• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಬೆಲ್ಲದ ಮಾತಿಗೆ ಮರುಳಾಗುವುದು ಬೇಡಿ: ರಾಜಣ್ಣ

Apr 23 2024, 12:51 AM IST
ಕಾಡುಗೊಲ್ಲರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಆಡುತ್ತಿರುವ ಮಾತುಗಳಿಗೆ ಮರುಳಾಗುವುದು ಬೇಡಿ.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ

Apr 23 2024, 12:51 AM IST
ಚನ್ನಪಟ್ಟಣ: ಈ ಬಾರಿಯ ಲೋಕಸಭಾ ಚುನಾವಣೆ ಬಹಳ ಮಹತ್ವ ಪಡೆದುಕೊಂಡಿದೆ. ಇದು ಎಂಎಲ್‌ಎ, ಎಂಎಲ್‌ಸಿ ಚುನಾವಣೆಯಲ್ಲ, ದೇಶದ ಭವಿಷ್ಯ ರೂಪಿಸವ ಚುನಾವಣೆಯಾಗಿದೆ. ದೇಶದಲ್ಲಿ ಸಂವಿಧಾನದ ಉಳಿಯಬೇಕಾದರೆ, ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಗೆಲುವು ಸಾಧಿಸಬೇಕಿದ್ದು, ಈ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಅನ್ನು ಬೆಂಬಲಿಸಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದರು.

ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್-ಶಾಸಕ ಮಾನೆ

Apr 23 2024, 12:51 AM IST
ವಿಶ್ವಗುರು ಬಸವಣ್ಣನವರ ಪರಿಕಲ್ಪನೆಯಂತೆ ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗಲೆಲ್ಲ ಸಾಮಾಜಿಕ ನ್ಯಾಯ ದೊರಕಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ

Apr 23 2024, 12:50 AM IST
ದೇಶದಲ್ಲಿ ಮೋದಿ ಅವರ ಆಡಳಿತ ದಿಕ್ಕು ತಪ್ಪಿದ್ದು ಕಾಪೊ೯ರೇಟ್ ಕುಳಗಳ ಸಾಲ ಮನ್ನಾ ಮಾಡಿ, ರೈತರ ಸಾಲ ಮನ್ನಾ ಮಾಡದೆ ಹಾಗೂ ಬೆಳೆಗಳಿಗೆ ಬೆಂಬಲ ಬೆಲೆಯನ್ನೂ ನೀಡದೆ ಅನ್ಯಾಯ ಮಾಡುತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ -ಮಾಜಿ ಸಚಿವ ಬಿಸಿಪಾ

Apr 23 2024, 12:49 AM IST
ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ. ಅದರಿಂದ ಬಿಜೆಪಿಗೆ ಮತವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಲಂಬಾಣಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡದ ಕಾಂಗ್ರೆಸ್

Apr 23 2024, 12:49 AM IST
ಲಂಬಾಣಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೆ ಕಾಂಗ್ರೆಸ್ ಪಕ್ಷ ವಂಚನೆ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರು ಭಯದಲ್ಲಿ ಬದುಕುವಂತಾಗಿದೆ

Apr 23 2024, 12:48 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮಹಿಳೆಯರು ಭಯದ ನೆರಳಿನಲ್ಲಿ ಬದುಕುವಂತಾಗಿದೆ. ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿಗೆ೩ ಕಠಿಣ ಶಿಕ್ಷೆ ನೀಡಬೇಕು ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಹರೀಶ ಹಾನಗಲ್ಲ ಆಗ್ರಹಿಸಿದರು.

ದಲಿತರಿಗೆ ಅಧಿಕಾರ ನೀಡದೆ ವಂಚಿಸುತ್ತಾರ ಬಂದಿರುವ ಕಾಂಗ್ರೆಸ್: ಹಾಲ್ಕೋಡ್ ಹನುಮಂತಪ್ಪ

Apr 23 2024, 12:48 AM IST
ನೆಹರುಯಿಂದ ಹಿಡಿದು ರಾಜೀವ್‌ಗಾಂಧಿವರೆಗೂ ಒಬೊಬ್ಬರ ಸಮಾಧಿಗೆ 50 ಎಕರೆ ಪ್ರದೇಶದ ಜಾಗ ನೀಡಿರುವ ಕಾಂಗ್ರೆಸ್ ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ನಿಧಾನರಾದ ಜಾಗ ನೀಡಿಲ್ಲ. 1954ರಲ್ಲಿ ಅಂಬೇಡ್ಕರ್‌ರನ್ನು ಎರಡು ಬಾರಿ ಸೋಲಿಸಿ ಸಂಸತ್ ಪ್ರವೇಶ ಮಾಡದಂತೆ ತಡೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಿಸಿ ಮಂಡ್ಯದ ಹಿರಿಮೆ ಉಳಿಸಿ: ಚಿತ್ರನಟ ದರ್ಶನ್

Apr 23 2024, 12:48 AM IST
ರಾಜ್ಯ ಸರ್ಕಾರ ಮಹಿಳೆಯರು, ಬಡವರು ಹಾಗೂ ಜನ ಸಾಮಾನ್ಯರ ಅಭಿವೃದ್ಧಿಗೆ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಂದ ಸ್ಟಾರ್ ಚಂದ್ರು ಅವರನ್ನು ಭಾರೀ ಬಹುಮತಗಳಿಂದ ಗೆಲ್ಲಿಸುವುದರ ಮೂಲಕ ಬೆಂಬಲಿಸುವ ಭರವಸೆ ಇದೆ.

ಕಾಂಗ್ರೆಸ್ ಅನ್ನ ತಿಂದು ಬೇರೆಯವರಿಗೆ ಮತ ಹಾಕುವುದು ಧರ್ಮವಲ್ಲ: ಸಚಿವ ಮಧು ಬಂಗಾರಪ್ಪ

Apr 23 2024, 12:46 AM IST
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಶ್ರೀಮತಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 142
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved