• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೀತಂಗೌಡರನ್ನು ವಿಚಾರಣೆ ಮಾಡಲಿ: ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್

May 24 2024, 12:53 AM IST
ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಿಜೆಪಿ ಪಕ್ಷದ ಮಾಜಿ ಶಾಸಕ ಪ್ರೀತಂಗೌಡ ಇದನ್ನು ಸಾರ್ವಜನಿಕವಾಗಿ ಹರಿಬಿಟ್ಟಿದ್ದಾರೆ. ಅವರನ್ನು ಮೊದಲಿಗೆ ವಿಚಾರಣೆ ನಡೆಸಿ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಶಿಕ್ಷಕರಿಗೆ ಶೋಷಣೆ: ನಾರಾಯಣಸ್ವಾಮಿ

May 24 2024, 12:45 AM IST
ಈ ರಾಜ್ಯದ ಶಿಕ್ಷಣ ಸಚಿವರು ಕನ್ನಡ ಭಾಷೆಯಲ್ಲಿ ಪಂಡಿತರು, ವಿಷಯ ಜ್ಞಾನಿಗಳು, ಎಲ್ಲರೂ ತಲೆತೂಗುವಂತೆ ಕನ್ನಡ ಮಾತನಾಡುವವರು. ಇಂತಹ ಶಿಕ್ಷಣ ಸಚಿವರನ್ನು ಪಡೆದಿರುವ ನಾವೇ ಧನ್ಯರು ಎಂದು ರಾಜ್ಯದ ಶಿಕ್ಷಣ ಸಚಿವ ಮಧುಬಂಗಾರಪ್ಪನವರನ್ನು ಛೇಡಿಸಿದರು.

ವಿಧಾನ ಪರಿಷತ್‌ ಚುನಾವಣೆ; ಜಿಲ್ಲಾ ಕಾಂಗ್ರೆಸ್ ಪೂರ್ವಭಾವಿ ಸಭೆ

May 21 2024, 12:35 AM IST
6ನೇ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳ ಯಥಾವತ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ್ದರಿಂದ ಕನಿಷ್ಟ 10 ಸಾವಿರದಿಂದ 20 ಸಾವಿರ ರು.ವರೆಗೆ ಲಾಭವಾಗಿದೆ. ಸಿದ್ದರಾಮಯ್ಯ ತಮ್ಮ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಹುದ್ದೆಗಳ ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ.

ಚುನಾವಣೆಯಲ್ಲಿ ಕೆಲ ಕ್ಷೇತ್ರದಲ್ಲಿ ₹300 ಕೋಟಿಗೂ ಅಧಿಕ ಖರ್ಚು ಮಾಡಿದ ಕಾಂಗ್ರೆಸ್: ವಿಧಾನಪರಿಷತ್ ಸದಸ್ಯ ರವಿಕುಮಾರ್

May 21 2024, 12:31 AM IST
ಲೋಕಸಭಾ ಚುನಾವಣೆ ವೇಳೆ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಒಂದೇ ಸಲಕ್ಕೆ ₹೬ ಸಾವಿರ ಅವರ ಖಾತೆಗೆ ಹಾಕಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಮರೀಚಿಕೆ-ರಾಜಶೇಖರಗೌಡ

May 20 2024, 01:32 AM IST
ಕಾಂಗ್ರೆಸ್ ಆಡಳಿತದ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾದರೂ ರಾಜ್ಯದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದ್ದು, ಸರಕಾರ ಗ್ಯಾರಂಟಿಯ ಹೆಸರಿನ ಜಪದಲ್ಲಿಯೇ ಇದೆ ಎಂದು ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೇಗೌಡರ ಕಿಡಿಕಾರಿದರು.

ಶಿಕ್ಷಕರ ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ

May 19 2024, 01:49 AM IST
ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಶಿಕ್ಷಕರ ಪರವಾಗಿ ಧ್ವನಿ ಎತ್ತಲು ವಿಧಾನ ಪರಿಷತ್ತಿನಲ್ಲಿ ಸದಸ್ಯರ ಬಹುಮತ ಅಗತ್ಯವಿರುವ ಕಾರಣ ಶಿಕ್ಷಕರು ಸರ್ಕಾರದ ಪರ ಜನಪ್ರತಿನಿಧಿಯನ್ನು ಆಯ್ಕೆ ಮಾಡಿದರೆ ಅನುಕೂಲವಾಗುತ್ತದೆ

ಮೋದಿ ‘ಬುಲ್ಡೋಜರ್’ ಹೇಳಿಕೆ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರು

May 19 2024, 01:45 AM IST
‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಾಗುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ಜನತೆ ಅಸುರಕ್ಷಿತರಾಗಿದ್ದಾರೆ: ಉದಯಕುಮಾರ್ ಶೆಟ್ಟಿ

May 17 2024, 12:34 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ನಡೆಯುತ್ತಿರುವ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊರಬೇಕು. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿರುವ ಗೃಹ ಸಚಿವರು ತಕ್ಷಣ ರಾಜೀನಾಮೆ ಸಲ್ಲಿಸಿ, ಈ ಹತ್ಯೆಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಕೆ.ಉದಯ್ ಕುಮಾರ್ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಗೀರಥ ಜಯಂತಿ

May 16 2024, 12:50 AM IST
ಭುವಿಗೆ ಗಂಗೆಯನ್ನು ತಂದ ಭಗೀರಥ ಮಹರ್ಷಿಗಳ ಜಯಂತಿಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಚರಣೆ ಮಾಡಲಾಯಿತು. ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ: ಎಚ್.ತ್ಯಾಗರಾಜು ವಿಶ್ವಾಸ

May 16 2024, 12:46 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ. ಭಗವಂತ ಡಿ.ಕೆ.ಶಿವಕುಮಾರ್ ಅವರಿಗೆ ಆಯಸ್ಸು ಆರೋಗ್ಯಕೊಟ್ಟು ಕಾಪಾಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಶ್ರಮವೇ ಕಾರಣ. ಮುಂದಿನ ದಿನಗಳಲ್ಲಿ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಅವಕಾಶ ಸಿಗಲಿ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 152
  • next >

More Trending News

Top Stories
ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು
ಡಯಾಬಿಟೀಸ್ ಬಾಧಿತರಿಗಾಗಿ ಹುಟ್ಟಿದ ನಂದಿನಿ ಸ್ವಾದ್‌ ರೊಟ್ಟಿ
ಕೌಶಲ್ಯಾಧಾರಿತ ವಿಷಯ : 10ನೇ ಕ್ಲಾಸ್‌ ಮಕ್ಕಳು ಅತಂತ್ರ
ವೀರಶೈವ ಪಂಚ ಪೀಠಾಧೀಶರಿಂದ 12 ನಿರ್ಣಯ
ರಾಜ್ಯಾದ್ಯಂತ ಸ್ಮಾರ್ಟ್‌ ಮೀಟರ್‌ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved