• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಬಿಗಿಪಟ್ಟು

Mar 03 2024, 01:33 AM IST
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷವನ್ನು ತಮ್ಮ ಸ್ವಾರ್ಥಕ್ಕೆ ಬಲಿ ಕೊಡುತ್ತಿದ್ದಾರೆ. ತಾಲೂಕಿನಲ್ಲಿ ಪಕ್ಷವನ್ನು ದಿವಾಳಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ: ಕಿಶೋರ್ ಕುಮಾರ್

Mar 02 2024, 01:54 AM IST
ಉಚಿತ ಗ್ಯಾರಂಟಿಗಳ ಆಮಿಷದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಬರಪರಿಹಾರ ಕಾರ್ಯದಲ್ಲಿ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಆರೋಪಿಸಿದ್ದಾರೆ.

ಬರಗಾಲ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ; ಬಿಜೆಪಿ ಜಿಲ್ಲಾಧ್ಯಕ್ಷ

Mar 02 2024, 01:47 AM IST
ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮುಚ್ಚುತ್ತಾ ಬಂದಿದೆ. ಟ್ಯಾಂಕರ್ ನೀರಿನ ಮಾಫಿಯಾಗಳಿಗೆ ಅನುಕೂಲ ಮಾಡಿಕೊಟ್ಟಿದೆ. ನೀರಿನ ದರವನ್ನು ದುಪ್ಪಟ್ಟು ಮಾಡಿದ ಪರಿಣಾಮ ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜಾಗದಂತೆ ಮಾಡಿ ಉದ್ಯಮಗಳು ಬಾಗಿಲು ಮುಚ್ಚಿ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗದಲ್ಲೂ ವೈಫಲ್ಯ: ರಾಜಶೇಖರ ನಾಗಪ್ಪ

Mar 02 2024, 01:45 AM IST
ರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳು ಮುಚ್ಚುತ್ತಿವೆ. ಟ್ಯಾಂಕರ್ ನೀರಿನ ಮಾಫಿಯಾಗೆ ಜೊತೆಯಾಗಿ ನೀರಿನ ಬೆಲೆ ದುಪ್ಪಟ್ಟು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸದೇ, ಉದ್ಯಮಗಳು ಬಾಗಿಲು ಮುಚ್ಚಿ, ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ. ಶೋಷಿತ, ಪೀಡಿತ, ವಂಚಿತ ತಳ ಸಮುದಾಯಗಳ ಮೇಲಿನ ನಿರಂತರ ಅನ್ಯಾಯ ಮುಂದುವರಿದಿದ್ದು, ಇದೊಂದು ದಲಿತ ವಿರೋಧಿ ಸರ್ಕಾರ.

ಕಾಂಗ್ರೆಸ್ ನ ಯೋಜನೆಗಳು ‘ಗ್ಯಾರಂಟಿ’ ಅನುಷ್ಠಾನ: ಲಕ್ಷ್ಮೀ

Mar 01 2024, 02:19 AM IST
ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದು ತುಂಬಾ ಸಂತೋಷ. ಕೇಂದ್ರ ಸರ್ಕಾರ ಇದಕ್ಕಾಗಿ ಐದು ಸಾವಿರ ಕೋಟಿ ಖರ್ಚು ಮಾಡಿದೆ. ಆದರೆ ನಮ್ಮ ಸರ್ಕಾರ ಒಂದು ತಿಂಗಳಿಗೆ ಮಹಿಳೆಯರಿಗೆ 4 ಸಾವಿರ ಕೋಟಿ ನೀಡಿ ರಾಮರಾಜ್ಯ ಸ್ಥಾಪನೆಗೆ ಮುಂದಾಗಿದೆ.

ಕಾಂಗ್ರೆಸ್ ಕಚೇರಿ ಮುಂದೆ ಕೈ ಕಾರ್ಯಕರ್ತರ ಹೈ ಡ್ರಾಮ

Feb 29 2024, 02:04 AM IST
ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಿನ್ನೆಲೆ ಬುಧವಾರ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ನಾಟಕೀಯ ಬೆಳವಣಿಗೆಯೊಂದು ನಡೆದಿದ್ದು ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಕೈ ಮುಖಂಡರು ಹಿಮ್ಮೆಟ್ಟಿಸಿದರು. ಸಕಾಲದಲ್ಲಿ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಬಿಜೆಪಿ ಮುತ್ತಿಗೆ ಎದುರಿಸಲು ಸಿದ್ಧವಾಗಿತ್ತು ಕಾಂಗ್ರೆಸ್ ಕೋಟೆ

Feb 29 2024, 02:03 AM IST
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಬಳಿ ಬಂದರೆ ಸಂಘರ್ಷವಾಗುವ ವಾತಾವರಣ ಕೂಡ ಸೃಷ್ಟಿಯಾಗಿತ್ತು. ಆದರೆ ಪೊಲೀಸರು ಅನತಿ ದೂರದಲ್ಲಿಯೇ ಬಿಜೆಪಿ ಕಾರ್ಯಕರ್ತರನ್ನು ತಡೆದು ಬಂಧಿಸಿ ಕರೆದೊಯ್ದರು.

ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆಗೆ ಯತ್ನ: ನಾಯಕರ ಬಂಧನ

Feb 29 2024, 02:03 AM IST
ಬ್ರಹ್ಮಗಿರಿ ಸರ್ಕಲ್ ಬಳಿ ಜಮಾಯಿಸಿದ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಮೊದಲು ನಡುರಸ್ತೆಯಲ್ಲೇ ಕುಳಿತು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನಂತರ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಾಯರ್ ಕೆರೆ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ತೆರಳಲು ಯತ್ನಿಸಿದರು.

ತುಮಕುರು: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

Feb 29 2024, 02:02 AM IST
ಸಂಸದ ಜಿ.ಎಸ್. ಬಸವರಾಜು ನೇತೃತ್ವದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಸಹಕಾರ ಕ್ಷೇತ್ರದಲ್ಲಿ ಮೀಸಲಿಗೆ ವಿರೋಧ; ಜಿಟಿಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Feb 29 2024, 02:02 AM IST
ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವುದನ್ನು ವಿರೋಧಿಸಿರುವ ಶಾಸಕ ಜಿ.ಟಿ.ದೇವೇಗೌಡರು ಸಂವಿಧಾನ ವಿರೋಧಿಯಾಗಿದ್ದಾರೆ ಎಂದು ಆರೋಪ. ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದ ಶಾಸಕ ಜಿ.ಟಿ.ದೇವೇಗೌಡರ ಕಚೇರಿ ಎದುರು ಕಾಂಗ್ರೆಸ್ ಮತ್ತು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಪದಾಧಿಕಾರಿಗಳಿಂದ ಪ್ರತಿಭಟನೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 161
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved