• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಜನರ ಕ್ಷಮೆ ಕೇಳಲಿ

Jun 25 2024, 12:31 AM IST
ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಚೇರಿಗೆ ಕರಾಳ ದಿನದ ಪೋಸ್ಟರ್ ಅಂಟಿಸುವ ಹೋರಾಟ ಸೋಮವಾರ ನಡೆಸಿದರು.

ಯೋಗೇಶ್ವರ್‌ಗೆ ರಾಜಕೀಯ ಜೀವನದ ಅಂತ್ಯದ ಆತಂಕ!: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್

Jun 23 2024, 02:01 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳು ಕಾಂಗ್ರೆಸ್ ಕಡೆ ವಾಲಿವೆ. ಇದರಿಂದ ಯೋಗೇಶ್ವರ್ ಹತಾಶರಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ, ಎಚ್‌ಡಿಕೆ ಸೇರಿ ಎಲ್ಲರನ್ನೂ ಬೈಯುತ್ತಿದ್ದ ಅವರು ಇದೀಗ ಓಲೈಕೆ ಕಾರ್ಯಕ್ಕೆ ಇಳಿದಿದ್ದಾರೆ. ಎಚ್‌ಡಿಕೆಯನ್ನು ತಮ್ಮ ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪ್ರತಿಭಟನೆಯಲ್ಲೂ ಭಿನ್ನಮತ

Jun 21 2024, 01:02 AM IST
ಶಾಸಕ ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಅವರಿಗೆ ನಾಲಾಯಕ್ ಮುಖ್ಯಮಂತ್ರಿ ಎಂದಿದ್ದನ್ನು ಖಂಡಿಸಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಕಾಂಗ್ರೆಸ್ ಗುಂಪುಗಾರಿಕೆ ಬಹಿರಂಗವಾಗಿದ್ದು, ಎರಡೂ ಗುಂಪುಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ರಾಜ್ಯದ ಜನತೆಗೆ ತುಟ್ಟಿ ಭಾಗ್ಯದ ಬರೆ ಕೊಟ್ಟ ಕಾಂಗ್ರೆಸ್ ಸರ್ಕಾರ: ಮಾಜಿ ಶಾಸಕ ಶಿವರಾಜ ಸಜ್ಜನರ ಕಿಡಿ

Jun 20 2024, 01:02 AM IST
ಹಾನಗಲ್ಲಿನ ಮಹಾತ್ಮಾಗಾಂಧಿ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಎಲ್ಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಯಿತು.

ಕಾಲು ತೊಳೆಸಿಕೊಂಡ ಮಹಾ ಕಾಂಗ್ರೆಸ್ ಅಧ್ಯಕ್ಷ ಪಟೋಲೆ : ವಿವಾದ

Jun 19 2024, 01:04 AM IST
ಕಾರ್ಯಕ್ರಮವೊಂದರಲ್ಲಿ ಮಣ್ಣು ನೆಲದ ಮೇಲೆ ನಡೆದು ಬಂದಿದ್ದ ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ಅವರ ಕಾಲುಗಳನ್ನು ಕಾರ್ಯಕರ್ತರೊಬ್ಬರು ನೀರಿನಿಂದ ತೊಳೆಯುತ್ತಿರುವ ವಿಡಿಯೋ ವೈರಲ್‌ ಆಗಿದ್ದು ಭಾರೀ ವಿವಾದ ಸೃಷ್ಟಿಸಿದೆ.

ತೈಲ ಬೆಲೆ ಹೆಚ್ಚಳ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಹಗಲು ದರೋಡೆ

Jun 18 2024, 12:54 AM IST

 ಆಡಳಿತ ನಡೆಸಲು ಸಿಎಂ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಜನ ಗ್ಯಾರಂಟಿ ನೋಡಿ ಮತ ಹಾಕಲಿಲ್ಲ ಎಂಬ ಹತಾಶೆಯಿಂದ ತೈಲ ಬೆಲೆ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿ ಹಗಲು ದರೋಡೆ ನಡೆಸಿದ್ದಾರೆ. ಆ ಮೂಲಕ ರೈತರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ಶಿಕ್ಷೆ ನೀಡಿದೆ 

ಕಾಂಗ್ರೆಸ್ ವಿರುದ್ಧ ಜನರೇ ದಂಗೆ ಏಳಬೇಕು: ಎಚ್‌ಡಿಕೆ

Jun 17 2024, 01:38 AM IST
ರಾಜ್ಯದಲ್ಲಿರುವ ಕಾಂಗ್ರೆಸ್ ದುರಾಡಳಿತದ ವಿರುದ್ಧ ಜನರೇ ದಂಗೆ ಏಳಬೇಕು. ಜನರು ಎಚ್ಚರಿಸದಿದ್ದರೆ ಈ ದುರಾಡಳಿತ ಮುಂದೆ ಇನ್ನೂ ಹೆಚ್ಚಾಗುತ್ತದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಲೆ ಏರಿಕೆಯ ಮೂಲಕ ಜನತೆಗೆ ಚೊಂಬು ನೀಡಿದ ಕಾಂಗ್ರೆಸ್: ಅರವಿಂದ ಬೆಲ್ಲದ

Jun 17 2024, 01:36 AM IST
ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆಯಿಂದಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಕ್ಕೆ ಹೊಡೆತ ಬೀಳುತ್ತಿದ್ದು, ಕೈಗಾರಿಕೆಗಳು ಬರದಂತಹ ವಾತಾವರಣ ನಿರ್ಮಾಣವಾಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಇಂದಿನಿಂದ ಕಾಂಗ್ರೆಸ್ ಸರಣಿ ಸಭೆ: ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ

Jun 14 2024, 01:05 AM IST
ಲೋಕಸಭೆ ಚುನಾವಣೆಯಲ್ಲಿ ಆದ ಹಿನ್ನಡೆ ಕುರಿತ ಆತ್ಮಾವಲೋಕನ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ಕಾಲ ಮಹತ್ವದ ಸರಣಿ ಸಭೆಗಳು ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಲಿವೆ.

ಕಾಂಗ್ರೆಸ್ ಸದಸ್ಯರ ವಾರ್ಡ್‌ಗಳಿಗೆ ಅನುದಾನ ಹಂಚಿಕೆ

Jun 13 2024, 12:55 AM IST

 ಶಾಸಕ ಬಾಲಕೃಷ್ಣ ಅವರು ವಿಶೇಷ ಅನುದಾನ ತಂದು ಮಾಗಡಿ ಪಟ್ಟಣ ಅಭಿವೃದ್ಧಿಗೊಳಿಸಲಿ, ಅದನ್ನು ಬಿಟ್ಟು ನಮಗೆ ಬರಬೇಕಾದ ಅನುದಾನವನ್ನು ಕಾಂಗ್ರೆಸ್ ಸದಸ್ಯರ ವಾರ್ಡ್‌ಗೆ ಹಂಚಿಕೆ ಮಾಡಿರುವುದು ಸರಿಯಲ್ಲ ಎಂದು ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್ ಕಿಡಿ ಕಾರಿದರು.

  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 152
  • next >

More Trending News

Top Stories
ಗೋಕರ್ಣ ಗುಹೆಯಲ್ಲಿ ಸಿಕ್ಕ ಕುಟುಂಬ ಗಡೀಪಾರಿಗೆ ಹೈಕೋರ್ಟ್‌ನಿಂದ ತಡೆ
ರೈತರು ಒಗ್ಗಟ್ಟಾದರೆ ಪ್ರತಿ ಬೆಳೆಗೂ ಬೆಲೆ ಇದೆ! ಸಮಾನ ಮನಸ್ಕ ರೈತರು ಸೇರಿ ಕಟ್ಟಿರುವ ನೆಲಸಿರಿ
ಯಮೆನ್‌ ನರ್ಸ್‌ ಗಲ್ಲು ತಪ್ಪಿಸಿದ್ದು ಕನ್ನಡಿಗ ಷರೀಫ್‌’
ಅನಿಲ್‌ ಅಂಬಾನಿ ಕಂಪನಿಗಳಿಂದ ₹14,000 ಕೋಟಿ ವಂಚನೆ?
ಹಲಸು ತಿಂದ ಚಾಲಕರು ಡ್ರಿಂಕ್‌ ಆ್ಯಂಡ್‌ ಡ್ರೈವ್‌ ಟೆಸ್ಟಲ್ಲಿ ಫೇಲ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved