• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರವೇ ಎಂಎನ್ ಆರ್ ರಾಜು ಕಾಂಗ್ರೆಸ್ ಸೇರ್ಪಡೆ

Apr 24 2024, 02:22 AM IST
ನಮ್ಮ ಕಾಂಗ್ರೆಸ್ ನ ತತ್ವ, ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜು ಅವರ ನೇತೃತ್ವದಲ್ಲಿ ಬೆಂಬಲ ಸೂಚಿಸಿದ್ದಾರೆ. ಇವರೆಲ್ಲರೂ ಸಂಸದ ಡಿ.ಕೆ.ಸುರೇಶ್ ಅವರ ಗೆಲುವಿಗೆ ಶ್ರಮಿಸಲಿದ್ದಾರೆ.

ಮಳೆ ಲೆಕ್ಕಿಸದೆ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪ್ರಚಾರ

Apr 24 2024, 02:21 AM IST
ಈಗ ಸುಪ್ರೀಂಕೋರ್ಟ್ ಮೂಲಕ ನರೇಂದ್ರ ಮೋದಿಯವರ ನಿಜಬಣ್ಣ ಬಯಲಾಗಿದೆ. ಸಂಪೂರ್ಣ ರೈತರನ್ನು ಕಡೆಗಣಿಸಿರುವ ಮೋದಿಗೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ

Apr 24 2024, 02:20 AM IST
ಕಾಂಗ್ರೆಸ್ ಸರ್ಕಾರ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಐದು ಭರವಸೆಗಳನ್ನುನೀಡಿತ್ತು. ಅದರಂತೆ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಐದು ಭರವಸೆಗಳನ್ನು ಈಡೇರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಮಾಜಿ ಶಾಸಕ ನರೇಂದ್ರ ತಿಳಿಸಿದರು.

ಡಾ.ಅಂಬೇಡ್ಕರ್ ಹೆಸರನ್ನು ಹೇಳುವ ನೈತಿಕತೆ ಕಾಂಗ್ರೆಸ್ ಗಿಲ್ಲ: ಜಿ.ಡಿ. ಹರೀಶ್‌ಗೌಡ

Apr 24 2024, 02:19 AM IST
ಮಾತೆತ್ತಿದರೆ ಸಂವಿಧಾನ, ಮೀಸಲಾತಿಯ ಕುರಿತು ಮಾತನಾಡುವ ಕಾಂಗ್ರೆಸಿಗರು ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಷಡ್ಯಂತ್ರ ರೂಪಿಸಿ ಸೋಲಿಸಿದರಲ್ಲ ಅದು ಸರಿಯೇ ಅಥವಾ ಸಂವಿಧಾನ ಬದಲಾವಣೆಯಾಗಬೇಕೆಂಬ ವ್ಯಕ್ತಿಗೆ ಬಿಜೆಪಿ ಟಕೆಟ್‌ ನ್ನೇ ನೀಡಲಿಲ್ಲವಲ್ಲ ಅದು ಸರಿನಾ ಎನ್ನುವುದನ್ನು ದಲಿತರು ಯೋಚಿಸಬೇಕು. ಪದೇ ಪದೇ ಸುಳ್ಳನ್ನು ಹೇಳುತ್ತಲೇ ಮುಗ್ಧ ದಲಿತರ ಮತಗಳನ್ನು ಗಳಿಸುವ ಕಾಂಗ್ರೆಸ್‌ ಹುನ್ನಾರ ಈ ಬಾರಿ ವಿಫಲವಾಗಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಖಾಲಿ ಚೆಂಬು

Apr 24 2024, 02:19 AM IST
ಓಟ್ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಿಸಲು ಅಲ್ಪಸಂಖ್ಯಾತ ಮುಸಲ್ಮಾನರಿಗೆ ೧೦ ಸಾವಿರ ಕೋಟಿ ನೀಡುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ, ಆದರೆ ಸಾವಿರಾರು ಕೋಟಿ ನಷ್ಟಗೊಂಡು ಆತ್ಮಹತ್ಯೆ ಮಾಡಿಕೊಂಡ ರಾತ ಸಾಲ ಮನ್ನಾ ಮಾಡಲಿಲ್ಲ

ಮಡಿಕೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಾವೇಶ

Apr 24 2024, 02:19 AM IST
ಬಿಜೆಪಿ ಗೆದ್ದರೆ ಪ್ರಜಾಪ್ರಭುತ್ವದ ಕೊನೆಯ ಚುನಾವಣೆಯಾಗಲಿದೆ. ಮುಂದೆ ಸಂವಿಧಾನವೇ ಇರುವುದಿಲ್ಲ ಎಂದು ಸಚಿವ ಎಚ್‌. ಸಿ. ಮಹದೇವಪ್ಪ ಹೇಳಿದರು.

ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವೇ ಗ್ಯಾರಂಟಿ: ತಂಗಡಗಿ

Apr 24 2024, 02:18 AM IST
ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವೇ ಗ್ಯಾರಂಟಿ.

ಸುನಿಲ್‌ ಬೋಸ್‌ ಗೆಲುವಿಗೆ ಶ್ರಮಿಸಲು ವೀರಶೈವ ಲಿಂಗಾಯತ ಕಾಂಗ್ರೆಸ್ ಬಳಗ ತೀರ್ಮಾನ

Apr 24 2024, 02:16 AM IST
ಸರಗೂರು ಪಟ್ಟಣದ ಗಣಪತಿ ದೇವಸ್ಥಾನದಲ್ಲಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, ತೆರದ ವಾಹನದಲ್ಲಿ ನಡೆದ ರೋಡ್ ಶೋ ಒಂದನೇ ಮುಖ್ಯ ರಸ್ತೆ ಮಾರ್ಗವಾಗಿ ಎಸ್‌.ಬಿಎಂ ಬ್ಯಾಂಕ್ ಮಾರ್ಗವಾಗಿ ಸಂತೇಮಾಸ್ತಮ್ಮ ದೇವಸ್ಥಾನದಲ್ಲಿ ಕೊನೆಗೊಂಡಿತು. ರೋಡ್ ಶೋ ವೇಳೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಕಾಂಗ್ರೆಸ್ ಮತ ನೀಡಬೇಕೆಂದು ಅವರು ಮನವಿ ಮಾಡಿದರು.

ಕಾಂಗ್ರೆಸ್ ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಕಿಮ್ಮತ್ತಿಲ್ಲ-ಬೊಮ್ಮಾಯಿ

Apr 24 2024, 02:15 AM IST
ಕಾಂಗ್ರೆಸ್‌ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಅದಕ್ಕಾಗಿ ಕಾಂಗ್ರೆಸ್ ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಕಿಮ್ಮತ್ತಿಲ್ಲ. ಚುನಾವಣೆ ಮುಗಿದ ಮೇಲೆ ಅವರು ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪಲ್ಲ: ಆನಂದಸ್ವಾಮಿ ಗಡ್ಡದೇವರಮಠ

Apr 23 2024, 01:49 AM IST
5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಿದೆ ಎಂದು ಹಾವೇರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 155
  • next >

More Trending News

Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved