• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರ ಸಿಗದೆ ಕಾಂಗ್ರೆಸ್ ಭ್ರಮನಿರಸನ

Apr 02 2024, 01:00 AM IST
ಚನ್ನಮ್ಮನ ಕಿತ್ತೂರು: ಕಳೆದ 10 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಸಿಗದೇ ಕಾಂಗ್ರೆಸ್ ಭ್ರಮನಿರಸನವಾಗಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದರು.

ಕಾಂಗ್ರೆಸ್ ತೆರಿಗೆ ಬಾಕಿ 3567 ಕೋಟಿ! : ಮತ್ತಷ್ಟು ಏರಿದ ಮೊತ್ತ

Apr 01 2024, 12:57 AM IST
1823 ಕೋಟಿ ರು. ತೆರಿಗೆ ಬಾಕಿ ಕಟ್ಟುವಂತೆ ಶುಕ್ರವಾರವಷ್ಟೇ ಕಾಂಗ್ರೆಸ್ಸಿಗೆ ನೋಟಿಸ್‌ ನೀಡಿದ್ದ ಆದಾಯ ತೆರಿಗೆ ಇಲಾಖೆ, ಇದೀಗ ಹೆಚ್ಚುವರಿಯಾಗಿ ಇನ್ನೂ 1745 ಕೋಟಿ ರು. ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದೆ.

ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ

Apr 01 2024, 12:48 AM IST
ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು. ನಗರದಲ್ಲಿ

ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ

Apr 01 2024, 12:47 AM IST
ನನ್ನ ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು.

ಕಾಂಗ್ರೆಸ್ ನುಡಿದಂತೆ ನಡೆವ ಪಕ್ಷ: ಡಾ. ಅಂಜಲಿ

Apr 01 2024, 12:45 AM IST
ಕಾಂಗ್ರೆಸ್ ಬಿಜೆಪಿಗರಂತೆ ಸುಳ್ಳು ಹೇಳಲ್ಲ; ಯಾವ ಪಕ್ಷ, ಜಾತಿ ಭೇದ ನೋಡದೆ ಐದೂ ಗ್ಯಾರಂಟಿಯನ್ನು ಮುಟ್ಟಿಸಿದ್ದೇವೆ. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.

ಏ.5ಕ್ಕೆ ಕಾಂಗ್ರೆಸ್ ಪ್ರಣಾಳಿಕೆ : ಜೈರಾಮ್

Apr 01 2024, 12:45 AM IST
ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಏ.5 ರಂದು ಬಿಡುಗಡೆ ಮಾಡಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದರು.

ದಲಿತರ ಸಮಾಧಿ ಮೇಲೆ ಕಾಂಗ್ರೆಸ್ ಅಧಿಕಾರ

Apr 01 2024, 12:45 AM IST
ದಲಿತರನ್ನು ತುಳಿದು, ಬೆನ್ನಿಗೆ ಚೂರಿ ಹಾಕುವ ಮೂಲಕ ಅದೇ ದಲಿತರ ಸಮಾಧಿ ಮೇಲೆ ಕುಳಿದು ಕಾಂಗ್ರೆಸ್ ಪಕ್ಷವು ಅಧಿಕಾರ ನಡೆಸುತ್ತಿದೆ. ತನ್ನ ಮತ ಬ್ಯಾಂಕ್ ಆಗಿ ಬಳಸಿಕೊಳ್ಳುವ ಮೂಲಕ ದಲಿತರಿಗೆ ಇನ್ನಿಲ್ಲದಷ್ಟು ಅನ್ಯಾಯ ಮಾಡಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತ ನಾಯ್ಕ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ನಾಪೋಕ್ಲು: ಕೊಡವ ಸಮಾಜದಲ್ಲಿ ಕಾಂಗ್ರೆಸ್ ಸಮಾವೇಶ

Apr 01 2024, 12:45 AM IST
ನಾಪೋಕ್ಲು ಕೊಡವ ಸಮಾಜದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಿತು. ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದರು.

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗ-ಬೊಮ್ಮಾಯಿ ಭವಿಷ್ಯ

Mar 31 2024, 02:07 AM IST
ಕಾಂಗ್ರೆಸ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಎರಡು ಜಿಪಂ ಕ್ಷೇತ್ರಕ್ಕೊಂದು ಕಾಂಗ್ರೆಸ್ ಪಕ್ಷದ ಸಮಾವೇಶ

Mar 31 2024, 02:07 AM IST
ಪ್ರತಿ ಸಲ ಲಿಂಗಾಯತ ಸಮುದಾಯಕ್ಕೆ ಟಿಕೆಟ್‌ ಘೋಷಣೆ ಮಾಡುತ್ತಿದ್ದ ಕಾಂಗ್ರೆಸ್‌ ಈ ಸಲ ಅಹಿಂದ ಮತಗಳನ್ನು ಸೆಳೆಯುವ ದೃಷ್ಟಿಯಿಂದ ಓಬಿಸಿ ಸಮುದಾಯಕ್ಕೆ ಟಿಕೆಟ್‌ ನೀಡಿದೆ. ಕುರುಬ ಸಮುದಾಯಕ್ಕೆ ಸೇರಿರುವ ವಿನೋದ ಅಸೂಟಿಗೆ ಟಿಕೆಟ್‌ ನೀಡುವ ಮೂಲಕ ತನ್ನ ಚುನಾವಣಾ ತಂತ್ರಗಾರಿಕೆಯನ್ನು ಬದಲಿಸಿಕೊಂಡಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved