• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಾವೇಶ

Apr 24 2024, 02:19 AM IST
ಬಿಜೆಪಿ ಗೆದ್ದರೆ ಪ್ರಜಾಪ್ರಭುತ್ವದ ಕೊನೆಯ ಚುನಾವಣೆಯಾಗಲಿದೆ. ಮುಂದೆ ಸಂವಿಧಾನವೇ ಇರುವುದಿಲ್ಲ ಎಂದು ಸಚಿವ ಎಚ್‌. ಸಿ. ಮಹದೇವಪ್ಪ ಹೇಳಿದರು.

ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವೇ ಗ್ಯಾರಂಟಿ: ತಂಗಡಗಿ

Apr 24 2024, 02:18 AM IST
ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವೇ ಗ್ಯಾರಂಟಿ.

ಸುನಿಲ್‌ ಬೋಸ್‌ ಗೆಲುವಿಗೆ ಶ್ರಮಿಸಲು ವೀರಶೈವ ಲಿಂಗಾಯತ ಕಾಂಗ್ರೆಸ್ ಬಳಗ ತೀರ್ಮಾನ

Apr 24 2024, 02:16 AM IST
ಸರಗೂರು ಪಟ್ಟಣದ ಗಣಪತಿ ದೇವಸ್ಥಾನದಲ್ಲಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, ತೆರದ ವಾಹನದಲ್ಲಿ ನಡೆದ ರೋಡ್ ಶೋ ಒಂದನೇ ಮುಖ್ಯ ರಸ್ತೆ ಮಾರ್ಗವಾಗಿ ಎಸ್‌.ಬಿಎಂ ಬ್ಯಾಂಕ್ ಮಾರ್ಗವಾಗಿ ಸಂತೇಮಾಸ್ತಮ್ಮ ದೇವಸ್ಥಾನದಲ್ಲಿ ಕೊನೆಗೊಂಡಿತು. ರೋಡ್ ಶೋ ವೇಳೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಕಾಂಗ್ರೆಸ್ ಮತ ನೀಡಬೇಕೆಂದು ಅವರು ಮನವಿ ಮಾಡಿದರು.

ಕಾಂಗ್ರೆಸ್ ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಕಿಮ್ಮತ್ತಿಲ್ಲ-ಬೊಮ್ಮಾಯಿ

Apr 24 2024, 02:15 AM IST
ಕಾಂಗ್ರೆಸ್‌ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಅದಕ್ಕಾಗಿ ಕಾಂಗ್ರೆಸ್ ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಕಿಮ್ಮತ್ತಿಲ್ಲ. ಚುನಾವಣೆ ಮುಗಿದ ಮೇಲೆ ಅವರು ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪಲ್ಲ: ಆನಂದಸ್ವಾಮಿ ಗಡ್ಡದೇವರಮಠ

Apr 23 2024, 01:49 AM IST
5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಿದೆ ಎಂದು ಹಾವೇರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ಜಾತಿ, ಧರ್ಮ, ದೇವರ ಮೇಲೆ ಕಾಂಗ್ರೆಸ್ ರಾಜಕೀಯ ಮಾಡುತ್ತಿಲ್ಲ-ಶಾಸಕ ಮಾನೆ

Apr 23 2024, 12:56 AM IST
ಕಾಂಗ್ರೆಸ್‌ ಯಾವತ್ತು ಜಾತಿ ಧರ್ಮ ದೇವರುಗಳ ಮೇಲೆ ರಾಜಕೀಯ ಮಾಡುತ್ತಿಲ್ಲ, ಬಡವರ, ದೀನ ದಲಿತರ ಪರ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಠಾನಗೊಳಿಸಿ ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಚಿತ್ರದುರ್ಗಕ್ಕಿಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ

Apr 23 2024, 12:56 AM IST
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಏ.23ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳುವರೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ದಲಿತರ ಬಗ್ಗೆ ಕಾಳಜಿ ಇರುವುದು ಕಾಂಗ್ರೆಸ್ ಗೆ ಮಾತ್ರ: ಧರ್ಮಸೇನಾ ಸುದ್ದಿಗೋಷ್ಠಿ

Apr 23 2024, 12:55 AM IST
ಸ್ವತಂತ್ರ ಬಂದ ದಿನದಿಂದ ಕೂಡ ಮಹಾತ್ಮ ಗಾಂಧೀಜಿ ಆಶಯದಂತೆ ದಲಿತರ ಬಗ್ಗೆ ಕಾಳಜಿ ವಹಿಸಿ ಅವರ ಉನ್ನತೀಕರಣಕ್ಕೆ ಕಾಂಗ್ರೆಸ್ ಮಾಡುತ್ತಿದೆ. ಬಿಜೆಪಿಯವರು ಈಗಾಗಲೇ ಸಂವಿಧಾನವನ್ನು ಬದಲಾಯಿಸುವ ಹೇಳಿಕೆಗಳನ್ನು ನೀಡಿ ಸಂವಿಧಾನಕ್ಕೆ ವಿರುದ್ಧ ಆಡಳಿತ ನಡೆಸುವ ಮೂಲಕ ದಲಿತರ ಹಾಗೂ ಹಿಂದುಳಿದ ವರ್ಗಗಳ ಜನರ ಪಾಲಿಗೆ ಮಾರಕ ನೀತಿಗಳನ್ನು ಅನುಸರಿಸುತ್ತಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ: ಆರೋಪ

Apr 23 2024, 12:52 AM IST
ನಮ್ಮ ತೆರಿಗೆ ಹಣದಿಂದ ಸೌಲಭ್ಯ ಕೊಡುತ್ತಿದ್ದಾರೆ. ಬರೀ ಸುಳ್ಳು ಹೇಳಿ ಕಾಲಹರಣ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯಗೊಂಡಿದೆ.

ಸರ್ಕಾರಿ ನೌಕರರು ಕಾಂಗ್ರೆಸ್‌ ಬೆಂಬಲಿಸಿ: ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ

Apr 23 2024, 12:51 AM IST
ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ೮.೨೩ ಲಕ್ಷ ಸರ್ಕಾರಿ ನೌಕರರಿಗೆ ೬ನೇ ವೇತನದ ಆಯೋಗ ರಚನೆ ಮಾಡಿ ಸುಮಾರು ಶೇ ೩೦. ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 142
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved