• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಆಳ್ವಿಕೆಯಲ್ಲಿ ಉಗ್ರರು, ಜಿಹಾದಿಗಳ ಹೆಚ್ಚಳ

Apr 21 2024, 02:15 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಹಾದಿಗಳು, ಕೇಂದ್ರದಲ್ಲಿ ಆ ಪಕ್ಷ ಅಧಿಕಾರಕ್ಕೆ ಬಂದರೆ ಭಯೋತ್ಪಾದಕರು ಹೆಚ್ಚುತ್ತಾರೆ. ಎರಡೂ ಕಡೆ ಅದು ಅಧಿಕಾರಕ್ಕೆ ಬಂದರೆ ಸಾಮಾನ್ಯ ಜನರಿಗೂ ರಕ್ಷಣೆ ಇಲ್ಲದಂತಾಗುತ್ತದೆ. ಇದನ್ನೆಲ್ಲಾ ಮನಗಂಡ ಜನರು ಮತ್ತೆ ನರೇಂದ್ರ ಮೋದಿಗೆ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದ್ದಾರೆ.

ಕಾಂಗ್ರೆಸ್ ತೆಕ್ಕೆಗೆ ನಾಗರಾಜ, ಶ್ರೀನಿವಾಸ, ಶ್ವೇತಾ

Apr 21 2024, 02:15 AM IST
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಬಿಜೆಪಿಯ ಯುವ ನಾಯಕರು, ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು, ವಿವಿಧ ಸಮುದಾಯಗಳ ಮುಖಂಡರನ್ನು ಭರ್ಜರಿ ಆಪರೇಷನ್ ಹಸ್ತದಡಿ ಕಾಂಗ್ರೆಸ್ ತೆಕ್ಕೆಗೆ ಸೆಳೆಯುತ್ತಿದ್ದಾರೆ.

ಮೇಕೆದಾಟು ಯೋಜನೆ ಕಾಂಗ್ರೆಸ್ ಭರವಸೆ ಏನಾಯಿತು: ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

Apr 20 2024, 01:15 AM IST

 11 ತಿಂಗಳ ಹಿಂದೆ ಮೇಕೆದಾಟು ಕಟ್ಟುತ್ತೇವೆ ಎಂದು ಕಾಂಗ್ರೆಸ್ ನವರು ತೂರಾಡಿಕೊಂಡು ಹೋರಾಟ ನಡೆಸಿದರು. ಪಕ್ಷ ಅಧಿಕಾರಕ್ಕೆ ಬಂದರೂ ಈ ಯೋಜನೆ ಬಗ್ಗೆ ಚಕಾರ ಎತ್ತುತ್ತಿಲ್ಲ. ಈ ಬಗ್ಗೆ ರಾಜ್ಯದ ಜನತೆ ಚಿಂತಿಸಬೇಕಾಗಿದೆ.

ಅಂದು ಬಿಎಸ್‌ವೈಗೆ ಅಧಿಕಾರ ಹಸ್ತಾಂತರಿಸಿದ್ದರೆ ಕಾಂಗ್ರೆಸ್ ನಿರ್ನಾಮ ಆಗುತ್ತಿತ್ತು

Apr 20 2024, 01:06 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 10 ತಿಂಗಳಿಂದಲೂ ಕೇವಲ ಗ್ಯಾರಂಟಿಗಳನ್ನು ಜನರಿಗೆ ತೋರಿಸುತ್ತಿದ್ದಾರೆ. ಈ ಯೋಜನೆಗಳಿಗಾಗಿ 1.20 ಲಕ್ಷ ಕೊಟಿ ರು. ಸಾಲ ಮಾಡಿ, ಪ್ರತಿ ಪ್ರಜೆ ಮೇಲೆ 35,000 ಸಾಲ ಹೊರೆಸಿದ್ದಾರೆ

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಿತ್ರನಟ ದರ್ಶನ್ ರೋಡ್ ಶೋ

Apr 20 2024, 01:04 AM IST

 ಸ್ಟಾರ್‌ಚಂದ್ರು ನನ್ನ ಸ್ನೇಹಿತರು ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಿಕೊಡಬೇಕು - ದರ್ಶನ್

ಮಡಿಕೇರಿಯಲ್ಲಿ ಕಾಂಗ್ರೆಸ್ ಬೈಕ್ ರ‍್ಯಾಲಿ

Apr 20 2024, 01:04 AM IST
ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ಮಡಿಕೇರಿ ನಗರದಲ್ಲಿ ಬೃಹತ್ ಬೈಕ್ ಹಾಗೂ ಆಟೋ ಜಾಥಾ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಮತಯಾಚಿಸಿತು. ಈ ಸಂದರ್ಭ ಮಾತನಾಡಿದ ಮಡಿಕೇರಿ ಶಾಸಕ ಡಾ ಎಂ ಮಂತರ್ ಗೌಡ, ಬಿಜೆಪಿ‌ ಕೋಮು ದ್ವೇಷ ಬಿತ್ತಿ ವ್ಯವಸ್ಥೆ ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ. ಇದನ್ನು ಮತದ ಮೂಲಕ ವಿರೋಧಿಸಿ ತೋರಿಸಬೇಕು ಎಂದು ಕರೆ ನೀಡಿದ್ದಾರೆ.

ಬಿಜೆಪಿ ಬೆಂಬಲಿತ ಗ್ರಾಪಂ ಹಾಲಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ

Apr 20 2024, 01:04 AM IST
ದೇಶದ ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಎಲ್ಲಾ ಕ್ಷೇತ್ರಗಳಲ್ಲೂ ದೇಶದ ಪ್ರಗತಿಗೆ ಅಡಿಪಾಯ ಹಾಕಿದವರು ಕಾಂಗ್ರೆಸ್ಸಿಗರು. ಇದರ ಅರಿವಿಲ್ಲದ ಕೆಲವರು ಮೋದಿ ಮೋದಿ ಎನ್ನುತ್ತಿದ್ದಾರೆ. ಧರ್ಮಕ್ಕಿಂತ ಬದುಕು ಮುಖ್ಯ. ದೇಶದ ಬಡವರಿಗಾಗಿ ಕಾಂಗ್ರೆಸ್ ಹಿಂದಿನಿಂದಲೂ ಕೆಲಸ ಮಾಡುತ್ತಿದೆ. ಈಗಲೂ ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೂಲಕ ಬಡವರ ಬದುಕಿಗೆ ಆಸರೆಯಾಗಿದೆ.

ಕಾಂಗ್ರೆಸ್ ನಿಂದ ಮಹಿಳೆಯರ ಬಲವರ್ಧನೆ: ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು

Apr 20 2024, 01:03 AM IST
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು ಹೊಸ ಪಥದಲ್ಲಿ ದೇಶದ ಪ್ರಗತಿಯಾಗಲಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನ ಜೊತೆಗೆ ಹೆಣ್ಣು ಆರ್ಥಿಕವಾಗಿ ಶಕ್ತಿವಂತರಾದರೆ ದೇಶವೂ ಆರ್ಥಿಕವಾಗಿ ಪ್ರಗತಿ ಸಾಧಿಸಲಿದೆ ಎಂಬುದನ್ನು ಕಾಂಗ್ರೆಸ್ ನ ಗ್ಯಾರಂಟಿಗಳು ರುಜುವಾತು ಪಡಿಸಿವೆ.

ಕಾಂಗ್ರೆಸ್ ಸರ್ಕಾರವೇ ಚೊಂಬುಗಳ ಸರದಾರ

Apr 20 2024, 01:03 AM IST
ಕಾಂಗ್ರೆಸ್ ಸರ್ಕಾರವೇ ಚೊಂಬುಗಳ ಸರದಾರ ಎಂದು ಸಚಿವ ಸುರೇಶ್ ಕುಮಾರ್ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಚೊಂಬಿನ ಜಾಹಿರಾತು ಸಂಬಂಧ ಚಾಮರಾಜನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿ, ಸಿಎಂಗೆ ಚೊಂಬು ಕೊಡಲು ಡಿಸಿಎಂ ಕಾಯ್ತಿದ್ದಾರೆ, ಡಿಸಿಎಂಗೆ ಚೊಂಬು ಕೊಡಲು ಸಿಎಂ ಕಾಯ್ತಿದ್ದಾರೆ, ಇವರಿಬ್ಬರಿಗೂ ಚೊಂಬು ಕೊಡಲು ಜನ ಕಾಯ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು.

ಕಾಂಗ್ರೆಸ್ ನಿಷ್ಠಾವಂತರು ಎಂಬುದನ್ನು ಅರಿತುಕೊಂಡೇ ನಮ್ಮನ್ನು ಕಡೆಗಣಿಸಲಾಗುತ್ತಿದೆ

Apr 20 2024, 01:03 AM IST
ಹೆಚ್ಚು ಚರ್ಚೆಗೆ ಅವಕಾಶ ನೀಡದ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ನನಗೆ ರಾಜಕೀಯವಾಗಿ ಬಹಳಷ್ಟು ಅನುಭವವಿದ್ದು, ಸಾಮಾಜಿಕ ಸಮಾನತೆಯನ್ನು ಕಾಪಾಡುವುದು ಗೊತ್ತಿದೆ, ಮುಂದಿನ ದಿನಗಳಲ್ಲಿ ಅವಕಾಶ ನೀಡುವುದಾಗಿ
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 142
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved