• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗ್ಯಾರಂಟಿ ಚುನಾವಣಾ ಗಿಮಿಕ್ಸ್‌: ಬಿ.ವೈ.ವಿಜಯೇಂದ್ರ

Apr 27 2024, 01:19 AM IST
ಸೊರಬ ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತಯಾಚಿಸಿ ಮಾತನಾಡಿದರು.

ಗೆಲುವು ನನ್ನದೇ, 2ನೇ ಸ್ಥಾನಕ್ಕೆ ಬಿಜೆಪಿ-ಕಾಂಗ್ರೆಸ್ ಪೈಪೂಟಿ: ಕೆ.ಎಸ್‌.ಈಶ್ವರಪ್ಪ

Apr 27 2024, 01:18 AM IST
ರಿಪ್ಪನ್‍ಪೇಟೆ ರಾಯಲ್ ಕರ್ಫಂಟ್‍ನ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Apr 27 2024, 01:15 AM IST
ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಉತ್ಸಾಹ ಹಾಗೂ ಸಾರ್ವಜನಿಕರ ಉತ್ತಮ ಸ್ಪಂದನೆಯನ್ನು ನೋಡಿದರೇ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮತದಾರರು ಕಾಂಗ್ರೆಸ್ ಕೈ ಹಿಡಿಯಲಿವೆ. ಮೊದಲನೇ ಹಂತದ ಚುನಾವಣೆಯಲ್ಲಿ 12, 2ನೇ ಹಂತದ 8ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.

ಕಾಂಗ್ರೆಸ್ ಮಹಿಳಾ ಸುರಕ್ಷತೆಯ ಗ್ಯಾರಂಟಿ ನೀಡಲಿ: ರೂಪಾಲಿ

Apr 26 2024, 12:59 AM IST
ಏ. ೨೮ರಂದು ಮೋದಿಯವರು ಶಿರಸಿಗೆ ಆಗಮಿಸುತ್ತಿದ್ದು, ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.

ಕೊಪ್ಪಳದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ: ಸಚಿವ ತಂಗಡಗಿ

Apr 26 2024, 12:53 AM IST
ನಮ್ಮ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಒಂದುವರೆ ಲಕ್ಷ ಮತಗಳಿಂದ ಗೆಲುವು ಸಾಧಿಸಲಿದ್ದಾರೆ.

ಬಿಜೆಪಿ ನಿದ್ದೆಗೆಡಿಸಿದ ಕಾಂಗ್ರೆಸ್ ಗ್ಯಾರಂಟಿ: ಸಂಯುಕ್ತಾ ಪಾಟೀಲ

Apr 26 2024, 12:52 AM IST
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಬಿಜೆಪಿ ಮೈತ್ರಿಕೂಟದ ನಾಯಕರ ನಿದ್ದೆಗೆಡಿಸಿದ್ದು, ಸೋಲಿನ ಭೀತಿಯಿಂದ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹತಾಶ-ಸಚಿವ ಎಚ್ಕೆ

Apr 26 2024, 12:52 AM IST
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಹತಾಶರಾಗಿ ರಾಜ್ಯ ಸರ್ಕಾರವನ್ನು ಟೀಕಿಸುವಲ್ಲಿ ನಿರತವಾಗಿದೆ ಎಂದು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

ಕಾಂಗ್ರೆಸ್ ಬಂದರೆ ಬರಗಾಲದ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Apr 26 2024, 12:50 AM IST
ಯಾರು ದೇಶವಿರೊಧಿ ಚಟುವಟಿಕೆ ಮಾಡುತ್ತಾರೋ ಅವರಿಗೆ ಮೋದಿ ಶನಿಯಾಗಿ ಕಾಡುತ್ತಾರೆ

ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮೇಲೆ ಬಿಜೆಪಿ ಹೊಟ್ಟೆಕಿಚ್ಚು: ಸಚಿವ

Apr 26 2024, 12:49 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೇಲೆ ಬಿಜೆಪಿ ಹೊಟ್ಟೆ ಕಿಚ್ಚು ಪಡುತ್ತಿದೆ.

ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಣಾಳಿಕೆ ರವಾನೆ

Apr 26 2024, 12:46 AM IST
ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ಸಿನ ಪ್ರಣಾಳಿಕೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ಅಂಶದಲ್ಲಿ ಯಾವುದೇ ರೀತಿಯ ಸತ್ಯತೆ ಇಲ್ಲ ಎಂದಿದ್ದಾರೆ. ಈ ಹಿನ್ನೆಲೆ ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಸಂದೇಶ ನೀಡೋದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ, ಬುಧವಾರ ದಾವಣಗೆರೆಯಲ್ಲಿ ಜವಾಹರ ಲಾಲ್‌ ಮಂಚ್‌ ವತಿಯಿಂದ ಪ್ರಧಾನಿಗೆ ಅಂಚೆ ಮೂಲಕ ಕಾಂಗ್ರೆಸ್‌ ಪ್ರಣಾಳಿಕೆ ರವಾನಿಸಲಾಗಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 142
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved