• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ನೆಮ್ಮದಿ

May 18 2025, 02:08 AM IST
ಎರಡು ವರ್ಷ ರಾಜ್ಯದಲ್ಲಾಗಿರುವ ಅಭಿವೃದ್ಧಿ ಮತ್ತು ಸರ್ಕಾರ ಕೊಡಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು.

ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ : ಸಂಸದ ಬಿ. ವೈ ರಾಘವೇಂದ್ರ

May 18 2025, 01:07 AM IST
ಕಾಂಗ್ರೆಸ್ ಪಕ್ಷದ ಮುಖಂಡರು ಈ ದೇಶದ ಪ್ರಜೆ ಎನ್ನುವುದನ್ನು ಮರೆತು ಶತ್ರು ರಾಷ್ಟ್ರ ಪಾಕಿಸ್ತಾನದ ಪರವಾದ ವಕ್ತಾರರ ರೀತಿ ಹೇಳಿಕೆ ನೀಡುತ್ತಿರುವುದು ಅತ್ಯಂತ ಬಾಲಿಷವಾಗಿದ್ದು, ಇದರಿಂದ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮುಖಂಡರ ವ್ಯಕ್ತಿತ್ವದ ಬೆತ್ತಲೆ ಪ್ರದರ್ಶನವಾಗಿದೆ

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಅಸ್ಕಿ

May 17 2025, 01:35 AM IST
ಸರ್ಕಾರಕ್ಕೆ 2 ವರ್ಷ ಹಿನ್ನೆಲೆಯಲ್ಲಿ ಇಂದು ಮುದ್ದೇಬಿಹಾಳದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದ ಸಿ.ಬಿ.ಅಸ್ಕಿ

ಕಾಂಗ್ರೆಸ್ ಸೈನ್ಯವನ್ನೂ ನಂಬುತ್ತಿಲ್ಲ, ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುತ್ತಿದೆ: ಜೋಶಿ

May 17 2025, 01:24 AM IST
ಹಿಂದೆ ಪಾಕಿಸ್ತಾನ ಹಿಂದೂ ಟೆರರ್ ಅಂದರೆ ಇಲ್ಲಿಯ ಕಾಂಗ್ರೆಸ್ ನಾಯಕರು ಅದನ್ನೇ ಬಳಸಿದರು. ೩೭೦ ಕಾಯ್ದೆ ತೆಗೆದಾಗ ಪಾಕಿಸ್ತಾನ ಬ್ಲ್ಯಾಕ್ ಡೇ ಎಂದಿತ್ತು. ಇವರು ಸಹ ಬ್ಲ್ಯಾಕ್ ಡೇ ಅಂದಿದ್ದರು. ಕಾಂಗ್ರೆಸ್‌ನ ಕೆಲವು ನಾಯಕರು ಈ ರೀತಿ ಮಾತನಾಡುತ್ತಿದ್ದು, ಕಾಂಗ್ರೆಸ್ ಮಾತನಾಡದಂತೆ ಸೂಕ್ತ ಎಚ್ಚರಿಕೆ ನೀಡಬೇಕು.

ದೇಶದ ಐಕ್ಯತೆಗೆ ಎಲ್ಲರೂ ಒಗ್ಗಟ್ಟಿನಿಂದ ಇರೋಣ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ

May 16 2025, 01:59 AM IST
ಹಾವೇರಿಯ ಹೊಸಮಠ ಬಳಿಯ ಬಸವೇಶ್ವರ ವೃತ್ತದಲ್ಲಿ ಗುರುವಾರ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ರಕ್ತದಾನ ಶಿಬಿರ ನಡೆಯಿತು.

ಕಾಂಗ್ರೆಸ್ ಬೆಂಬಲಿತ ಬಿ.ವಿ.ಸತೀಶ್‌ಗೌಡ ನಾಮಪತ್ರ ಸಲ್ಲಿಕೆ

May 16 2025, 01:57 AM IST
ಹೊಸಕೋಟೆ: ಮೇ 25ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ.ವಿ.ಸತೀಶ್‌ಗೌಡ ಹಾಗೂ ಪೂರ್ವ ತಾಲೂಕಿನ ಅಭ್ಯರ್ಥಿಯಾಗಿ ಕೆಎಂಎಂ ಮಂಜುನಾಥ್ ನಾಮಪತ್ರ ಸಲ್ಲಿಸಿದರು.

೧೭ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಣಿ ಸಭೆ

May 16 2025, 01:48 AM IST
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ ೧೭ರಂದು ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಕಾರ್ಯಕಾರಿಣಿ ಪುತ್ತೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕಾರಣಿಯಲ್ಲಿ ಆಹ್ವಾನಿತರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.

40ಕ್ಕೂ ಅಧಿಕ ಇತರ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

May 13 2025, 11:56 PM IST
ಶಾಸಕ ಅಜ್ಜಿಕುಟ್ಟಿರ ಎಸ್‌ ಪೊನ್ನಣ್ಣ ಅವರು ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಾಸಕರ ಕಾರ್ಯ ವೈಖರಿ ಮೆಚ್ಚಿ ಹಾಗೂ ಕಾಂಗ್ರೆಸ್‌ ತತ್ವ ಸಿದ್ಧಾಂತ ಮೆಚ್ಚಿ ಸುಮಾರು 40ಕ್ಕೂ ಅಧಿಕ ಇತರ ಪಕ್ಷದ ಕಾಯಕರ್ತರು ಕಾಂಗ್ರೆಸ್‌ ಸೇರ್ಪಡೆಗೊಂಡರು.

ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿಲ್ಲ

May 13 2025, 11:45 PM IST
ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಚುನಾವಣೆ ಮಾಡುವ ತಾಕತ್ತು ಇಲ್ಲ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಕಿದರು.

ಗುಜರಾತ್ ಮಾದರಿಯಲ್ಲಿ ಕಾಂಗ್ರೆಸ್ ಬಲವರ್ಧನೆ ಮುಖ್ಯ

May 13 2025, 01:22 AM IST
ರಾಹುಲ್ ಗಾಂಧಿ ಅವರು ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಅನುಸರಿಸುತ್ತಿರುವ ಮಾದರಿಗಳನ್ನು ರಾಜ್ಯದಲ್ಲೂ ಜಾರಿ ಮಾಡಬೇಕಿದೆ ಎಂದು ಕಾಂಗ್ರೆಸ್ ಹರಿಹರ ವಿಧಾನಸಭಾ ಕ್ಷೇತ್ರ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ವಿಜಯ್‍ಕುಮಾರ್ ಹೇಳಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved