ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಏ.3 ರಂದು ಕೋಟೆ ಎಂ.ಶಿವಣ್ಣ ಅಭಿಮಾನಿಗಳು ಕಾಂಗ್ರೆಸ್ ಸೇರ್ಪಡೆ
Mar 31 2024, 02:07 AM IST
ಕೋಟೆ ಎಂ.ಶಿವಣ್ಣ ನೂರಾರು ಅಭಿಮಾನಿಗಳು ಏ.3 ರಂದು ಬುಧವಾರ ಬಿಜೆಪಿ ತೊರೆದು ಮಾಜಿ ಸಚಿವ ಕೋಟೆ ಎಂ.ಶಿವಣ್ಣ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಅಭಿಮಾನಿ ಬಳಗದ ಬಸವನಪುರ ರಾಜಶೇಖರ ಹೇಳಿದರು.
ಸಂವಿಧಾನದ ಅತಿಹೆಚ್ಚು ತಿದ್ದುಪಡಿಯ ಮೂಲ ಕರ್ತೃ ಕಾಂಗ್ರೆಸ್ : ದೇವರಾಜ್ಶೆಟ್ಟಿ
Mar 31 2024, 02:06 AM IST
ಸಂವಿಧಾನವನ್ನು ಕಾಲ ಕ್ರಮೇಣ ಬಿಜೆಪಿ ಮಾರ್ಪಾಡು ಮಾಡಲಿಚ್ಚಿಸಿದೆಯೇ ಹೊರತು ದುರುದ್ದೇಶದಿಂದಲ್ಲ. ಸಂವಿಧಾನದ ಅತಿ ಹೆಚ್ಚು ತಿದ್ದುಪಡಿಗೆ ಮೂಲ ಕತೃವೇ ಕಾಂಗ್ರೆಸ್ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ಶೆಟ್ಟಿ ಹೇಳಿದರು.
ಮೇಲುಕೋಟೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ನಿರ್ಲಕ್ಷ್ಯ, ಆಕ್ರೋಶ
Mar 31 2024, 02:06 AM IST
ಪಕ್ಷದ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಯನ್ನು ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದಾರೋ? ಇಲ್ಲವೋ? ನಮಗೆ ಗೊತ್ತಿಲ್ಲ ಎಂದು ಜಿಲ್ಲಾಧ್ಯಕ್ಷರ ವಿರುದ್ಧ ಹರಿಹಾಯ್ದರು.
ಗುಂಪುಗಾರಿಕೆಯಲ್ಲಿಯೇ ಕಾಂಗ್ರೆಸ್ ಕಾಲಹರಣ
Mar 31 2024, 02:05 AM IST
ಗಂಗಾವತಿ ಕ್ಷೇತ್ರದಲ್ಲಿನ ಕಾಂಗ್ರೆಸ್ ಭಿನ್ನಮತ, ನಾಯಕರ ಕಚ್ಚಾಟ, ಗುಂಪುಗಾರಿಕೆ ಪಕ್ಷದ ಲೋಕಸಭೆ ಅಭ್ಯರ್ಥಿಗೆ ತಲೆ ನೋವಾಗಿ ಪರಿಣಮಿಸಿದೆ.
ಕೋಲಾರ ಕ್ಷೇತ್ರ : ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ನಿರಾಳ
Mar 31 2024, 02:05 AM IST
ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಜಿಲ್ಲೆಯಲ್ಲಿ ಯಾರಿಗೂ ಪರಿಚಯವಿಲ್ಲ ಉಳಿದಿರುವ ೨೫ ದಿನಗಳಲ್ಲಿ ಮತದಾರರ ವಿಶ್ವಾಸ ಗಳಿಸಬೇಕಿದೆ. ಜೆಡಿಎಸ್ನ ಮಲ್ಲೇಶಬಾಬು ಕ್ಷೇತ್ರಕ್ಕೆ ಹಳಬರಾದರೂ ಕಾಂಗ್ರೆಸ್ ಜತೆ ಸೆಣಸಬೇಕಿದೆ
ಸಂಗಣ್ಣ ಆಪ್ತ, ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರು ಕಾಂಗ್ರೆಸ್ ಸೇರ್ಪಡೆ
Mar 31 2024, 02:05 AM IST
ಸಂಸದ ಸಂಗಣ್ಣ ಕರಡಿ ಕಟ್ಟಾ ಬೆಂಬಲಿಗ ಹಾಗೂ ಕೊಪ್ಪಳ ನಗರಸಭೆ 11ನೇ ವಾರ್ಡಿನ ಬಿಜೆಪಿ ಸದಸ್ಯ ರಾಜಶೇಖರ ಆಡೂರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಅನಂತ್ಗೆ ಟಿಕೆಟ್ ಮಿಸ್ ಆಗುತ್ತಿದ್ದಂತೆ ಬರಿದಾದ ಕಾಂಗ್ರೆಸ್ ಬತ್ತಳಿಕೆ
Mar 31 2024, 02:03 AM IST
ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡುತ್ತಿದ್ದಂತೆ ಕಾಂಗ್ರೆಸ್ ವಿರೋಧಿಗಳ ಬಗ್ಗೆ ಮುಗಿಬೀಳಲು ಬತ್ತಳಿಕೆಯಲ್ಲಿ ಹೊಸ ಅಸ್ತ್ರಕ್ಕಾಗಿ ತಡಕಾಡುವಂತಾಗಿದೆ.
ಕಾಂಗ್ರೆಸ್ ಸೇರ್ಪಡೆ ಖಚಿತ ಪಡಿಸಿದ ನಿಶಾ ಯೋಗೇಶ್ವರ್
Mar 31 2024, 02:01 AM IST
ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಜೆಪಿ ನಾಯಕರಾದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಯೋಗೇಶ್ವರ್ ಸದ್ಯದಲ್ಲೇ ಕಾಂಗ್ರೆಸ್ಗೆ ಸೇರ್ಪಡೆಯಾಗುವುದಾಗಿ ಅವರೇ ಅಧಿಕೃತವಾಗಿ ಘೋಷಿಸಿದ್ದಾರೆ.
.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ
Mar 31 2024, 02:01 AM IST
ಜಿಲ್ಲೆಯ ಹಾಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಚಿಕ್ಕಬಳ್ಳಾಪುರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಬೇರೆಯವನ್ನು ನೇಮಿಸಬೇಕಿದೆ. ಚುನಾವಣೆ ಬಳಿಕ ಕ್ರಮ ಕೈಗೊಳ್ಳುವ ಸಾಧ್ಯತೆ ಇದ
ಅಭಿವೃದ್ಧಿ, ಜನ ಸೇವೆಗೆ ಕಾಂಗ್ರೆಸ್ ಬೆಂಬಲಿಸಿ: ನಾಯಕ
Mar 31 2024, 02:00 AM IST
ಸುರಪುರ ಕ್ಷೇತ್ರದ ಜನಪರ ಅಭಿವೃದ್ಧಿ ಹಾಗೂ ಜನ ಸೇವೆಗೆ ಕೈಗೆ ಬೆಂಬಲಿಸಿ ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಹೇಳಿದರು.
< previous
1
...
108
109
110
111
112
113
114
115
116
...
141
next >
More Trending News
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ