• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡು ಬಾರಿ ಸೋಲಲು ಕಾಂಗ್ರೆಸ್ ಕಾರಣ: ನಿಖಿಲ್

Nov 04 2024, 12:19 AM IST
ಚನ್ನಪಟ್ಟಣ: ಎನ್‌ಡಿಎ ಅಭ್ಯರ್ಥಿ ನಿಖಿಲ್ ವಿರುಪಾಕ್ಷಿಪುರ, ಮುಂಗಾಡಹಳ್ಳಿ, ಶ್ರೀನಿವಾಸಪುರ, ಬಲ್ಲಾಪಟ್ಟಣ, ಕಲರಹಳ್ಳಿ, ಅಂಚೀಪುರದಲ್ಲಿ ಪ್ರಚಾರದ ವೇಳೆ ಪಟಾಕಿ ಸಿಡಿಸಿ, ಹೂವಿನ ಸುರಿಮಳೆ ಸುರಿಸಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.

ಚನ್ನಪಟ್ಟಣ ಜನತೆ ಕಾಂಗ್ರೆಸ್ ಕುತಂತ್ರಕ್ಕೆ ಮರುಳಾಗಲ್ಲ: ಕೇಂದ್ರ ಸಚಿವ ಎಚ್ ಡಿಕೆ

Nov 04 2024, 12:18 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯನ್ನು ನುಂಗಿ ಹಾಕುತ್ತಿವೆ. ಗ್ಯಾರಂಟಿಗಳು ಒಂದೊಂದಾಗಿ ನಿಲ್ಲಲಿವೆ. ಅದಕ್ಕೆ ಪುಷ್ಟಿ ಎಂಬಂತೆ ಈಗಾಗಲೇ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ನಿಲ್ಲಿಸುವ ಮುನ್ಸೂಚನೆ ನೀಡಿದ್ದಾರೆ. ಅದೇ ರೀತಿ ಉಳಿದ ಗ್ಯಾರಂಟಿಗಳು ನಿಲ್ಲಲಿವೆ.

107 ಕೆರೆಗಳಿಗೆ ನೀರು ತುಂಬಿಸಿದರನ್ನು ಏನೆಂದು ಕರೆಯಬೇಕು : ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಗೆ ಎಚ್ಡಿಕೆ ತಿರುಗೇಟು

Nov 02 2024, 01:38 AM IST

  ಹದಿನೇಳು ಕೆರೆಗಳಿಗೆ ನೀರು ತುಂಬಿಸಿದ ವ್ಯಕ್ತಿಯನ್ನು ಭಗೀರಥ ಎನ್ನುವುದಾದರೆ, 107 ಕೆರೆಗಳಿಗೆ ನೀರು ತುಂಬಿಸಿದರನ್ನು ಏನೆಂದು ಕರೆಯಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

ರಾಜ್ಯದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ

Nov 02 2024, 01:27 AM IST
ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ಎಂಬುವುದನ್ನು ನಾವೆಲ್ಲರೂ ಅರಿತುಕೊಂಡು ಕನ್ನಡ ಭಾಷೆಯ ಬೆಳವಣಿಗೆಗೆ ಎಲ್ಲರೂ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಹೇಳಿದರು. ಚಾಮರಾಜನಗರದಲ್ಲಿ ಕಾಂಗ್ರೆಸ್ ಕಚೇರಿ ಮುಂಭಾಗ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.

ದಲಿತರ ದುಡ್ಡು ದೋಚಿದ ಕಾಂಗ್ರೆಸ್ ಸರ್ಕಾರ: ಅನ್ನದಾನಿ

Nov 02 2024, 01:19 AM IST
ಚನ್ನಪಟ್ಟಣ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಹಣ, ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನವನ್ನೇ ದೋಚಿದ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಲಿತ ಸಮುದಾಯದ ಮತಗಳನ್ನು ಕೇಳುವ ನೈತಿಕ ಹಕ್ಕಿಲ್ಲ. ನೀಚ ಕಾಂಗ್ರೆಸ್ಸಿಗರಿಗೆ ದಲಿತ ಕೇರಿಗಳಿಗೆ ಪ್ರವೇಶಿಸುವ ಯೋಗ್ಯತೆಯೂ ಇಲ್ಲ ಎಂದು ಪ್ರದೇಶ ಜೆಡಿಎಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹರಿಹಾಯ್ದರು.

ವಕ್ಫ್‌ ಪ್ರೀತಿ ತೋರಿ ರೈತರು, ಜನರನ್ನು ಕಾಂಗ್ರೆಸ್ ಬೀದಿಗೆ ತಂದು‌ ನಿಲ್ಲಿಸಿದೆ: ಡಾ.ಭರತ್ ಶೆಟ್ಟಿ ವೈ

Nov 01 2024, 12:07 AM IST
ಕಾಂಗ್ರೆಸ್ ಪಕ್ಷವು ಮಾಡಿದ ತಪ್ಪಿಗೆ ದೇಶದ ಜನರ ಅದರಲ್ಲೂ ಬಡ ವರ್ಗದ ಕ್ಷಮೆ ಯಾಚಿಸಬೇಕು ಎಂದು ಶಾಸಕ ಭರತ್‌ ಶೆಟ್ಟಿ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ

Oct 31 2024, 12:45 AM IST
ಜಿಲ್ಲಾ ಕಾಂಗ್ರೆಸ್‌ ಭವನದ ಮುಂಭಾಗ ಉಡುಪಿ ಕಾಂಗ್ರೆಸ್‌ ಹಠಾವೋ- ದಲಿತ ಬಚಾವೋ ಎಂದು ಪ್ರತಿಭಟನೆ ನಡೆಯಿತು. ದಲಿತ ಚಿಂತಕ ಜಯನ್‌ ಮಲ್ಪೆ ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಬಂಟೆ ಶೆಲ್ಕೆ ಗೆಲವು ಕಚಿತ

Oct 31 2024, 12:45 AM IST
ನಾಗ್ಪುರ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಂಟೆ ಶೆಲ್ಕೆ ಪರ ಉದಯ್ ಬಾನು, ದಾವಣಗೆರೆಯ ಸೈಯದ್ ಖಾಲಿದ್ ಅಹ್ಮದ್ ಪ್ರಚಾರ ನಡೆಸಿದರು.

ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣ ಪರಿಚಯಿಸಿದ್ದೇ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

Oct 30 2024, 12:50 AM IST
ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣವನ್ನು ಪರಿಚಯ ಮಾಡಿಕೊಟ್ಟು, ಕರಗತ ಮಾಡಿರುವುದೇ ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಎರಡು ಬಾರಿ ಗೆದ್ದ ಕುಮಾರರಸ್ವಾಮಿ ಏನು ಮಾಡಿದರು: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನೆ

Oct 30 2024, 12:50 AM IST

 ನಾನು ಕಳೆದ ಎರಡು ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೇನೆ. ಆದರೆ, ನನ್ನ ವಿರುದ್ಧ ಗೆಲುವು ಸಾಧಿಸಿದ ಕುಮಾರರಸ್ವಾಮಿ ಏನು ಕೆಲಸ ಮಾಡಿದರು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.

  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved