• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸೇರ್ಪಡೆಯಾದ ಎಂ.ಟಿ.ಕೃಷ್ಣೇಗೌಡ

Apr 06 2024, 12:45 AM IST
ಅರಕಲಗೂಡು ತಾಲೂಕಿನ ಪ್ರಭಾವಿ ಮುಖಂಡ ಹಾಗೂ ಸಮಾಜ ಸೇವಕ ಎಂ.ಟಿ.ಕೃಷ್ಣೇಗೌಡ ತಮ್ಮ ಅಪಾರ ಬೆಂಬಲಿಗರೊಂದಿಗೆ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.

ಉಡುಪಿ - ಚಿಕ್ಕಮಗಳೂರು ಕ್ಷೇತ್ರ: ಕಾಂಗ್ರೆಸ್ ಗೆ ಓಟ್ ಶೇರ್ ಹೆಚ್ಚಳದ ಬಲ, ಬಿಜೆಪಿಗೆ ಜೆಡಿಎಸ್‌ ಬಲ

Apr 06 2024, 12:45 AM IST
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ 4 ಮತ್ತು ಚಿಕ್ಕಮಗಳೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ 8 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದರು. ಸಹಜವಾಗಿಯೆ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದಿತ್ತು.

ಕೋಟೆ ನಾಡಲ್ಲಿ ಬಿಜೆಪಿ, ಕಾಂಗ್ರೆಸ್ ಭರ್ಜರಿ ರೋಡ್ ಶೋ

Apr 05 2024, 01:01 AM IST
ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಡೇ ದಿನವಾದ ಗುರುವಾರ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ರೋಡ್ ಶೋ ನಡೆಸಿದವು.

ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ

Apr 05 2024, 01:00 AM IST
ಬ್ಲಾಕ್ ಕಾಂಗ್ರೆಸ್ ಸಮಿತಿವತಿಯಿಂದ ರಿಪ್ಪನ್‍ಪೇಟೆ ವೃತ್ತದಲ್ಲಿ ಹೊಸನಗರ-ರಿಪ್ಪನ್‍ಪೇಟೆ ಬ್ಲಾಕ್ ಕಾಂಗ್ರೆಸ್ ಘಟಕ ಕಚೇರಿಯನ್ನು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಉದ್ಘಾಟಿಸಿದರು.

ಕಾಂಗ್ರೆಸ್ ಅಧಿಕ ಸ್ಥಾನ ಪಡೆದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ : ಇಕ್ಬಾಲ್ ಅನ್ಸಾರಿ

Apr 04 2024, 01:10 AM IST
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಪಡೆದರೆ ಮಾತ್ರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ.

ಕಾಂಗ್ರೆಸ್ ಯಾರ ಬೆನ್ನಿಗೂ ಚೂರಿ ಹಾಕಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Apr 04 2024, 01:10 AM IST

ಬಿಜೆಪಿಯವರು ಯಾವ ನೈತಿಕತೆ ಇಟ್ಟುಕೊಂಡು ಜನರ ಬಳಿ ಮತ ಕೇಳುತ್ತಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿದ್ದ ತೆರಿಗೆ ಹಣವನ್ನು ನೀಡಿಲ್ಲ. ಜಿಎಸ್‌ಟಿ ಪಾಲನ್ನೂ ಕೊಡುತ್ತಿಲ್ಲ.  ಮತ ಕೇಳುವ ನೈತಿಕತೆ ಕಾಂಗ್ರೆಸ್‌ಗೆ ಮಾತ್ರ ಇದೆ - ಪರಮೇಶ್ವರ್

ಕಾಂಗ್ರೆಸ್ ಬ್ಯಾಟರಿ ಡೌನ್ ಆಗಿದೆ: ವಿಜಯೇಂದ್ರ

Apr 04 2024, 01:09 AM IST
ಚಾಮರಾಜನಗರದಲ್ಲಿ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ‌.ವಿಜಯೇಂದ್ರ ಭರ್ಜರಿ ರೋಡ್ ಶೋ ನಡೆಸಿದರು. ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಜಿಲ್ಲಾಡಳಿತ ಭವನದ ತನಕ ವಿಜಯೇಂದ್ರ ರೋಡ್ ಶೋ ಕೈಗೊಂಡರು

ಕ್ಷೇತ್ರ ಅಭಿವೃದ್ಧಿಯಾಗಬೇಕಾದರೆ ಕಾಂಗ್ರೆಸ್ ಗೆ ಮತ ನೀಡಿ: ಶಾಸಕ ನಾರಾಯಣಸ್ವಾಮಿ

Apr 04 2024, 01:05 AM IST
ಬಿಜೆಪಿ ಸರ್ಕಾರ ವರ್ಷಕ್ಕೆ ೨ಕೋಟಿ ಉದ್ಯೋಗ ನೀಡುವ ಭರವಸೆ ನೀಡಿತ್ತು, ಹತ್ತು ವರ್ಷಗಳಲ್ಲಿ ೨೦ಕೋಟಿ ಉದ್ಯೋಗ ಬರಬೇಕಿತ್ತು,ಬಂತೇ? ಬಿಜೆಪಿ ನಾಯಕರದ್ದು ಬರೀ ಸುಳ್ಳು ಭರವಸೆ. ಕಾಂಗ್ರೆಸ್ ಸರ್ಕಾರದ್ದು ಕೊಟ್ಟ ಮಾತಿನಂತೆ ನಡೆಯುವುದು.

ಎಂ.ಟಿ.ಕೃಷ್ಣೇಗೌಡರ ಕಾಂಗ್ರೆಸ್ ಸೇರ್ಪಡೆಗೆ ಅರಕಲಗೂಡಲ್ಲಿ ಕಾರ್ಯಕರ್ತರ ವಿರೋಧ

Apr 04 2024, 01:05 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದಿರಿ. ಪಕ್ಷ ಸೇರ್ಪಡೆಗೆ ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಂ.ಟಿ. ಕೃಷ್ಣೇಗೌಡರ ಕಾಂಗ್ರೆಸ್ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದರು. ಅರಕಲಗೂಡಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದೇವೇಗೌಡರು ಕಾಂಗ್ರೆಸ್‌ ಕಿತ್ತೊಗೆಯಿರಿ ಎನ್ನುವುದು ಹಾಸ್ಯಾಸ್ಪದ: ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ

Apr 04 2024, 01:05 AM IST
ಕಾಂಗ್ರೆಸ್ ಪಕ್ಷವನ್ನು ಕಿತ್ತುಹಾಕಿ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಕುಹಕವಾಡಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 141
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved