• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಕ್ಷದಿಂದ ಸಾಮಾಜಿಕ ನ್ಯಾಯ: ರಾಘವೇಂದ್ರ ಹಿಟ್ನಾಳ

Apr 14 2024, 01:48 AM IST
ಬಿಜೆಪಿ ನಾಯಕರು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಅಧಿಕಾರ ಹಿಡಿದವರು. ಇಲ್ಲಿಯ ತನಕ ಒಂದು ಉದ್ಯೋಗವನ್ನೂ ಸೃಷ್ಟಿಸಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದ್ದಾರೆ.

ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ: ನಿಖಿಲ್

Apr 14 2024, 01:48 AM IST
ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ. ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಸಿಎಂ ಮಾಡಿ ಅಂತ ದೇವೇಗೌಡರು‌ ಹೇಳಿದರು. ಆದರೆ, ಕಾಂಗ್ರೆಸ್ ನವರು ಖರ್ಗೆ ಅವರನ್ನು ಸಿಎಂ ಮಾಡಲಿಲ್ಲ. ಸಿಎಂ ಆಗುತ್ತಾರೆ ಅಂತ ಪರಮೇಶ್ವರ್ ಅವರನ್ನು ಅವರ ಪಕ್ಷದವರೇ ಸೋಲಿಸಿದ್ದರು ಎಂದು ನಿಖಿಲ್ ಟೀಕಿಸಿದರು.

ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಲೆ ಜೋರು

Apr 14 2024, 01:46 AM IST
ಬೆಳಗಾವಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಲೆ ಜೋರಾಗಿ ಬೀಸುತ್ತಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದರು.

ಮತಬೇಟೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜಿದ್ದಾಜಿದ್ದಿನ ಪೈಪೋಟಿ

Apr 14 2024, 01:45 AM IST
ಜೆಡಿಎಸ್‌ನವರು ಒಕ್ಕಲಿಗ ಮತಗಳನ್ನೇ ಕೇಂದ್ರೀಕರಿಸಿಕೊಂಡು ಮತಬೇಟೆಯಲ್ಲಿ ತೊಡಗಿದ್ದಾರೆ. ಜೆಡಿಎಸ್‌ಗೆ ಜಿಲ್ಲೆಯೊಳಗೆ ತನ್ನದೇ ಆದ ವೋಟ್‌ಬ್ಯಾಂಕ್ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿರುವುದರಿಂದ ಜೆಡಿಎಸ್‌ಗೆ ಜಿಲ್ಲೆಯೊಳಗೆ ಅನುಕೂಲಕರ ವಾತಾವರಣವಿದೆ. ಬಿಜೆಪಿ ಮುಖಂಡರೆಲ್ಲರೂ ಚುನಾವಣಾ ಪ್ರಚಾರದಲ್ಲಿ ತೊಡಗಿರುವುದರಿಂದ ಆ ಪಕ್ಷದ ಮತಗಳೂ ಜೆಡಿಎಸ್‌ಗೆ ಹರಿದುಬರುವುದರಿಂದ ಗೆಲುವು ನಿಶ್ಚಿತವಾಗಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಭರ್ಜರಿ ಪ್ರಚಾರ

Apr 14 2024, 01:45 AM IST
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿಖಾನ್‌ ಭರ್ಜಿರಿ ಪ್ರಚಾರ ಆರಂಭಿಸಿದ್ದಾರೆ. ಇವರಿಗೆ ಸಲೀಂ ಅಹ್ಮದ್ ಸಾಥ್‌ ನೀಡಿದರು.

ಜಾವಗಲ್‌ ದರ್ಗಾಕ್ಕೆ ಕಾಂಗ್ರೆಸ್ ಮುಖಂಡರ ದಂಡು

Apr 13 2024, 01:10 AM IST

ಜಾವಗಲ್‌ ಪಟ್ಟಣದ ಪ್ರಸಿದ್ಧ ದರ್ಗಾಗೆ ರಂಜಾನ್ ಹಬ್ಬದ ಅಂಗವಾಗಿ ಭೇಟಿ ನೀಡಿ ಬಾಬಾ ಅವರ ಸಮಾಧಿಗೆ ಪೂಜೆ ಸಲ್ಲಿಸಿ ವೈ.ಎನ್.ಕೃಷ್ಣೇಗೌಡ ಬಿರುಸಿನ ಚುನಾವಣೆ ಪ್ರಚಾರ ಮಾಡಿದರು.

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ: ಕೂಚಬಾಳ

Apr 13 2024, 01:08 AM IST
ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಕಾಂಗ್ರೆಸ್ ಅಂದ್ರೆ ದೇಶದ್ರೋಹಿಗಳಿಗೆ ಬೆಂಬಲ ಕೊಡುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಹೇಳಿದರು.

ಕರಡ್ಯಾಳ ಗ್ರಾಮದ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Apr 13 2024, 01:07 AM IST
ಭಾಲ್ಕಿ ತಾಲೂಕಿನ ಕರಡ್ಯಾಳ ಗ್ರಾಮದ ಪ್ರಮುಖರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪ್ರಮುಖರಾದ ಶಿವಶಂಕರ ಪಾಟೀಲ್, ರಾಜಕುಮಾರ ಬಿರಾದಾರ ಸೇರಿದಂತೆ ಹಲವರು ಇದ್ದರು.

ಕಾಂಗ್ರೆಸ್ ಪರ ಒಲವು, ನಾನು ಗೆಲ್ಲುತ್ತೇನೆ: ಅಭ್ಯರ್ಥಿ ವೆಂಕಟರಮಣೇಗೌಡ ವಿಶ್ವಾಸ

Apr 13 2024, 01:05 AM IST
ಬಿಜೆಪಿ ಹಿಂದುಳಿದ ಮತ್ತು ಶೋಷಿತ ವರ್ಗದ ಜನರ ವಿರುದ್ಧವಾಗಿದೆ. ದೇಶದಲ್ಲಿ ಬಡ ಜನರ ವಿರೋಧಿಯಾಗಿರುವ ಬಿಜೆಪಿಯ ದುರಾಡಳಿತ ಅಂತ್ಯಗೊಳಿಸಬೇಕಾಗಿದೆ. ಡಾ.ಅಂಬೇಡ್ಕರ್ ಅವರ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಸಂವಿಧಾನ ರಕ್ಷಣೆ ಮಾಡಬೇಕಾದದ್ದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ .

ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನರ ಬದುಕಿಗೆ ಕೊಳ್ಳಿ: ಎಚ್ .ಟಿ.ಮಂಜು

Apr 13 2024, 01:04 AM IST
ದೇವೇಗೌಡರು ಜಿಲ್ಲೆಯ ಹಳ್ಳಿ ಹಳ್ಳಿಯಲ್ಲಿಯೂ ರಸ್ತೆ, ಸೇತುವೆಗಳನ್ನು ನಿರ್ಮಿಸಿ ಜಿಲ್ಲೆಯಲ್ಲಿ ಸಂಪರ್ಕ ಕ್ರಾಂತಿ ಮಾಡಿದರು. ಮಂಡ್ಯಕ್ಕೆ ಮೆಡಿಕಲ್ ಕಾಲೇಜು ಕೊಟ್ಟವರು ಕುಮಾರಣ್ಣ, ಕೆ.ಆರ್.ಪೇಟೆಗೆ ನೀರಾವರಿ ಯೋಜನೆಗಳು, ವಿದ್ಯುತ್ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳು, ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ನುಡಿದಂತೆ ನಡೆದು ರಾಜ್ಯದ ರೈತರ 25 ಸಾವಿರ ಕೋಟಿ ಕೃಷಿ ಸಾಲ ಮನ್ನಾ ಮಾಡಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 141
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved