• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು: ಕೆ.ಜೆ.ಜಾರ್ಜ್ ಭವಿಷ್ಯ

Apr 18 2024, 02:19 AM IST
ಈ ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್‌ ಭವಿಷ್ಯ ನುಡಿದರು.

ಕಾಂಗ್ರೆಸ್ ಅಭ್ಯರ್ಥಿ ಬೋಸ್ ಗೆಲ್ಲಿಸಿ: ಪುಟ್ಟರಂಗಶೆಟ್ಟಿ

Apr 18 2024, 02:18 AM IST
ಕಾಗಲವಾಡಿ, ಕಾಗಲವಾಡಿಮೋಳೆ, ಅಮ್ಮನಪುರ ಹಾಗೂ ವಿವಿಧ ಗ್ರಾಮಗಳಲ್ಲಿ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್‌ ಬೋಸ್ ಪರ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ತೆರಳಿ ಶಾಸಕ ಸಿ,ಪುಟ್ಟರಂಗಶೆಟ್ಟಿ ಮತಯಾಚಿಸಿದರು.

ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಯಾರು: ಯಡಿಯೂರಪ್ಪ ಪ್ರಶ್ನೆ

Apr 18 2024, 02:18 AM IST
ಧಾನಿ ನರೇಂದ್ರ ಮೋದಿ ದೇಶಕ್ಕಾಗಿಯೇ ತಮ್ಮನ್ನು ಸಮರ್ಪಣೆ ಮಾಡಿಕೊಂಡಿದ್ದಾರೆ. ಒಂದು ದಿನವೂ ವಿಶ್ರಾಂತಿ ಪಡೆಯದೇ ಕಳೆದ ಹತ್ತು ವರ್ಷಗಳಿಂದ ದೇಶ ಸೇವೆ ಮಾಡುತ್ತಿದ್ದಾರೆ.

ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಿಂದ 2 ನಾಮಪತ್ರ

Apr 18 2024, 02:16 AM IST
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಜಿ.ಕುಮಾರ ನಾಯಕ ಸಾಂಕೇತಿಕವಾಗಿ ಎರಡು ನಾಮಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಇಂದು ಬೃಹತ್‌ ರ್‍ಯಾಲಿ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟನೆ

Apr 17 2024, 01:22 AM IST
ನಗರದ ಗುರುಕುಲ ರಸ್ತೆಯಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು.

ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ

Apr 17 2024, 01:21 AM IST
ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಪಕ್ಷವನ್ನು ಮತದಾರರು ಬೆಂಬಲಿಸಬೇಕು. ಬಿಜೆಪಿ ಒಂದೇ ಜಾತಿಗೆ ಸೀಮಿತವಾಗಿ ಕೆಲಸ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು

ಮಾಜಿ ಸಿಎಂ ಎಚ್‌ಡಿಕೆ ಹೇಳಿಕೆಗೆ ಪೂರ್ಣಿಮಾ, ಮಹಿಳಾ ಕಾಂಗ್ರೆಸ್ ಖಂಡನೆ

Apr 17 2024, 01:19 AM IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟೀಕಿಸುವ ಭರದಲ್ಲಿ ಮಹಿಳೆಯರ ಬಗ್ಗೆ ಅಪಮಾನ ಹೇಳಿಕೆ ನೀಡಿದ್ದಾರೆ. ಪದೇ ಪದೇ ಹೆಣ್ಣು ಮಕ್ಕಳ ಬಗ್ಗ ಇಂತಹುದ್ದೇ ಅಪವಾದಗಳನ್ನು ಮಾಡುತ್ತಾರೆ. ಕಳೆದ ಬಾರಿ ಸುಮಲತಾ ಅವರಿಗೆ ಗಂಡ ಸತ್ತು ೩ ತಿಂಗಳಾಗಿಲ್ಲ ಆಗಲೇ ರಾಜಕೀಯ ಬೇಕಾ ಎಂದು ನಿಂದಿಸಿದ್ದರು.

ಕಾಂಗ್ರೆಸ್ ಗ್ಯಾರಂಟಿಗಿಂತ ಪ್ರಧಾನಿ ಮೋದಿ ಗ್ಯಾರಂಟಿ ಮುಖ್ಯ

Apr 17 2024, 01:19 AM IST
ಕಾಂಗ್ರೆಸ್ ಗ್ಯಾರಂಟಿಗಿಂತ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಮುಖ್ಯ. ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶ ಸೇವೆಗಾಗಿಯೇ ಮುಡುಪಾಗಿರುವ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕು.

ಇಂದು ಮಂಡ್ಯಕ್ಕೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಆಗಮನ

Apr 17 2024, 01:18 AM IST
ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧಿನಾಯಕ ರಾಹುಲ್‌ಗಾಂಧಿ ಅವರು ಬುಧವಾರ (ಏ.೧೭) ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಎಲ್ಲಾ ಶಾಸಕರು, ಇತರರು ಭಾಗವಹಿಸಲಿದ್ದಾರೆ.

ಬಡದಾಳ ಜಿಪಂ ವ್ಯಾಪ್ತಿಯಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ

Apr 17 2024, 01:17 AM IST
ಅಫಜಲ್ಪುರ ಮತಕ್ಷೇತ್ರದ ಬಡದಾಳ ಜಿಪಂ ಕೇಂದ್ರದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಹಲವರು ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 142
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved