• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ವದಂತಿ ಜೋರು

Apr 13 2024, 01:03 AM IST
ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಕೊಪ್ಪಳ ಜಿಲ್ಲೆಯ ರಾಜಕೀಯ ವಲಯದಲ್ಲಿ ಜೋರಾಗಿ ಹರಡಿದೆ. ಆದರೆ ಕರಡಿ ಈ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ.

ಜನರ ಸಂಕಷ್ಟಕ್ಕೆ ಸ್ಪಂದಿಸಿದ ಕಾಂಗ್ರೆಸ್ ಬೆಂಬಲಿಸಿ: ಪ್ರಕಾಶ

Apr 13 2024, 01:03 AM IST
ಚಿಕ್ಕೋಡಿ: ರಾಜ್ಯದಲ್ಲಿರುವ ಸಾಮಾನ್ಯ ಜನರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕಣ್ಣೀರು ಒರೆಸುವ ಕೆಲಸ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.

ಕಾಂಗ್ರೆಸ್ ಗ್ಯಾರಂಟಿಗಳು ದೇಶದ ಮನೆಮಾತು: ಸ್ಟಾರ್ ಚಂದ್ರು

Apr 13 2024, 01:02 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುತ್ತಿವೆ ಎಂಬುದಕ್ಕೆ ಗೃಹಲಕ್ಷ್ಮೀ ಹಣದಿಂದ ಮನೆ ಬಳಕೆಗೆ ಅವಶ್ಯಕವಿರುವ ವಸ್ತುಗಳು, ವಿದ್ಯಾಭ್ಯಾಸಕ್ಕೆ ಅನುಕೂಲ ಆಗುತ್ತಿರುವುದೇ ನಿದರ್ಶನ. ಗ್ಯಾರಂಟಿಗಳು ಜನರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುತ್ತಿವೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠ: ಎಂ.ಪಿ. ಕುಮಾರಸ್ವಾಮಿ

Apr 13 2024, 01:01 AM IST
ಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ, ನನ್ನ ಕೈ ಬಿಟ್ಟಿದ್ದರಿಂದ ಕಳೆದ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ೧೦ ಸಾವಿರ ಮತ ಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲೆಯಲ್ಲೂ ಬಿಜೆಪಿ ಸೋಲಬೇಕಾಯಿತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಇದು ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಟಿಕೆಟ್ ವಂಚಿತ ವಿನಯಕುಮಾರ್‌ ನಾಮಪತ್ರ

Apr 13 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ ಕೈ ತಪ್ಪಿದ, ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ, ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ದಾವಣಗೆರೆ ಡಿಸಿ ಅವರಿಗೆ ಸಲ್ಲಿಸಿದರು.

ಕಾಂಗ್ರೆಸ್ ತೆಕ್ಕೆಗೆ ಬಿಜೆಪಿ ಮಾಜಿ ಶಾಸಕ ಗುರುಸಿದ್ದನಗೌಡ

Apr 13 2024, 01:00 AM IST
ಜಗಳೂರು ಮಾಜಿ ಶಾಸಕ ಟಿ.ಗುರುಸಿದ್ದನಗೌಡ ತಮ್ಮ ಪುತ್ರ , ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ ಸೇರಿದಂತೆ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಶುಕ್ರವಾರ ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.

ಕೇಂದ್ರದಲ್ಲಿ ಕಾಂಗ್ರೆಸ್ ಬಂದರೆ ಪಂಚನ್ಯಾಯ ಜಾರಿ: ಶಾಸಕ ಟಿ.ಡಿ.ರಾಜೇಗೌಡ

Apr 12 2024, 01:15 AM IST
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿಗಳ ರೀತಿಯಲ್ಲಿ ಪಂಚನ್ಯಾಯ ಜಾರಿಗೆ ತರಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಬಡತನದ ಮೇಲೆ ಪ್ರೀತಿಯೇ ಹೊರತು, ಬಡವರ ಮೇಲೆ ಇಲ್ಲ: ಬಿ.ವೈ.ರಾಘವೇಂದ್ರ

Apr 12 2024, 01:13 AM IST
ಶಿವಮೊಗ್ಗ ಜಿಲ್ಲೆಯ ಕೀಲಿ ಕೈ ನನ್ನ ಕೈಯಲ್ಲೇ ಇದೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರದು ಜಿಲ್ಲೆಯ ಅಭಿವೃದ್ಧಿಯ ವಿಚಾರದಲ್ಲಿ ಶೂನ್ಯ ಕೂಡುಗೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದರು.

ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Apr 12 2024, 01:13 AM IST
ಸಂವಿಧಾನದ ಹಾಗೂ ಜನಪರವಾಗಿದ್ದವರ ಮನೆ ಮೇಲೆ ದಾಳಿ ಮಾಡಿ ಜೈಲಿಗೆ ಹಾಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಆರೋಪಿಸಿದರು.

13 ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

Apr 12 2024, 01:07 AM IST
ಬಿರುನಾಣಿಯಲ್ಲಿ ಬಿಜೆಪಿ ಪ್ರಮುಖರ ಸಹಿತ 13 ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಬುಧವಾರ ಸೇರ್ಪಡೆಗೊಂಡರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 141
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved