• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಪಂ, ತಾಪಂ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಒತ್ತಡ

Dec 01 2024, 01:32 AM IST
ಬೇಗನೆ ಜಿಪಂ, ತಾಪಂ ಚುನಾವಣೆ ನಡೆಸಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಕಾರ್ಯಕರ್ತರದ್ದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಕೂಡ ದೆಹಲಿಗೆ

Nov 28 2024, 07:30 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.

ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ಇವಿಎಂಗಳಿಂದಲ್ಲ, ಕಳಪೆ ನಾಯಕತ್ವದಿಂದ : ಬಿಜೆಪಿ ವ್ಯಂಗ್ಯ

Nov 28 2024, 12:32 AM IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ಇವಿಎಂಗಳಿಂದಲ್ಲ, ಕಾಂಗ್ರೆಸ್‌ನ ಕಳಪೆ ನಾಯಕತ್ವದಿಂದ.

ಕಾಂಗ್ರೆಸ್ ಕಾರ್ಯಕರ್ತರೆಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆಪಡಿ

Nov 28 2024, 12:31 AM IST
Be proud to claim to be a Congress worker

ನಗರಸಭೆ ಉಪಚುನಾವಣೆ: 8 ಸ್ಥಾನಗಳಲ್ಲಿ 7 ಕಾಂಗ್ರೆಸ್ ಪಾಲು

Nov 27 2024, 01:03 AM IST
ಸತತ ಐದು ಬಾರಿ ಗೆಲುವು ಸಾಧಿಸಿದ್ದ ಬಿ,ಎನ್ ವಿದ್ಯಾಧರ್, ಮೊದಲ ಬಾರಿಗೆ ಪರಾಜಿತಗೊಂಡರೆ ವಾರ್ಡ್ ನಂಬರ್ 19 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇಮ್ರಾನ್ ಪಾಷಾ ಸೇರಿದಂತೆ ನೂತನವಾಗಿ ಗೆಲುವು ಸಾಧಿಸಿರುವ ಎಲ್ಲಾ ಎಂಟು ಮಂದಿಯೂ ಸಹ ನಗರಸಭೆಗೆ ಹೊಸ ಮುಖಗಳಾಗಿರುವುದು ವಿಶೇಷ.

ನಗರಸಭೆ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿಗೆ ತಲಾ ಒಂದು ಸ್ಥಾನ

Nov 27 2024, 01:02 AM IST
ಇಲ್ಲಿಯ ನಗರಸಭೆಯ 8 ಮತ್ತು 11ನೇ ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುವ ಮೂಲಕ ಎರಡು ಪಕ್ಷಕ್ಕೂ ಹಾನಿಯೂ ಇಲ್ಲ, ಲಾಭವೂ ಇಲ್ಲದಂತೆ ಆಗಿದೆ.

3 ಬಿಜೆಪಿ, 3 ಕಾಂಗ್ರೆಸ್, 2 ಪಕ್ಷೇತರ ಅಭ್ಯರ್ಥಿಗಳಿಗೆ ಗೆಲುವು

Nov 27 2024, 01:01 AM IST
8 ಸ್ಥಾನದಲ್ಲಿ 3 ಬಿಜೆಪಿ, 3 ಕಾಂಗ್ರೆಸ್‌, 2 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮಂಗಳವಾರ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಿತು.

ಸಿ.ಪಿ.ಯೋಗೇಶ್ವರ್ ಮೊದಲು ಕಾಂಗ್ರೆಸ್ ಶಾಸಕರ ಬಗ್ಗೆ ಗಮನಹರಿಸಲಿ : ಸಾ. ರಾ.ಮಹೇಶ್

Nov 26 2024, 09:38 AM IST

ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರ ಬಗ್ಗೆ ಗಮನಹರಿಸಲಿ. ಆಮೇಲೆ ಬೇಕಿದ್ದರೆ ಜೆಡಿಎಸ್ ಶಾಸಕರ ಖರೀದಿ ಬಗ್ಗೆ ಮಾತನಾಡಲಿ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕುಟುಕಿದರು.

100 ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣದ ಗುರಿ : ಐವನ್ ಡಿಸೋಜಾ

Nov 26 2024, 12:51 AM IST
ಗ್ಯಾರಂಟಿ ಅನುಷ್ಠಾನದಲ್ಲಿರುವ ಲೋಪದೋಷ ಸರಿ ಮಾಡಿಸುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ತಿಳಿಸಿದರು.

ಜಿಟಿಡಿ ಕಾಂಗ್ರೆಸ್ ಗೆ ಹೋಗಿದ್ದರೆ ಇವತ್ತು ಸಚಿವರಾಗಿರುತ್ತಿದ್ದರು : ಸಿ.ಎಂ.ಇಬ್ರಾಹಿಂ

Nov 26 2024, 12:49 AM IST
ಎಲ್ಲಾ ವಿಚಾರಗಳ ಬಗ್ಗೆ ನಾನು ಜಿ.ಟಿ.ದೇವೇಗೌಡರ ಜೊತೆ ಚರ್ಚೆ ಮಾಡಿದ್ದೇನೆ. ಇನ್ನೂ ಎರಡು ದಿನ ಬಿಟ್ಟು ನಾನು ರಾಜ್ಯ ಪ್ರವಾಸ ಹೋಗುತ್ತಿದ್ದೇನೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 155
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved