• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ನೆಮ್ಮದಿ ಜೀವನವೇ ಕಾಂಗ್ರೆಸ್ ಆಶಯ

Nov 06 2023, 12:47 AM IST
ಜನರ ನೆಮ್ಮದಿ ಜೀವನವೇ ಕಾಂಗ್ರೆಸ್ ಆಶಯ: ಮಾಜಿ ಸಚಿವ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿಪ್ರಾಯ

ಶಿವಮೊಗ್ಗದಲ್ಲಿ ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ: ಬೃಹತ್‌ ಮೆರವಣಿಗೆ

Nov 05 2023, 01:18 AM IST
ಜಿಲ್ಲಾ ಕಾಂಗ್ರೆಸ್ ಮುಖಂಡರ ಸಮ್ಮುಖ ಅಧಿಕೃತವಾಗಿ ಪಕ್ಷದ ಸದಸ್ಯತ್ವ ಸ್ವೀಕಾರ

ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ-ಸಿದ್ದರಾಮಯ್ಯ

Nov 03 2023, 12:31 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷ ಸುಭದ್ರವಾಗಿಯೇ ಇರುತ್ತದೆ. ಅದನ್ನ ಕೆಡವಲು ಸಾಧ್ಯವಿಲ್ಲ. ಮುಂದಿನ ಬಾರಿಯೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದ ಬೇಳೂರು ಹೇಳಿಕೆ

Nov 01 2023, 01:02 AM IST
ಬಿಜೆಪಿಯನ್ನು ಹಾಡಿ ಹೊಗಳಿದ್ದು, ಜಿಲ್ಲೆ ರಾಜಕಾರಣಲ್ಲಿ ಹೊಸ ಸಂಚಲನ

ಕಾಂಗ್ರೆಸ್ ಮನೆಯೊಂದು ನೂರು ಬಾಗಿಲಿನಂತಾಗಿದೆ-ಸಚಿವ ಬಿ.ಸಿ. ಪಾಟೀಲ

Nov 01 2023, 01:00 AM IST
ನಮ್ಮ ಪಕ್ಷ ಯಾವುದೇ ಆಪರೇಷನ್‌ಗೆ ಕೈಹಾಕಿಲ್ಲ. ಅವರಲ್ಲಿಯೇ ಇಂದು ಅಸಮಾಧಾನದ ಅಲೆ ಬೀಸುತ್ತಿದೆ. ಕಾಂಗ್ರೆಸ್ಸಿನವರೇ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗೇನಾದರೂ ಸರ್ಕಾರ ಬಿದ್ದಲ್ಲಿ ಕಾಂಗ್ರೆಸ್ಸಿನವರೇ ಬೀಳಿಸುತ್ತಾರೆ ಎಂದು ಬಿ.ಸಿ. ಪಾಟೀಲ ಭವಿಷ್ಯ ನುಡಿದರು.

ಯುವ ಕಾಂಗ್ರೆಸ್ ಕಾರ್ಯದರ್ಶಿ ಮೇಲೆ ಹಲ್ಲೆ

Nov 01 2023, 01:00 AM IST
ಕೊಪ್ಪಳ: ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ ಆಪ್ತ ಎಂದೇ ಗುರುತಿಸಿಕೊಂಡಿರುವ ಡಿಎಸ್ಎಸ್ ಸಂಘಟನೆ ಮುಖಂಡ ಮಲ್ಲು ಪೂಜಾರ ಮೇಲೆ ಮಂಗಳವಾರ ನಗರದಲ್ಲಿಯೇ ಹಲ್ಲೆ ನಡೆದ ಘಟನೆ ಸಂಭವಿಸಿದೆ.ಕುವೆಂಪು ನಗರದ ಅವರ ನಿವಾಸದಿಂದ ಆಗಮಿಸುತ್ತಿದ್ದ ವೇಳೆ ಲಿಂಗಾಯತ ರುದ್ರಭೂಮಿಯ ಬಳಿ ಬೈಕ್ ನಲ್ಲಿ ಬಂದಿದ್ದ ಐವರು ಮುಸುಕುದಾರಿಗಳು ಹಲ್ಲೆ ಮಾಡಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Oct 29 2023, 01:00 AM IST
ಹಾಸನ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ತೆಲಂಗಾಣ: ಅಜರುದ್ದೀನ್‌ಗೆ ಕಾಂಗ್ರೆಸ್ ಟಿಕೆಟ್‌

Oct 28 2023, 01:15 AM IST
ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್‌ ಅಜರುದ್ದೀನ್‌ಗೆ ಜುಬಿಲಿ ಹಿಲ್ಸ್‌ ಕ್ಷೇತ್ರದಿಂದ ಟಿಕೆಟ್‌ ನೀಡಿದೆ.

ಸ್ಥಳೀಯರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

Oct 22 2023, 01:01 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿಗಳ ಪೈಪೋಟಿ ಆರಂಭವಾಗಿದ್ದು, ಶನಿವಾರ ಜೆಜೆ ಹಟ್ಟಿ ತಿಪ್ಪೇಸ್ವಾಮಿ ವಿನೂತನ ಪಾದಯಾತ್ರೆ ಹಮ್ಮಿಕೊಳ್ಳುವುದರ ಮೂಲಕ ಪಕ್ಷದ ವರಿಷ್ಠರ ಗಮನ ಸೆಳೆದಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಮಟಕಲ್ಲು ಆಂಜನೇಯ ಸ್ವಾಮಿ ದೇವಸ್ಥಾನವದವರೆಗೆ ಸುಮಾರು ಆರು ಕಿಮೀ ವರೆಗೆ ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸಿದ ತಿಪ್ಪೇಸ್ವಾಮಿ ನಂತರ ಆಂಜನೇಯ ಸ್ವಾಮೀಜಿಗೆ ಪೂಜೆ ಸಲ್ಲಿಸಿ, ಟಿಕೆಟ್ ಗಾಗಿ ಪ್ರಾರ್ಥಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕೊಡಗು ಬಿಜೆಪಿ ಪ್ರತಿಭಟನೆ

Oct 19 2023, 12:45 AM IST
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರುಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved