• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್‌ ಅವಮಾನಿಸಿದ ಕಾಂಗ್ರೆಸ್, ಈಗ ಅವರ ಹೆಸರಿನ ಲಾಭ ಪಡೆಯಲು ಯತ್ನ

Apr 24 2024, 02:28 AM IST
ಸಂವಿಧಾನ ರಕ್ಷಣೆಯ ನೆಪದಲ್ಲಿ ಜಾಥಾ ನಡೆಸಿದ್ದ ಕಾಂಗ್ರೆಸ್‌ ಅದೇ ಸಂವಿಧಾನವನ್ನು ಕಡೆಗಣಿಸಿ ಹಿಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್‌ 370 ರೂಪಿಸಿದೆ. ಕಾಂಗ್ರೆಸ್‌ ನಲ್ಲಿರುವ ದಲಿತ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ. ಹೀಗಾಗಿ, ಯಾರು ದಲಿತರಿಗೆ ದ್ರೋಹ ಮಾಡಿದವರು ಎಂಬುದನ್ನು ಪರಾಮರ್ಶೆ ಮಾಡಬೇಕಿದೆ.

ಹಳೇಬೀಡಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಮತ ಭೇಟೆ

Apr 24 2024, 02:27 AM IST
ಎರಡು ದಿನಗಳಿಂದ ಹಳೇಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸರ್ಕಾರದ ಸಾಧನೆಗಳ ತಿಳಿಸಿ ಪ್ರಚಾರ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪರ ಸಚಿವ ನಾಗೇಂದ್ರ ಭರ್ಜರಿ ಪ್ರಚಾರ

Apr 24 2024, 02:26 AM IST
ಪ್ರಚಾರದ ವೇಳೆ ಮಾತನಾಡಿದ ಸಚಿವ ನಾಗೇಂದ್ರ, ಕಾಂಗ್ರೆಸ್ ಸರ್ಕಾರ ದೀನ-ದಲಿತರ ಹಾಗೂ ಶೋಷಿತರು, ಬಡವರ ಪರವಾಗಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಹೇಳಿದಂತೆ ಭಾಗ್ಯಗಳನ್ನು ನಾಡಿನ‌ ಜನತೆಗೆ ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ ಎಂದರು.

ಬಿಜೆಪಿಯಿಂದ ’ಕಾಂಗ್ರೆಸ್ ಡೆಂಜರ್ ’ ಪೋಸ್ಟರ್ ಅಭಿಯಾನ

Apr 24 2024, 02:24 AM IST
ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಡೇಂಜರ್ ಎಂಬ ಪೋಸ್ಟರನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿದರು.

ಶ್ರೀರಾಮ ಸಕ್ಕರೆ ಕಾರ್ಖಾನೆ ಮಾರಾಟಕ್ಕೆ ಕಾಂಗ್ರೆಸ್ ಸರ್ಕಾರ ಹುನ್ನಾರ: ಸಾ.ರಾ.ಮಹೇಶ್

Apr 24 2024, 02:24 AM IST
15 ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪುನರಾರಂಭ ಮಾಡಲಾಗಿತ್ತು, ಆನಂತರ ಕೆಲವು ತಾಂತ್ರಿಕ ಕಾರಣಗಳಿಂದ ಅದು ಮತ್ತೆ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದಾಗ ಎರಡು ವರ್ಷಗಳ ಹಿಂದೆ ನಾನು ಮತ್ತೆ ಆರಂಭ ಮಾಡಿಸಿದ್ದೆ, ಆದರೆ ಈಗ ಮತ್ತೆ ಕಾರ್ಖಾನೆ ನಿಂತು ಹೋಗಿದ್ದು, ಈಗಿನವರು ಏನು ಮಾಡುತ್ತಿದ್ದಾರೆ..?

ಎಲ್ಲರಿಗೂ ಗ್ಯಾರಂಟಿ ತಲುಪಿಸಿದ ಹೆಗ್ಗಳಿಕೆ ಕಾಂಗ್ರೆಸ್-ಆನಂದಸ್ವಾಮಿ

Apr 24 2024, 02:23 AM IST
ಜಾತಿ, ಧರ್ಮ ಮತ್ತು ಪಕ್ಷ ಭೇದವಿಲ್ಲದೆ ಸರ್ವರಿಗೂ ಗ್ಯಾರಂಟಿ ಯೋಜನೆ ತಲುಪಿಸಿದ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷದ್ದು ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ಕಾಂಗ್ರೆಸ್ ಗೆದ್ದರೆ ರಾಜ್ಯ ಸರ್ಕಾರಕ್ಕೆ ಬಲ

Apr 24 2024, 02:23 AM IST
ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ‌ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಜೊತೆಗೂಡಿ ಸಚಿವ ಸತೀಶ್ ಜಾರಕಿಹೊಳಿ ಮತಯಾಚಿಸಿ ಮಾತನಾಡಿದರು.

ನುಡಿದಂತೆಯೇ ನಡೆಯುವ ಪಕ್ಷ ಕಾಂಗ್ರೆಸ್: ರಾಘವೇಂದ್ರ ಹಿಟ್ನಾಳ

Apr 24 2024, 02:23 AM IST
ರಾಜ್ಯ ಮತ್ತು ದೇಶದಲ್ಲಿ ನುಡಿದಂತೆ ನಡೆಯುವ ಯಾವುದಾದರೂ ಪಕ್ಷ ಇದ್ದರೇ ಅದು ಕಾಂಗ್ರೆಸ್.

ಕಾಂಗ್ರೆಸ್ ಬಡವರ ಪರ: ಶಾಸಕ ಕೃಷ್ಣಮೂರ್ತಿ

Apr 24 2024, 02:22 AM IST
ಕಾಂಗ್ರೆಸ್ ಎಂದೆಂದಿಗೂ ಬಡವರ ಪರ ಪಕ್ಷ, ಬಿಜೆಪಿ ಶ್ರೀಮಂತರ ಪರ ಪಕ್ಷವಾಗಿದೆ. ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆ ಹಿನ್ನೆಲೆ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅಧಿಕ ಮತಗಳನ್ನು ನೀಡಿ ಸಹಕರಿಸಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ಕೈಹಿಡಿಯಿರಿ: ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ

Apr 24 2024, 02:22 AM IST
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಆದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿ ಎಂದು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹಿರಿಯ ವಕೀಲ ಎಲ್.ಪಿ.ಪ್ರಕಾಶ್ ಗೌಡ ಹೇಳಿದರು. ನುಗ್ಗೇಹಳ್ಳಿಯಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ನಡೆಸಿ ಮಾತನಾಡಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 155
  • next >

More Trending News

Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved