಲಭೆಯನ್ನು ಕಾಂಗ್ರೆಸ್ ಪ್ರಚೋದನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಹನುಮ ಧ್ವಜದ ನಂತರ ಈಗ ಗಣೇಶನನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಸೀದಿಯಲ್ಲಿ ಯೋಜಿಸಿ ಗಲಭೆ ಸೃಷ್ಟಿಸಲಾಗಿದೆ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್

Sep 12 2024, 06:23 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ : ಕಿಶೋರ್ ಕುಮಾರ್

Sep 11 2024, 01:13 AM IST

ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನವರ ಅಕ್ರಮ ಮತಪಟ್ಟಿ ವಿರೋಧಿಸಿ ಕೋರ್ಟ್‌ಗೆ ಮೊರೆ : ಸಂಸದ ಡಾ.ಕೆ.ಸುಧಾಕರ್

Sep 11 2024, 01:02 AM IST
ಕಾಂಗ್ರೆಸ್ ನವರು ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಯಲ್ಲಿ ಸೋಲುವ ಹತಾಶೆಯಲ್ಲಿ ಈ ರೀತಿಯಾಗಿ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸವಿರುವ ಎಂಎಲ್ಸಿಗಳನ್ನು ಚಿಕ್ಕಬಳ್ಳಾಪುರ ನಿವಾಸಿಗಳೆಂದು ಸುಳ್ಳು ದಾಖಲೆ ಸೃಷ್ಟಿಸಿ ಮತಪಟ್ಟಿಗೆ ಸೇರಿಸಲಾಗಿದೆ

ಕಾಂಗ್ರೆಸ್ ಪಾಲಾದ ಸಿಂದಗಿ ಪುರಸಭೆ

Sep 10 2024, 01:31 AM IST
ಕುತೂಹಲ ಮೂಡಿಸಿದ್ದ ಸಿಂದಗಿ ಪಟ್ಟಣದ ಪುರಸಭೆ ಆಡಳಿತ ಕೊನೆಗೂ ಕಾಂಗ್ರೆಸ್ ಪಾಲಾಗಿದೆ. ಒಟ್ಟು 23 ಸದಸ್ಯರಿರುವ ಸಿಂದಗಿ ಪುರಸಭೆಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಸೋಮವಾರ ನಡೆಯಿತು.

ಹೊನ್ನಾಳಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷರಾಗಿ ಮೈಲಪ್ಪ

Sep 09 2024, 01:36 AM IST
ಹೊನ್ನಾಳಿ ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಎ.ಕೆ.ಮೈಲಪ್ಪ ಅವಿರೋಧ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಸಾವಿತ್ರಮ್ಮ ವಿಜೇಂದ್ರಪ್ಪ 10 ಮತಗಳಿಂದ ಶುಕ್ರವಾರ ನಡೆದ ಚುನಾವಣೆಯಲ್ಲಿ ಚುನಾಯಿತರಾಗಿದ್ದಾರೆ.

ಕಾಂಗ್ರೆಸ್ ತುಷ್ಟೀಕರಣ ನೀತಿ ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಿದೆ: ಯಶ್ಪಾಲ್ ಸುವರ್ಣ

Sep 07 2024, 01:41 AM IST
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಬಿಜೆಪಿ ಮುಖಂಡರ ಆರೋಪಕ್ಕೆ ಕಾಂಗ್ರೆಸ್ ನಾಯಕರ ಪ್ರತ್ಯಾರೋಪ

Sep 06 2024, 01:09 AM IST
ಕಾನೂನು ಚೌಕಟ್ಟಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡಿದ್ದೇವೆ ಅಷ್ಟೆ. ಎಂಎಲ್ ಸಿಗಳು ಅವರ ಕ್ಷೇತ್ರವಾರು ಎಲ್ಲಿ, ಯಾವ ನಗರಸಭೆ, ಪುರಸಭೆಗೂ ಬೇಕಾದರೂ ಮತದಾನ ಮಾಡುವ ಹಕ್ಕಿದೆ. ಅದನ್ನು ಅಡ್ಡಿಪಡಿಸುವ, ಪ್ರಶ್ನಿಸುವ ಹಕ್ಕು ಅವರಿಗಿಲ್ಲ.

ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು ಅವರಿಂದ ಶಾಸಕರಿಗೆ ಅಭಿನಂದನೆ

Sep 06 2024, 01:03 AM IST
ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೆನೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 152
  • next >

More Trending News

Top Stories
ನೀರಿನ ಕೊರತೆಯಿಂದ ಆಹಾರ ಉದ್ಯಮಿಯಾದ ಎಂಟೆಕ್ ಪದವೀಧರ..!
ಯಾವ ಕ್ರಾಂತಿಯೂ ಇಲ್ಲ, ಎಲ್ಲ ಸರಿಯಾಗಿದೆ : ದಿನೇಶ್‌ ಗುಂಡೂರಾವ್‌
ಚಿನ್ನಸ್ವಾಮಿಯಲ್ಲಿ ಇನ್ನು ಐಪಿಎಲ್‌ ಪಂದ್ಯಗಳಿಲ್ಲ?
ನುಗ್ಗೆಸೊಪ್ಪಿನಿಂದ ಆಹಾರ ಉದ್ಯಮ ಆರಂಭ : ಮಾಸ್ಟರ್ ಕಿಶನ್ ತಾಯಿ ಯಶೋಗಾಥೆ
ನೂರಾರು ಶವ ಹೂತ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಶುರು - ಧರ್ಮಸ್ಥಳ ಗ್ರಾಮಕ್ಕೆ ತಂಡ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved