• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಕಳ - ಕಾಂಗ್ರೆಸ್ ನಿಂದ ಪರಿವರ್ತನಾ ಜಾಥಾದ ಮೂಲಕ ಮತಯಾಚನೆ

Apr 20 2024, 01:02 AM IST
ಪುಲ್ಕೇರಿ ಬೈಪಾಸ್‌ ವೃತ್ತದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್‌ ಕಾಂಗ್ರೆಸ್ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪರ ಮತಯಾಚಿಸಿದರು.

ಕಾಂಗ್ರೆಸ್ ಬೆಂಬಲಿಸಲು ದಲಿತ ‘ಬಲಗೈ’ ನಿರ್ಣಯ

Apr 20 2024, 01:02 AM IST
ಎಸ್‌ಡಿಎ ಅಭ್ಯರ್ಥಿ ಮಲ್ಲೇಶಬಾಬುರನ್ನು ಗೆಲ್ಲಿಸಿ ಮೋದಿ ಕೈಬಲಪಡಿಸಿ ಎಂದು ಬಿಜೆಪಿ- ಜೆಡಿೆಸ್‌ ನಾಯಕರು ಹೇಳುತ್ತಿದ್ದಾರೆ, ಹತ್ತು ವರ್ಷಗಳಲ್ಲಿ ಮೋದಿ ದೇಶಕ್ಕಾಗಿ ಏನು ಮಾಡಿದ್ದಾರಂತ ಅವರ ಕೈಬಲಪಡಿಸಬೇಕು

ಅಭಿವೃದ್ಧಿಗೆ ಕಾಂಗ್ರೆಸ್ ಚೊಂಬು : ಅಶ್ವಥ್ ನಾರಾಯಣ

Apr 20 2024, 01:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ತಾನು ನೀಡಿದ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ಜನರ ದಾರಿ ತಪ್ಪಿಸುತ್ತಿದೆ.

ಭರ್ಜರಿ ರೋಡ್ ಶೋ; ಕಾಂಗ್ರೆಸ್ ನಾಮಪತ್ರ ಸಲ್ಲಿಕೆ

Apr 20 2024, 01:00 AM IST
ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ಮರಣದಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಸ್ಪರ್ಧಿಸಿರುವ ಕಾಂಗ್ರೆಸ್ ಕಟ್ಟಾಳು, ದಿ.ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಶುಕ್ರವಾರ ಬೃಹತ್ ರೋಡ್‌ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ-ಕಾಂಗ್ರೆಸ್ ಶಕ್ತಿ ಪ್ರದರ್ಶನ; ಜನರಿಗೆ ಸಂಕಟ

Apr 19 2024, 01:15 AM IST
ಲೋಕಸಭಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಹಿನ್ನೆಲೆ ರ್‍ಯಾಲಿಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಹಿಡಿಶಾಪ ಹಾಕಿದರು. ನಾಮಪ್ರ ಸಲ್ಲಿಕೆಯ ಪ್ರಕ್ರಿಯೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ, ಕಾರ್ಯಕರ್ತರಿಗೆ ಸಂಭ್ರಮವಾಗಿದ್ದರೆ ಜನರಿಗೆ ಸಂಕಟವಾಗಿತ್ತು.

ಬಡವರ ಕಷ್ಟಕ್ಕೆ ಸ್ಪಂದಿಸುವ ಕಾಂಗ್ರೆಸ್

Apr 19 2024, 01:10 AM IST
ಕಳೆದರಡು ದಶಕಗಳಿಂದ ತಮ್ಮ ತಂದೆಯ ಕ್ಷೇತ್ರದಲ್ಲಿನ ಅಭೂತಪೂರ್ವ ಅಭಿವೃದ್ಧಿಗೆ ಸಂಯುಕ್ತಾರು ಕಾರಣ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಜನರಿಗೆ ಅಸಹನೆ: ಕೇಂದ್ರ ಯುವ ಸಬಲೀಕರಣ ಸಚಿವ ಆನೇಕಲ್ ನಾರಾಯಣಸ್ವಾಮಿ

Apr 19 2024, 01:06 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅಸಡ್ಡೆ ಜತೆಗೆ ಅಸಹನೆ ಉಂಟಾಗಿದೆ ಎಂದು ಕೇಂದ್ರ ಯುವ ಸಬಲೀಕರಣ ಇಲಾಖೆಯ ಸಚಿವ ಆನೇಕಲ್ ನಾರಾಯಣಸ್ವಾಮಿ ವ್ಯಂಗ್ಯವಾಡಿದರು. ಅರಸೀಕೆರೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಸಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ

Apr 19 2024, 01:05 AM IST

ಎಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಮಂತ್ರಿಯಾಗಿ ಉನ್ನತ ಸ್ಥಾನ ಪಡೆಯಲಿದ್ದು, ಆನಂತರ ಎಲ್ಲರೂ ಸೇರಿ ರಾಜ್ಯದ ಸಮಗ್ರ ಅಭಿವೃದ್ದಿ ಕೆಲಸ ಮಾಡಬಹುದು 

ಸೋಲಿನ ಭೀತಿಯಲ್ಲಿ ಬಿಜೆಪಿ ಇಲ್ಲಸಲ್ಲದ ಆರೋಪ: ಕಾಂಗ್ರೆಸ್ ಟೀಕೆ

Apr 19 2024, 01:04 AM IST
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು. ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ನ ‘ಗ್ಯಾರಂಟಿ’ ಅಲೆ: ಸ್ಟಾರ್ ಚಂದ್ರು

Apr 19 2024, 01:04 AM IST
ರಾಜ್ಯದಲ್ಲಿ ಕಾಂಗ್ರೆಸ್ ನ ‘ಗ್ಯಾರಂಟಿ’ ಅಲೆ ಜೋರಾಗಿದೆ. ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳು ಜನರ ವಿಶ್ವಾಸ, ನಂಬಿಕೆಯನ್ನು ಹೆಚ್ಚಿಸಿದೆ. ಈ ಚುನಾವಣೆಯಲ್ಲಿ ಅವುಗಳೆಲ್ಲಾ ನನಗೆ ವರದಾನವಾಗಲಿವೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 142
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved