• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷ ಬೆಂಬಲಿಸಿ : ಆಯನೂರು ಮಂಜುನಾಥ

Apr 17 2024, 01:17 AM IST
ಶಿರಾಳಕೊಪ್ಪ ಹತ್ತಿರದ ಬಿಳಕಿ ಮತ್ತು ಜಾವಗಟ್ಟಿ ಗ್ರಾಮಗಳಲ್ಲಿ ಆಯಾ ಭಾಗದ ಮತದಾರರನ್ನು ಉದ್ದೇಶಿಸಿ ಮಂಗಳವಾರ ಕಾಂಗ್ರೆಸ್‌ನಿಂದ ಚುನಾವಣೆ ಪ್ರಚಾರ ಸಭೆ ನಡೆಯಿತು.

ಜೆಡಿಎಸ್, ಬಿಜೆಪಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Apr 17 2024, 01:17 AM IST
ಭಾಲ್ಕಿ ತಾಲೂಕಿನ ಸಾಯಗಾಂವ, ಮೆಹಕರ್ ಮತ್ತು ಅರಟಾಳ ಗ್ರಾಮಗಳ ನೂರಾರು ಬಿಜೆಪಿ ಮತ್ತು ಜೆಡಿಎಸ್. ಕಾರ್ಯಕರ್ತರು ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.

ಉತ್ತರ ಕರ್ನಾಟಕದ ೧೨ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು: ಎಚ್.ಕೆ. ಪಾಟೀಲ ವಿಶ್ವಾಸ

Apr 17 2024, 01:16 AM IST
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ.

ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಲು ಜಿಲ್ಲಾಡಳಿತಕ್ಕೆ ದೂರು

Apr 17 2024, 01:15 AM IST
ನಗರದ ಕುಂಚಿಟಿಗರ ಸಮುದಾಯದ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಸಭೆಯಲ್ಲಿ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಬೇಕು

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪತನ

Apr 17 2024, 01:15 AM IST
ಈ ಬಾರಿ ಲೋಕಸಭಾ ಚುನಾವಣೆ ಕಳೆದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಭವಿಷ್ಯ ನುಡಿದರು.

ಕಾಂಗ್ರೆಸ್ ಗೆದ್ದಾಗ ಸಂಭ್ರಮಿಸಲು ಇಲ್ಲಿ ಜನರೇ ಇಲ್ಲ

Apr 17 2024, 01:15 AM IST
ಬಿಜೆಪಿಯಲ್ಲಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎಂದು ಘೋಷಿಸಲಾಗಿದೆ. ಕಾಂಗ್ರೆಸ್ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬುವುದೇ ಗೊತ್ತಿಲ್ಲ. ಒಂದು ವೇಳೆ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎಂದು ಅವರ ಹೆಸರು ಹೇಳಿದರೆ ಬರುಷ್ಟು ಸೀಟ್ ಬರಲ್ಲ ಎಂಬುವುದು ಕಾಂಗ್ರೆಸ್ನವರಿಗೆ ಗೊತ್ತಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ತನ್ನ ನೆಲೆಯನ್ನು ಪಾಕಿಸ್ತಾನದಲ್ಲಿ ಹುಡುಕಬೇಕಾಗುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಲೇವಡಿ ಮಾಡಿದರು.

ಕಾಂಗ್ರೆಸ್ ಬೆಂಬಲಿಸಲು ದಲಿತ ಸಂಘರ್ಷ ಸಮಿತಿ ತೀರ್ಮಾನ

Apr 17 2024, 01:15 AM IST
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ರಾಜ್ಯ ದಲಿತ ಸಂಘರ್ಷ ಸಮಿತಿ, ಐಕ್ಯ ಹೋರಾಟ 12 ಸಂಘಟನೆಗಳು ಸೇರಿ ಚಾಲನಾ ಸಮಿತಿಗಳು ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನೂ 50 ವರ್ಷ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ: ಡಾ। ಕೆ.ಸುಧಾಕರ್‌

Apr 16 2024, 02:02 AM IST
ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಡಾ। ಕೆ.ಸುಧಾಕರ್‌ ಪ್ರಚಾರ ನಡೆಸಿದರು.

ಲೋಕಾ ಚುನಾವಣೆ ವೇಳೆ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆ

Apr 16 2024, 01:13 AM IST
ಅಭ್ಯರ್ಥಿ ಸುನಿಲ್ ಬೋಸ್ ಅವರು ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳಿಗಿಂತ ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ನೀಡಲಾಗುವುದು

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ

Apr 16 2024, 01:11 AM IST
ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 142
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved