• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿವಾಳಿ ಅಂಚಿನಿಂದ ದೇಶ ರಕ್ಷಿಸಲು ಕಾಂಗ್ರೆಸ್ ಗೆಲ್ಲಿಸಿ: ಪತ್ತಾರ

Apr 04 2024, 01:05 AM IST
ಸುರಪುರ ನಗರದ ಕಾಂಗ್ರೆಸ್ ಕಚೇರಿಯ ವಸಂತ ಮಹಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾ ಅಧ್ಯಕ್ಷ ದೇವೇಂದ್ರಪ್ಪ ಪತ್ತಾರ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ

Apr 04 2024, 01:04 AM IST
ಲೋಕಸಭಾ ಚುನಾವಣಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.

ನಿಜವಾದ ಜಾತಿವಾದಿ, ಕೋಮುವಾದಿ ಪಕ್ಷ ಕಾಂಗ್ರೆಸ್: ಮಾಜಿ ಶಾಸಕ ಕೆ.ಅನ್ನದಾನಿ

Apr 04 2024, 01:04 AM IST

 ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಸುಮಾರು 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ 98 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದೆ. ನಿಜವಾದ ಜಾತಿವಾದಿ, ಕೋಮುವಾದಿ ಪಕ್ಷ ಎಂದರೆ ಕಾಂಗ್ರೆಸ್ ಎಂದು ಮಾಜಿ ಶಾಸಕ ಹಾಗೂ ಜಾ.ದಳ ರಾಜ್ಯ ಪ.ಜಾತಿ ವರ್ಗದ ರಾಜ್ಯಾಧ್ಯಕ್ಷ ಕೆ.ಅನ್ನದಾನಿ ಆರೋಪಿಸಿದರು.

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರಿಂದ ವಿವಿಧೆಡೆ ಬಿರುಸಿನ ಪ್ರಚಾರ

Apr 04 2024, 01:04 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದ ಜನರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಪ್ರತಿಯೊಬ್ಬ ಮುಖಂಡರು ಪ್ರತಿ ಮನೆಗಳಿಗೆ ಭೇಟಿ ನೀಡಿ ರಾಜ್ಯ ಕಾಂಗ್ರೆಸ್ ಅಭಿವೃದ್ದಿ ಕುರಿತ ಗ್ಯಾರಂಟಿ ಯೋಜನೆಗಳ ಮನವರಿಸಿಕೆ ಮಾಡಿಕೊಡುವಂತೆ ಸೂಚನೆ ನೀಡಿದರು.

ಕಾಂಗ್ರೆಸ್‌ ಬೆಂಬಲಿಸಿದರೆ ಮಾತ್ರ ಬಿಜೆಪಿ ಅಸ್ತಿತ್ವ: ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ

Apr 04 2024, 01:03 AM IST
ಬಿಜೆಪಿಯ ಕಾರ್ಯಕರ್ತರು ಎಚ್ಚೆತ್ತುಕೊಂಡು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರೆ ನಿಮ್ಮ ಅಸ್ಥಿತ್ವ ಉಳಿಯುತ್ತದೆ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಒಂದಾದ ನಾಯಕರು, ಕಾಂಗ್ರೆಸ್ ಗೆ ಶಾಕ್

Apr 04 2024, 01:02 AM IST
ಶಾಸಕ ಎಸ್.ಆರ್.ವಿಶ್ವನಾಥ್ ಈವರೆಗೆ ಎನ್‌ಡಿಎ ಅಭ್ಯರ್ಥಿ ಡಾ. ಕೆ.ಸುಧಾಕರ್‌ಗೆ ಬೆಂಬಲಿಸುವುದಿಲ್ಲ ಎಂದು ಬಹಿರಂಗವಾಗಿ ತಿಳಿಸಿ ವಿರೋಧ ವ್ಯಕ್ತಪಡಿಸಿದ್ದರು. ತಮ್ಮ ಪುತ್ರನಿಗೆ ಟಿಕೆಟ್ ನೀಡದ ಕಾರಣ ಸಹಜವಾಗಿಯೇ ಶಾಸಕ ವಿಶ್ವನಾಥ್ ಮುನಿಸಿಕೊಂಡಿದ್ದರು.

ಕಾಂಗ್ರೆಸ್ ಈಗಲೇ ಸೋಲೊಪ್ಪಿಕೊಂಡಿದೆ: ಸುನಿಲ್ ಕುಮಾರ್

Apr 04 2024, 01:02 AM IST
ರಾಜ್ಯದಲ್ಲಿ ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದೆ. ಚೆನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ ಪ್ರಚಾರಕ್ಕೆ ಕಾವು ನೀಡಿದ್ದಾರೆ. ಏ.10-11ರಂದು ರಾಜ್ಯದ 58 ಸಾವಿರ ಬೂತ್‌ನಲ್ಲಿ ಕಾರ್ಯಕರ್ತರ ಸಭೆ ನಡೆಯುತ್ತದೆ ಎಂದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ದಲಿತ ಸಮುದಾಯಕ್ಕೆ ಮನವಿ

Apr 04 2024, 01:01 AM IST
ದಲಿತ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್.ಪಿ.ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ಆದಿಜಾಂಬವ ಸಂಘದ ಅಧ್ಯಕ್ಷರಾದ ಪೆದ್ದಿಹಳ್ಳಿ ನರಸಿಂಹಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್ ಗೆದ್ದರೆ ಕಲಬುರಗಿಯಲ್ಲಿ ಅಭಿವೃದ್ಧಿ ಪರ್ವ: ಖರ್ಗೆ

Apr 04 2024, 01:00 AM IST
ಲೋಕಸಭಾ ಚುನಾವಣೆ, ಸುಳ್ಳು ಭರವಸೆಗಳ ಅಭಿವೃದ್ಧಿ ಚುನಾವಣೆಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ರಾಧಾಕೃಷ್ಣ ಗೆಲುವು ಸಾಧಿಸಿದರೆ, ಕಲಬುರಗಿಗೆ ತ್ರಿಬಲ್ ಅಭಿವೃದ್ಧಿ ಗ್ಯಾರಂಟಿಯಾಗಿದೆ ಎಂದು ಐಟಿಬಿಟಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದರು.

ಪಾಕ್ ಪರ ಘೋಷಣೆಗೆ ಕಾಂಗ್ರೆಸ್ ಮೃದು ಧೋರಣೆ: ಕಾಗೇರಿ

Apr 04 2024, 01:00 AM IST
ಕಾಂಗ್ರೆಸ್ಸಿನ ಆಸೆ, ಆಮಿಷಗಳಿಗೆ ಮರುಳಾಗುವುದಿಲ್ಲ. ಕಾಂಗ್ರೆಸ್ ಪರ ಮತ ಚಲಾಯಿಸುವುದಿಲ್ಲ ಎಂಬ ಆಶ್ವಾಸನೆಯನ್ನು ಕೊಡಬೇಕಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 141
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved