• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನಿಂದ ವಿಭಿನ್ನ ಗಾಂಧಿ ಜಯಂತಿ ಆಚರಣೆಗೆ ಸಿದ್ಧತೆ

Oct 02 2024, 01:12 AM IST
ರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಬೆಳಗಾವಿ ಅಧಿವೇಶನ ನಡೆಸಿ 100 ವರ್ಷಗಳು ಸಂದಿದ್ದು, ಅದರ ಸವಿನೆನೆಪಿನ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಅ.2 ರಂದು ಗಾಂಧಿ ಜಯಂತಿ ಆಚರಣೆ ಮಾಡುವ ಸಂಬಂಧ ಶಾಸಕ ಇಕ್ಬಾಲ್‌ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯ: ಐವನ್ ಡಿಸೋಜ

Oct 02 2024, 01:03 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಂಬರುವ ವಿಧಾನ ಪರಿಷತ್ ಉಪಚುನಾವಣೆಯ ಅಭ್ಯರ್ಥಿ ಪ್ರಕ್ರಿಯೆ ಹಾಗೂ ಚುನಾವಣೆಯ ರೂಪುರೇಷೆ ತಯಾರಿಸಲು ಸಭೆ ನಡೆಯಿತು.

ಕಡ್ಡಾಯ... 5 ರಂದು ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ:

Oct 02 2024, 01:01 AM IST
ಸಿಎಂ ಸಿದ್ದರಾಮಯ್ಯ ಭಾಗಿ । ಹಲವು ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆ : ಕಾಗೇರಿ

Oct 01 2024, 01:41 AM IST
ವಾಲ್ಮೀಕಿ ನಿಗಮದ ಹಗರಣದ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದ ದೂರು ದಾಖಲಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗ್ಯಾರಂಟಿ ಕರ್ನಾಟಕದಲ್ಲಿ ವಿಫಲ : ಕೇಂದ್ರ ಗೃಹ ಸಚಿವ ಅಮಿತ್ ಶಾ

Sep 30 2024, 01:30 AM IST
ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಚುನಾವಣಾ ಭರವಸೆಗಳು ವಿಫಲವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವುಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸಲು ಮೈತ್ರಿ ಅಗತ್ಯ

Sep 30 2024, 01:15 AM IST
ಕನಕಪುರ: ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸುವ ಸಲುವಾಗಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದನ್ನು ಸಾಮಾನ್ಯ ಜನರು ಒಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

'ಸಿದ್ದರಾಮಯ್ಯ ತೇಜೋವಧೆಗೆ ಅವಕಾಶ ನೀಡೋಲ್ಲ : ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಬಿಜೆಪಿ ಜೆಡಿಎಸ್ ಹುನ್ನಾರ'

Sep 29 2024, 01:39 AM IST

 ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಬಿಜೆಪಿ ಜೆಡಿಎಸ್ ಹುನ್ನಾರ ಕೈಗೂಡಲು ಅಹಿಂದ ಮುಖಂಡರು ಎಂದಿಗೂ ಅವಕಾಶ ನೀಡುವುದಿಲ್ಲ. ಯಾವ ಹಂತದ ಹೋರಾಟಕ್ಕೂ ಸಿದ್ಧ ಎಂದು ಕಾಂಗ್ರೆಸ್ ಮುಖಂಡ ಕೆಂಚಮಾರಯ್ಯ ತಿಳಿಸಿದ್ದಾರೆ

ಕಾಂಗ್ರೆಸ್ ಪಕ್ಷವು ನೂರು ವರ್ಷಗಳ ಇತಿಹಾಸ ಹೊಂದಿದ್ದು, ಯಾರೂ ದ್ರೋಹ ಬಗೆಯಬಾರದು : ಎಂ.ನಾರಾಯಣಸ್ವಾಮಿ

Sep 29 2024, 01:31 AM IST

ಕಾಂಗ್ರೆಸ್ ಪಕ್ಷವು ನೂರು ವರ್ಷಗಳ ಇತಿಹಾಸ ಹೊಂದಿದ್ದು, ಯಾರೂ ದ್ರೋಹ ಬಗೆಯಬಾರದು ಎಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಎಂ.ನಾರಾಯಣಸ್ವಾಮಿ ಕಿವಿಮಾತು ಹೇಳಿದರು.  

ಕಾಂಗ್ರೆಸ್ ಸರ್ಕಾರ ಪತನಗೊಳಿಸುವ ವಿಪಕ್ಷಗಳ ಹುನ್ನಾರ ಫಲಿಸದು : ಡಾ.ಶಾಮನೂರು ಶಿವಶಂಕರಪ್ಪ

Sep 28 2024, 01:29 AM IST
ದಾವಣಗೆರೆ ಪಾಲಿಕೆ 6ನೇ ವಾರ್ಡ್‌ನ ವಿಜಯ ನಗರ ಬಡಾವಣೆಯಲ್ಲಿ 15ನೇ ಹಣಕಾಸು ಹಾಗೂ ಎಸ್‌ಎಫ್‌ಸಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಭೂಮಿಪೂಜೆ ನೆರವೇರಿಸಿದರು.

ಕಾಂಗ್ರೆಸ್-ಬಿಜೆಪಿಗಳೆರಡರಲ್ಲೂ ರಾಜ್ಯ ರಾಜಕಾರಣದಲ್ಲಿ ಡಿಸೆಂಬರ್‌ಗೆ ಕ್ರಾಂತಿ ಆಗುತ್ತಾ?

Sep 28 2024, 01:22 AM IST
ರಾಜ್ಯ ರಾಜಕಾರಣದಲ್ಲಿ ಸುನಾಮಿಯ ಮುನ್ಸೂಚನೆ ಕಾಣಿಸುತ್ತಿದೆ. ಕಾಂಗ್ರೆಸ್-ಬಿಜೆಪಿಗಳೆರಡರಲ್ಲೂ ರಾಜಕೀಯ ಧ್ರುವೀಕರಣ ನಡೆಯುವುದು ಬಹುತೇಕ ಖಚಿತವಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 141
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved