• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಕ್ಷ ಜಾತಿಗಳ ಹೆಸರಿನಲ್ಲಿ ಚುನಾವಣೆ: ಸಿಟಿ ರವಿ

Mar 23 2024, 01:02 AM IST
ಕಾಂಗ್ರೆಸ್ ಪಕ್ಷ ಜಾತಿಗಳ ಹೆಸರಿನಲ್ಲಿ ಚುನಾವಣೆ ಮಾಡಲು ಹೊರಟಿದ್ದು, ಯುವಕ,ರೈತ,ಮಹಿಳೆ ಮತ್ತು ಬಡವ ಎಂಬ ನಾಲ್ಕು ಜಾತಿಗಳ ಪರವಾಗಿ ದುಡಿಯುವುದೇ ಮೋದಿಯವರ ನಿಲುವು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ: ಡಿ.ಎಸ್‌.ಅರುಣ್‌

Mar 23 2024, 01:01 AM IST
ದೇವಸ್ಥಾನಗಳ ಸಂಗ್ರಹದ ಹಣವನ್ನು ಸರ್ಕಾರಕ್ಕೆ ಮೊದಲೇ ಶೇ.10ರಷ್ಟು ಕೊಡಬೇಕು ಎಂಬ ನಿಯಮ ಈಗಿನ ಸರ್ಕಾರ ಜಾರಿಗೆ ತಂದಿದೆ. ಇದು ಸರಿಯಲ್ಲ. ನಮ್ಮ ಸರ್ಕಾರ ಇದ್ದಾಗ ದೇವಸ್ಥಾನಗಳು ತನ್ನೆಲ್ಲ ಕೆಲಸಗಳ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಉಳಿದ ಹಣದಲ್ಲಿ ಶೇ.10ರಷ್ಟು ನೀಡಬೇಕು ಎಂದು ಆದೇಶ ತಂದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಯಮ ರೂಪಿಸಿದೆ.

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ನಿಲುವೇನು?: ಶಾಸಕ ಎಂ.ಟಿ.ಕೃಷ್ಣಪ್ಪ

Mar 23 2024, 01:01 AM IST
ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸುವುದಾಗಿ ಘೋಷಿಸಿತ್ತು. ಆದರೆ ಈಗ ಕಾಂಗ್ರೆಸ್ ನ ಮೈತ್ರಿ ಪಕ್ಷವಾಗಿರುವ ತಮಿಳುನಾಡಿನ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದೆ. ಹಾಗಾದರೆ ಮೇಕೆದಾಟು ಯೋಜನೆಯ ಬಗ್ಗೆ ರಾಜ್ಯ ಕಾಂಗ್ರೆಸ್ ನಿಲುವೇನು ಎಂಬುದನ್ನು ಬಹಿರಂಗಪಡಿಸಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಸ್ಫೋಟ

Mar 23 2024, 01:00 AM IST
ರಾಮನಗರ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪ್ರಾಧಿಕಾರಗಳ ನೇಮಕದಲ್ಲಿ ಆಗಿರುವ ಅನ್ಯಾಯದ ವಿರುದ್ಧ ದಲಿತ ಮುಖಂಡರು ಅಪಸ್ವರ ಎತ್ತುವ ಮೂಲಕ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಸ್ಫೋಟಗೊಂಡಿದೆ.

ಮೈಸೂರು ಲೋಕಸಭಾ ಕ್ಷೇತ್ರದಿಂದ ಎಂ.ಲಕ್ಷ್ಮಣ್ ಗೆ ಕಾಂಗ್ರೆಸ್ ಟಿಕೆಟ್..!

Mar 22 2024, 01:10 AM IST

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ. ದಕ್ಷಿಣ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಒಟ್ಟು ಮೂರು ಬಾರಿ ಪಕ್ಷೇತರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತಿದ್ದಾರೆ.

ಕಾಂಗ್ರೆಸ್ ನಿರ್ಲಕ್ಷ್ಯಕ್ಕೆ 25+ ವಾರ್ಡ್‌ಗಳಲ್ಲಿ ಜಲಕ್ಷಾಮ

Mar 22 2024, 01:08 AM IST
ದಾವಣಗೆರೆ ಮಹಾನಗರದ 25ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ತೀವ್ರ ವ್ಯತ್ಯಯವಾಗಿದ್ದು, ಇದಕ್ಕೆ ಪಾಲಿಕೆ ಆಡಳಿತ ಪಕ್ಷದ ಬೇಜವಾಬ್ದಾರಿಯಿಂದ ಜನರು ನೀರಿನ ಸಮಸ್ಯೆ ಎದುರಿಸುವಂತಾಗಿದೆ ಎಂದು ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ ಕಿಡಿಕಾರಿದರೆ, ಅತ್ತ ಹರಿಹರದಲ್ಲಿ ಹೆಚ್ಚುವರಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ನಗರಸಭೆ ಮುಂಭಾಗ ನಗರಸಭೆ ಸದಸ್ಯ ದಾದಾ ಖಲಂದರ್ ಖಾಲಿ ಬಿಂದಿಗೆಗಳೊಂದಿಗೆ ಪ್ರತಿಭಟನೆ ಮಾಡಿದರು.

ಅಂಜಲಿ ನಿಂಬಾಳ್ಕರ್ ಕಾಂಗ್ರೆಸ್ ಅಭ್ಯರ್ಥಿ

Mar 22 2024, 01:05 AM IST
ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಪತ್ನಿಯಾಗಿರುವ ಇವರು ಮೂಲತಃ ವೈದ್ಯೆ.

ದೊಡ್ಡಮನಿ ಕಾಂಗ್ರೆಸ್ ಸೇರ್ಪಡೆಗೆ ಮಾದಿಗ ಸಮಾಜದ ವಿರೋಧ

Mar 22 2024, 01:03 AM IST
ಸಮಾಜದ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಿ ಯಾವ ಪಕ್ಷ ಬೆಂಬಲಿಸಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳುವ ಕಾರ್ಯ ಮುಂಬರುವ ದಿನಗಳಲ್ಲಿ ಮಾಡುತ್ತೇವೆ

ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟನೆ ನೀಡಲಿ: ಪ್ರಗತಿ ಪರ ಸಂಘಟನೆಗಳು

Mar 22 2024, 01:02 AM IST
ಐಎನ್.ಡಿಐಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಡಿಎಂಕೆ ಪಕ್ಷದ ಈ ನಡೆ ತೀವ್ರ ಬೇಸರ ತರಿಸಿದ್ದು, ಒಂದೆಡೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ನೃತ್ಯ ಮಾಡಿಕೊಂಡು ಮೇಕೆದಾಟು ಪಾದಯಾತ್ರೆ ಮೂಲಕ ಅಧಿಕಾರಕ್ಕೆ ಬಂದು ಈಗ ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ಮರೆತಿರುವುದು ದುರಂತವೇ ಸರಿ.

ಏ.1ರಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

Mar 21 2024, 01:08 AM IST

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಏ.1ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

 

  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved