• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಸಿ ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತ ಬಂದಿದೆ-ಬೊಮ್ಮಾಯಿ

Apr 16 2024, 01:01 AM IST
ಕಾಂಗ್ರೆಸ್‌ನಿಂದ ಯಾವ ಸಮುದಾಯಕ್ಕೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಎಸ್‌ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮತಯಾಚನೆ

Apr 16 2024, 01:01 AM IST
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ ಮತಯಾಚನೆಮಾಡಿದರು.

ಸಂವಿಧಾನ-ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಬೆಂಬಲಿಸಿ

Apr 16 2024, 01:00 AM IST
ರಾಮನಗರ: ಗಾಂಧೀಜಿಯವರ ಪಾದಕ್ಕೆ ನಮಸ್ಕರಿಸಿ ಗೋಡ್ಸೆ ಎದೆಗೆ ಗುಂಡಿಕ್ಕಿದ ರೀತಿಯಲ್ಲಿಯೇ ಪ್ರಧಾನಿ ಮೋದಿಯವರು ಸಂಸತ್ ಬಾಗಿಲಿಗೆ ನಮಸ್ಕರಿಸಿ ಸಂವಿಧಾನಕ್ಕೆ ಗುಂಡಿಕ್ಕುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ - ಪ್ರಜಾಪ್ರಭುತ್ವ - ಒಕ್ಕೂಟ ಭಾರತ ಉಳಿಸಿಕೊಳ್ಳಬೇಕಾದರೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ರಾಜ್ಯ ಸಂಚಾಲಕ ಇಂದೂಧರ ಹೊನ್ನಾಪುರ ತಿಳಿಸಿದರು.

ಭಾಗ್ಯಗಳ ಭಾಗ್ಯದಿಂದ ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ: ಶಾಸಕ ಮಂಜುನಾಥ್‌

Apr 15 2024, 01:30 AM IST

ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ೫ ಗ್ಯಾರಂಟಿ ಯೋಜನೆಗಳನ್ನು ಸರ್ವರಿಗೂ ತಲುಪಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನ ಜಯಗಳಿಸಲ್ಲಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ರೈತರ ಹಿತಕಾಯಲು ಕಾಂಗ್ರೆಸ್ ಬದ್ಧ: ಅಭ್ಯರ್ಥಿ ಸ್ಟಾರ್ ಚಂದ್ರು

Apr 15 2024, 01:27 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಭರವಸೆ ನೀಡಲಾಗುತ್ತದೆ. ಎಂಎಸ್ ಪಿಗೆ ಕಾನೂನು ಖಾತರಿ ನೀಡುವುದರಿಂದ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದೆ. ಇದರಿಂದ ರೈತರ ಜೀವನ ಪರಿಸ್ಥಿತಿ ಸುಧಾರಿಸಲಿದೆ. ಇದರ ಜೊತೆಗೆ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಜನಾಶೀರ್ವಾದ ಬೇಕಿದೆ

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಭರವಸೆ ಈಡೇರಿಸಿದೆ: ಜೆಪಿ ಹೆಗ್ಡೆ

Apr 15 2024, 01:25 AM IST
ಅಧಿಕಾರಕ್ಕೆ ಬರುವ ಮೊದಲು ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಅದರಂತೆ ನಡೆದಿದ್ದರೆ ಅವರ ಅಧಿಕಾರದ ಅವಧಿಯಲ್ಲಿ ಈವರೆಗೆ ೨೦ ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ ದೇಶದ ಉದ್ದಗಲಕ್ಕೂ ನಿರುದ್ಯೋಗಿಗಳೇ ಕಾಣುತ್ತಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯ ಪ್ರಕಾಶ್ ಹೆಗ್ಡೆ ಹೇಳಿದರು.

ಕಾಂಗ್ರೆಸ್ ಅಂಬೇಡ್ಕರನ್ನು ಸೋಲಿಸಿ ಅವಮಾನ ಮಾಡಿದೆ: ಕೋಟ

Apr 15 2024, 01:22 AM IST
ಬಿಜೆಪಿ ಅಂಬೇಡ್ಕರ್ ಅವರಿಗೆ ಸದಾ ಗೌರವವನ್ನು ನೀಡಿದೆ. ಆದರೆ ಅಂಬೇಡ್ಕರ್ ಅವರ ಹೆಸರನ್ನು ಕೇವಲ ಚುನಾವಣೆಗೆ ಮಾತ್ರ ಬಳಸುವ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವಮಾನಗೈದಿದೆ ಎಂದು ಕೋಟ ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ

Apr 15 2024, 01:21 AM IST
ಬೆಳಗಾವಿ: ಕಾಂಗ್ರೆಸ್ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ರೆಡ್ಡಿ ಸಮಾಜಗಳ ಸೇರಿದಂತೆ ವಿವಿಧ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ರಾಜ್ಯಕ್ಕೆ ನ್ಯಾಯ ಒದಗಿಸುವ ದಿಸೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ. ಇಲ್ಲವಾದಲ್ಲಿ ಪ್ರಜಾಪ್ರಭುತ್ವ ದೊಡ್ಡ ಅಪಾಯದಲ್ಲಿ ಸಿಲುಕಲಿದೆ ಎಂದು ಎಚ್ಚರಿಕೆ ನೀಡಿದರು.

ಗ್ಯಾರಂಟಿಯಿಂದ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸಚಿವ ಜಾರಕಿಹೊಳಿ

Apr 15 2024, 01:20 AM IST
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಗ್ಯಾರಂಟಿಗಳ ಗ್ಯಾರಂಟಿ ಅನುಷ್ಠಾನದಿಂದ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳಿಸುವುದು ನಮಗೆ ಗ್ಯಾರಂಟಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿಗಳೇ ಅಭಯಹಸ್ತ

Apr 15 2024, 01:19 AM IST
ಸೂಲಿಬೆಲೆ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ವಶವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 142
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved