• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನಕ್ಕೆ ಅತೀ ಹೆಚ್ಚು ಅಪಮಾನ ಮಾಡಿದ್ದೇ ಕಾಂಗ್ರೆಸ್: ಪ್ರಹ್ಲಾದ್ ಜೋಶಿ

May 13 2025, 01:21 AM IST
ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದವರೇ ಇವತ್ತು ಸಂವಿಧಾನ ರಕ್ಷಕರು ನಾವೇ ಅನ್ನೋ ರೀತಿಯಲ್ಲಿ ಪೋಸ್ ಕೊಡುತ್ತಿದ್ದಾರೆ. ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ಅತಿಹೆಚ್ಚು ತಿದ್ದುಪಡಿ ಮಾಡಿದವರೇ ಕಾಂಗ್ರೆಸ್ಸಿಗರು.

ಸಚಿವ ಎಸ್ಸೆಸ್ಸೆಂ, ಸಂಸದೆ ಡಾ.ಪ್ರಭಾ ಬಗ್ಗೆ ಟೀಕೆ ಸಲ್ಲದು: ಕಾಂಗ್ರೆಸ್ ಎಚ್ಚರಿಕೆ

May 13 2025, 01:16 AM IST
ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರೆ ತಕ್ಕ ಪಾಠ ಕಲಿಸಬೇಕಾದೀತು ಎಂದು ಬಿಜೆಪಿ ರೈತ ಮೋರ್ಚಾ ಮುಖಂಡ ಲೋಕಿಕೆರೆ ನಾಗರಾಜ್‌ಗೆ ಕಾಂಗ್ರೆಸ್ ಪಕ್ಷವು ಎಚ್ಚರಿಸಿದೆ.

ರಾಜ್ಯದಲ್ಲಿ 100 ಕಾಂಗ್ರೆಸ್ ಭವನ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

May 12 2025, 12:20 AM IST
ಮಹಾತ್ಮಾ ಗಾಂಧೀಜಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವ ಸ್ಮರಣಾರ್ಥ ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ 100 ಕಾಂಗ್ರೆಸ್ ಭವನ ಸ್ಥಾಪಿಸುವ ಉದ್ದೇಶ

May 11 2025, 11:49 PM IST
ರಾಮನಗರ: ಮಹಾತ್ಮ ಗಾಂಧಿರವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ 100 ವರ್ಷಗಳ ಸ್ಮರಣಾರ್ಥ ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಯೋಧರ ಶ್ರೇಯಸ್ಸಿಗೆ ಪ್ರಾರ್ಥಿಸಿ ಹಾನಗಲ್ಲ ದೇವಸ್ಥಾನ, ದರ್ಗಾದಲ್ಲಿ ಕಾಂಗ್ರೆಸ್ ಪೂಜೆ

May 11 2025, 01:31 AM IST
ಆಪರೇಷನ್ ಸಿಂದೂರ ಕಾರ್ಯಾಚರಣೆ ಬೆಂಬಲಿಸಿ, ಯೋಧರ ಶ್ರೇಯಸ್ಸಿಗೆ ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಹಾನಗಲ್ಲ ತಾಲೂಕಿನ ಎಲ್ಲ ಗ್ರಾಮಗಳ ಗ್ರಾಮದೇವಿ ದೇವಸ್ಥಾನಗಳು, ಇಲ್ಲಿನ ಅಲಾಹಜರತ್ ಕಾಶ್ಮೀರಿ ದರ್ಗಾದಲ್ಲಿ ಏಕಕಾಲಕ್ಕೆ ಪೂಜೆ ಸಲ್ಲಿಸಿದರು.

ಇಂದು ಕಾಂಗ್ರೆಸ್ ಕಚೇರಿ ಅಡಿಗಲ್ಲು, ಯುವ ಪರ್ವ ಸಮಾವೇಶ

May 11 2025, 01:21 AM IST
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಕಾಂಗ್ರೆಸ್ ಕಚೇರಿಯ ಅಡಿಗಲ್ಲು ಶಂಕುಸ್ಥಾಪನಾ ಸಮಾರಂಭ ಭಾನುವಾರ ನಗರದ ವಿಜಯನಗರದ ಬಳಿ ಆಂಜನೇಯ ಪ್ರತಿಮೆ ಎದುರು ನಡೆಯಲಿದೆ ಎಂದು ನೂತನ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ .ವಿ. ಚಂದ್ರಸಾಗರ ತಿಳಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ: ಸಚಿವ ಚಲುವರಾಯಸ್ವಾಮಿ

May 11 2025, 01:19 AM IST
ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದರೆ ಸರ್ಕಾರದಿಂದ ಮತ್ತಷ್ಟು ಅನುದಾನ ತರಲು ಸಹಾಯವಾಗಲಿದೆ. ಈಗಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿ ಮಳವಳ್ಳಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎನ್ನುವುದನ್ನು ಸಾಬೀತು ಪಡಿಸಬೇಕು.

ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಮಾರಕ: ಅರಗ ಜ್ಞಾನೇಂದ್ರ

May 11 2025, 01:19 AM IST
ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ಮಾರಕ. ಈ ಸರ್ಕಾರ ಇರುವವರೆಗೂ ಜನರು ಕಷ್ಟಪಡುವುದು ತಪ್ಪುವುದಿಲ್ಲ.

ಬಿಜೆಪಿ ಮುಖಂಡ ನಾಗರಾಜು, ಕುಮಾರ್ ಕಾಂಗ್ರೆಸ್ ಸೇರ್ಪಡೆ

May 10 2025, 01:02 AM IST
ಎಲ್ಲೇಮಾಳ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿಜೆಪಿ ಮುಖಂಡ ನಾಗರಾಜು ಹಾಗೂ ಕುಮಾರ್ ಮಾಜಿ ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಮಡಿಕೇರಿಯಲ್ಲಿ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರ ದಿನಾಚರಣೆ

May 09 2025, 12:34 AM IST
ಕಾಂಗ್ರೆಸ್‌ ಸೇವಾದಳದ ಸಂಸ್ಥಾಪಕ ಎನ್‌.ಎಸ್. ಹರ್ಡೀಕರ್‌ ಅವರ 136ನೇ ಜನ್ಮ ದಿನವನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಆಚರಿಸಲಾಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved