• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯಕೊಡುವ ಪಕ್ಷ ಕಾಂಗ್ರೆಸ್: ಲಕ್ಷ್ಮಣ್

Jan 01 2024, 01:15 AM IST
ಮಾದಿಗ ಸಮಾಜದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಮಾದಿಗ ಸಮಾಜವನ್ನು ದೊಡ್ಡಮಟ್ಟಕ್ಕೆ ಕೊಂಡೊಯ್ಯು ತ್ತಿರುವ ಪಕ್ಷ ಕಾಂಗ್ರೆಸ್. ಈಗಾಗಲೇ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಜಿ.ಪರಮೇಶ್ವರ್ ಅವರನ್ನು ಗೃಹ ಸಚಿವರಾಗಿ ಮಾಡಿ ಮಾದಿಗ ಸಮಾಜಕ್ಕೆ ದೊಡ್ಡ ಸ್ಥಾನ ನೀಡಿದ ಪಕ್ಷ ಕಾಂಗ್ರೆಸ್ ಎಂದು ಮಾದಿಗ ಸಮಾಜ ಅಧ್ಯಕ್ಷ ಚಿಕ್ಕಂಗಳ ಲಕ್ಷ್ಮಣ್‌ ಹೇಳಿದರು.

ಮನಗೂಳಿ ಪಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು

Dec 31 2023, 01:30 AM IST
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ವಾರ್ಡ್ ನಂ.೭ ರ ಸದಸ್ಯ ಮೋದಿನಸಾಬ ಮಕಾನದಾರ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.೨೭ ರಂದು ಜರುಗಿದ ಉಪಚುನಾವಣೆಯ ಮತಎಣಿಕೆ ಶನಿವಾರ ಸ್ಥಳೀಯ ತಹಸೀಲ್ದಾರ ಕಚೇರಿಯಲ್ಲಿ ನಡೆಯಿತು.

ಪುರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗೆ ಗೆಲವು

Dec 31 2023, 01:30 AM IST
ನವಲಗುಂದ ಪಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ಮಂಜುನಾಥ ಸುಣಗಾರ ಗೆಲವು ಸಾಧಿಸಿದ್ದಾರೆ.

ಕನ್ನಡ ವಿರೋಧಿ ಕಾಂಗ್ರೆಸ್ ಸರ್ಕಾರ: ಮುತಾಲಿಕ ಆಕ್ರೋಶ

Dec 31 2023, 01:30 AM IST
ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರಮೋದ ಮುತಾಲಿಕ ಆಗ್ರಹಿಸಿದರು.

ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಫಲಿತಾಂಶ: ನಾಲ್ಕೂ ಕಡೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು

Dec 31 2023, 01:30 AM IST
ರಾಯಚೂರು ಜಿಲ್ಲೆಯಲ್ಲಿ ಎರಡು ನಗರಸಭೆ ಹಾಗೂ ಎರಡು ಪುರಸಭೆ ಸೇರಿ ನಾಲ್ಕು ಸ್ಥಾನಗಳಲ್ಲಿ ಮೂರು ಕಡೆ ಚುನಾವಣೆ ನಡೆದರೆ, ಒಂದು ಕಡೆ ಅವಿರೋಧ ಆಯ್ಕೆ ನಡೆದಿದ್ದು ಎಲ್ಲ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಯಚೂರು ನಗರಸಭೆಯ 12 ನೇ ವಾರ್ಡ್, ಸಿಂಧನೂರಿನ 22ನೇ ವಾರ್ಡ್, ದೇವದುರ್ಗದ 5ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಲಿಂಗಸೂಗೂರು 19 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದಾರೆ.

ವಾರದೊಳಗೆ ವಿಶೇಷ ಸಾಮಾನ್ಯ ಸಭೆ ಕರೆಯಿರಿ: ಕಾಂಗ್ರೆಸ್ ಸದಸ್ಯರ ಆಗ್ರಹ

Dec 31 2023, 01:30 AM IST
ಶನಿವಾರದ ಸಭೆಯಲ್ಲಿ ಪಾಸ್‌ ಎಂದು ಹೊರಹೋಗಿರುವ ಸಭೆಯ ಠರಾವನ್ನು ರದ್ದುಪಡಿಸಬೇಕು. ವಾರದೊಳಗೆ ವಿಶೇಷ ಸಾಮಾನ್ಯಸಭೆ ಕರೆಯಲು ಪ್ರತಿಪಕ್ಷದ ಸದಸ್ಯರು ಮನವಿ ಮಾಡಿದ್ದಾರೆ.

ಅಯೋಧ್ಯೆಗೆ ಬಂದು ಪ್ರಾಯಶ್ಚಿತ್ತ ಮಾಡಿಕೊಳ್ಳಿ: ಕಾಂಗ್ರೆಸ್ ನಾಯಕರಿಗೆ ಸುನಿಲ್ ಕುಮಾರ್ ಸಲಹೆ

Dec 31 2023, 01:30 AM IST
ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬಂದು ನಿಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಕರಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಸುನಿಲ್ ಕುಮಾರ್ ಸಲಹೆ ನೀಡಿದರು.

ಲೋಪ ಎಸಗಿದವನ ಸದಸ್ಯತ್ವ ರದ್ದಿಗೆ ಕಾಂಗ್ರೆಸ್, ಬಿಜೆಪಿ ಆಗ್ರಹ

Dec 31 2023, 01:30 AM IST
ಕೊಳ್ಳೇಗಾಲ ನಗರಸಭೆಯಲ್ಲಿ ಸದಸ್ಯನ ಕಾರುಬಾರು10 ವರ್ಷ ಕಂದಾಯ ಕಟ್ಟದೆ ವಂಚನೆ ನೀರಿನ ಘಟಕದಲ್ಲಿ ಲೋಪ,14 ಮಂದಿ ವಿರುದ್ಧ ಕೈಗೊಳ್ಳದ ಬಗ್ಗೆ ಆಕ್ರೋಶ

ದೇಶದ ಬಹುತೇಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಕಾರಣ: ಸಂಗಮೇಶ್ವರ್

Dec 29 2023, 01:32 AM IST
ಸ್ವಾತಂತ್ರ್ಯಕ್ಕೂ ಮುನ್ನ, ಸ್ವಾತಂತ್ರ್ಯದ ನಂತರವೂ ಉಳಿದಿರುವ ಕಾಂಗ್ರೆಸ್‌ ಪಕ್ಷವು ಭಾರತ ದೇಶಕ್ಕೆ ಬಹಳಷ್ಟು ಕೊಡುಗೆ ನೀಡಿದೆ. ದೇಶದ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಭದ್ರಾವತಿಯಲ್ಲಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ಸಿನಿಂದ ಅವಿರತ ಶ್ರಮ-ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ

Dec 29 2023, 01:32 AM IST
ಕಾಂಗ್ರೆಸ್ ಕೇವಲ ಅಧಿಕಾರ ಅನುಭವಿಸಿಲ್ಲ. ಅಂದು ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಕಾಂಗ್ರೆಸ್‌ನಲ್ಲಿದ್ದ ಹಲವು ಧುರೀಣರು ಸಕ್ರಿಯವಾಗಿ ಭಾಗವಹಿಸುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಸಫಲರಾಗಿದ್ದಾರೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 150
  • next >

More Trending News

Top Stories
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಸಮಾನತೆ ಸೂಚ್ಯಂಕ : ಭಾರತ ವಿಶ್ವದಲ್ಲೇ ನಂ. 4ನೇ ಸ್ಥಾನದಲ್ಲಿ
ಪಿಎನ್‌ಬಿ ವಂಚನೆ : ನೀರವ್‌ ಸೋದರ ನೇಹಲ್‌ ಬಂಧನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved