• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು : ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ

Nov 12 2024, 12:46 AM IST

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಓಪನ್ ಇದೆ ಎಂದು ಹಾವೇರಿ ಎಸ್ಪಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸುಳ್ಳು, ಭ್ರಷ್ಟಾಚಾರ, ಮೋಸ ಕಾಂಗ್ರೆಸ್ ಮನೆ ದೇವರು: ಛಲವಾದಿ ನಾರಾಯಣಸ್ವಾಮಿ

Nov 11 2024, 11:54 PM IST
Lies, corruption, cheating are the house gods of Congress: Chhalavadi Narayanaswamy

ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್: ಅಜಯ್ ಸಿಂಗ್

Nov 11 2024, 11:45 PM IST
೨೦೧೩-೧೮ರ ಅವಧಿಯಲ್ಲಿ ಕಾಂಗ್ರೆಸ್ ನೀಡಿದ್ದ ೧೬೫ ಭರವಸೆಗಳಲ್ಲಿ ೧೫೮ ಭರವಸೆಗಳನ್ನು ಈಡೇರಿಸಿದೆ.

ದುರಾಡಳಿತದ ಪರಮಾವಧಿಯಲ್ಲಿ ಕಾಂಗ್ರೆಸ್: ಹಾಲಪ್ಪ ಆಚಾರ್

Nov 11 2024, 01:11 AM IST
ಕಾಂಗ್ರೆಸ್ ದುರಾಡಳಿತದ ಪರಮಾವಧಿಯಲ್ಲಿದ್ದು, ಹಗಲು ದರೋಡೆಗೆ ನಿಂತಿದೆ.

ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಂಸದೆ ಡಾ.ಪ್ರಭಾ

Nov 11 2024, 12:56 AM IST
ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ತುಕಾರಾಂ ಪರವಾಗಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನೆಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಜಯ : ಚನ್ನಗಿರಿ ಶಾಸಕ ಬಸವರಾಜು

Nov 10 2024, 02:03 AM IST

ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗುವುದಿಲ್ಲ-ಸಚಿವ ಹೆಬ್ಬಾಳಕರ್‌

Nov 10 2024, 01:40 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗುವುದಿಲ್ಲ. ಐದು ವರ್ಷವೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್: ಅಶ್ವತ್ಥನಾರಾಯಣ

Nov 10 2024, 01:39 AM IST
ವಿಜಯಪುರ, ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಬೆಲೆ ಬಾಳುವ ವಕ್ಪ್ ಆಸ್ತಿಗಳನ್ನು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಹ್ಯಾರಿಸ್ ಸೇರಿದಂತೆ ಹಲವು ಮಂದಿ ಒತ್ತುವರಿ ಮಾಡಿಕೊಂಡಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿಗಳನ್ನು ತೆರವುಗೊಳಿಸಿ ಅದನ್ನು ಮೊದಲು ವಶಕ್ಕೆ ತೆಗೆದುಕೊಳ್ಳಲಿ.

ಹಸಿದವರಿಗೆ ಅನ್ನ ನೀಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿ : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 01:38 AM IST
6 ಕೋಟಿ ಜನರು ಆಶೀರ್ವಾದ ಮಾಡಿರುವ ಕಾಂಗ್ರೆಸ್ ಸರ್ಕಾರವನ್ನು ತೇಗಿತೀನಿ ಅಂತಿದ್ದೀರಲ್ಲ, ಇದು ನಾಡಿನ ಜನತೆಗೆ ಮಾಡುವ ಅಪಮಾನ. ಏನೇ ಆದರೂ ಈ ಸರ್ಕಾರ ತೆಗೆಯಲು ಸಾಧ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ಟರೂ ಗೆಲ್ಲುವುದು ಎನ್‌ಡಿಎ: ಜೋಶಿ

Nov 10 2024, 01:35 AM IST
ಕಾಂಗ್ರೆಸ್ಸಿಗರು ಯಾವತ್ತೂ ಜನರನ್ನು ಕನ್ವಿಯನ್ಸ್ ಮಾಡುವುದಿಲ್ಲ; ಬರೀ ಕನ್‌ಫ್ಯೂಸ್ ಮಾಡುವುದರಲ್ಲೇ ಇರುತ್ತಾರೆ. ಅದು ಕಾಂಗ್ರೆಸಿಗರ ಡಿಎನ್‌ಎದಲ್ಲೇ ಬಂದಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved