• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕಾಂಗ್ರೆಸ್ ನ 5ನೇ ಗ್ಯಾರಂಟಿ ಯುವನಿಧಿಗೆ ಚಾಲನೆ: ಟಿಡಿ ರಾಜೇಗೌಡ

Jan 12 2024, 01:47 AM IST
ಜ.12ರ ಶುಕ್ರವಾರ ವಿವೇಕಾನಂದ ಜಯಂತಿಯಂದು ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ಜಾರಿಗೊಳ್ಳುತ್ತಿದ್ದು ಇದು ದೇಶದಲ್ಲಿಯೇ ಇತಿಹಾಸ ನಿರ್ಮಿಸುವ ದಿನ ಎಂದು ಶಾಸಕರ ಕಚೇರಿ ಸಮರ್ಪಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು

ಕಾಂಗ್ರೆಸ್: ಲೋಕಸಭಾ ಚುನಾವಣೆ ಗೆಲ್ಲಲು ಸಚಿವರಿಗೆ 6 ಟಾಸ್ಕ್‌

Jan 12 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ಭರ್ಜರಿ ತಯಾರಿ ನಡೆಸಿದ್ದು, ಸಚಿವರಿಗೆ ವರಿಷ್ಠರು 6 ಟಾಸ್ಕ್‌ ನೀಡಿದ್ದಾರೆ. ಈ ಟಾಸ್ಕ್‌ನಲ್ಲಿ ಮೋದಿಯನ್ನು ಸೋಲಿಸುವುದು ಪ್ರಮುಖ ಜಾವಾಬ್ದಾರಿ ನೀಡಲಾಗಿದೆ.

ಅನ್ನದಾತನ ಜೀವನ ಸುಧಾರಣೆಗೆ ಕಾಂಗ್ರೆಸ್ ಸರ್ಕಾರ ಬದ್ಧ

Jan 11 2024, 01:31 AM IST
ಹೊಸಕೋಟೆ: ದೇಶದಲ್ಲಿ 50 ರಿಂದ 60 ರಷ್ಟು ಭಾಗದ ಜನತೆ ಕೃಷಿ ಆಧಾರಿತ ಜೀವನಕ್ರಮವನ್ನು ಅನುಸರಿಸುತ್ತಿದ್ದಾರೆ ಇಂತಹ ರೈತರ ಬಾಳನ್ನು ಬೆಳಗಿಸಲು ವಿಧ್ಯಾರ್ಥಿಗಳು ಪಣತೊಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ವಿಧ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ದೇವೇಗೌಡರಿಗೆ ಪ್ರಧಾನಿ, ಕುಮಾರಸ್ವಾಮಿಗೆ ಸಿಎಂ ಪಟ್ಟ ನೀಡಿದ್ದು ಕಾಂಗ್ರೆಸ್ ಎಂದ ಶಾಸಕ ಪಿಎಂ ನರೇಂದ್ರಸ್ವಾಮಿ

Jan 09 2024, 02:00 AM IST
ಈಗ ಬಿಜೆಪಿಯ ಜಾತಿ ಪಕ್ಷದಲ್ಲಿ ಮೈತ್ರಿಯಲ್ಲಿರುವ ಕುಮಾರಣ್ಣ ಅವರಿಗೆ ಮುಂದೆ ಬಿಜೆಪಿಯಿಂದ ಮೂರು ನಾಮಗಳು ಸಿಗಬಹುದೆನೊ?, ಕುಂಟುಂಬ ರಾಜಕಾರಣ ಮಾಡಿ ತಮ್ಮ ಪುತ್ರನ ಮಂಡ್ಯಕ್ಕೆ ತಂದು ನಿಲ್ಲಿಸಿ ಮಂಡ್ಯ ಜಿಲ್ಲೆಗೆ 8 ಸಾವಿರ ಕೋಟಿ ರು. ಅನುದಾನ ನೀಡಿದ್ದೇನೆ ಎಂದರು. ಆದರೆ, ಆ ಹಣವನ್ನು ಸಹ ನೀಡಲಿಲ್ಲ.

ಕೋಮು ದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಸಚಿವೆ ಶೋಭಾ ಕರಂದ್ಲಾಜೆ ಆರೋಪ

Jan 08 2024, 01:45 AM IST

ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ದೇಶದಲ್ಲಿ ಕೋಮುದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಮಾಡಿದಂತಿದೆ. ಬಿ.ಕೆ.ಹರಿಪ್ರಸಾದ್ ಹೇಳಿಕೆ ಇದರ ಒಂದು ಝಲಕ್ ಆಗಿದೆ ಎಂದು ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕುಂಠಿತ: ಸಿ.ಟಿ.ರವಿ

Jan 05 2024, 01:45 AM IST
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಆರೇಳು ತಿಂಗಳಾದರೂ ತನ್ನ ನಡಿಗೆಯನ್ನೇ ಪ್ರಾರಂಭಿಸಿಲ್ಲ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ ಎಂದು ಕಡೂರಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸಿಟಿ ರವಿ ಆರೋಪಿಸಿದರು.

ಕರ ಸೇವಕರ ಬಂಧನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
ಕರಸೇವಕರ ಬಂಧನ ಕುರಿತು ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಬುಧವಾರ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿತ್ತು. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲೂ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಅಜ್ಜಮಾಡ ದೇವಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕಾಂಗ್ರೆಸ್ ಸರ್ಕಾರದಿಂದ ರಾಮಭಕ್ತರ ಬೆದರಿಸುವ ಕೆಲಸ

Jan 04 2024, 01:45 AM IST
ಲೋಕಸಭೆ ಚುನಾವಣೆ ಹಿನ್ನೆಲೆಯ ಎಲ್ಲಾ ಸಮೀಕ್ಷೆಗಳಲ್ಲೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಾಗ ಕಾಂಗ್ರೆಸ್ ನವರು ರಾಮನ ಬಗ್ಗೆ ಮಾತನಾಡಿದ್ದರು. ರಾಮಾಯಣವೇ ಇಲ್ಲವೆಂದು, ಶ್ರೀರಾಮಚಂದ್ರ ಕೇವಲ ಕಲ್ಪನೆಯೆಂಬುದಾಗಿ ಹೇಳಿದ್ದು ಇದೇ ಕಾಂಗ್ರೆಸ್.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ

Jan 04 2024, 01:45 AM IST
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.

ವರ್ಷದ ಆರಂಭದಂದೇ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ತಂತ್ರ

Jan 02 2024, 02:15 AM IST
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಕಸರತ್ತು ಚಿತ್ರದುರ್ಗದಲ್ಲಿ ಭರ್ಜರಿಯಾಗಿ ಆರಂಭವಾಗಿದೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 150
  • next >

More Trending News

Top Stories
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಸಮಾನತೆ ಸೂಚ್ಯಂಕ : ಭಾರತ ವಿಶ್ವದಲ್ಲೇ ನಂ. 4ನೇ ಸ್ಥಾನದಲ್ಲಿ
ಪಿಎನ್‌ಬಿ ವಂಚನೆ : ನೀರವ್‌ ಸೋದರ ನೇಹಲ್‌ ಬಂಧನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved