• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷ್ಣರಿಂದ ಕಾಂಗ್ರೆಸ್ ಸಂಘಟನೆ ಜೊತೆಗೆ ಅಭಿವೃದ್ಧಿಗೂ ಕೊಡುಗೆ

Dec 11 2024, 12:46 AM IST
ಎಸ್‌.ಎಂ ಕೃಷ್ಣ ಅವರು ಕರ್ನಾಟಕದಲ್ಲಿ ಪ್ರಾರಂಭಿಸಿದ ಪಾಂಚಜನ್ಯ ಯಾತ್ರೆ ಅಂದಿನ ಕಾಂಗ್ರೆಸ್‌ಗೆ ಮರುಹುಟ್ಟು ಅಂತಲೇ ಹೇಳಲಾಗುತ್ತದೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ಸಂಪತ್ತು ಲೂಟಿ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

Dec 10 2024, 01:16 AM IST

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ನಾಡಿನ ನೈಸರ್ಗಿಕ ಸಂಪತ್ತು ಲೂಟಿ ಮಾಡಿ ಸಾವಿರಾರು ಕೋಟಿ ರು. ನಷ್ಟ ಉಂಟು ಮಾಡಿರುವ ಲೂಟಿಕೋರರಿಗೆ ಒಟಿಎಸ್(ಒನ್‌ ಟೈಂ ಸೆಟ್ಲ್‌ಮೆಂಟ್‌) ಸೌಲಭ್ಯ ನೀಡುವ ಮೂಲಕ ಅವರ ಪರ ನಿಂತಿದೆ  - ಡಾ.ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.

ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿರುವ ಕಾಂಗ್ರೆಸ್: ಸಂಸದ ಕಾರಜೋಳ

Dec 10 2024, 12:32 AM IST
ಕಾಂಗ್ರೆಸ್ ಸರ್ಕಾರ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಜನರ ದಿಕ್ಕು ತಪ್ಪಿಸಿ ಮೋಸ ಮಾಡಲು ಹೊರಟಿದ್ದು ಸರಿಯಲ್ಲ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದ ಕಾಂಗ್ರೆಸ್ ಸರ್ಕಾರ: ಶಹಾಪುರ

Dec 10 2024, 12:30 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಲಾಭಿಗೆ ತಲೆಬಾಗಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ಕಡ್ಡಾಯ ನಿಯಮವನ್ನು ರದ್ದುಗೊಳಿಸಿದೆ ಎಂದು ಮಾಜಿ ಶಾಸಕ ಅರುಣ್ ಶಹಾಪುರ ಆರೋಪಿಸಿದ್ದಾರೆ.

ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆ ಅಜರಾಮರ

Dec 09 2024, 12:48 AM IST
ಮತದಾರರು ಅನ್ನಪೂರ್ಣಾ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ದೃಢಪಡಿಸಿದ್ದೀರಿ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಅಧಿಕಾರ ಸಿಕ್ಕಂತೆ - ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Dec 09 2024, 12:48 AM IST

 ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಅಧಿಕಾರ ಸಿಕ್ಕಂತೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ನಾವು ಜನರ ಭಾವನೆಗಳಿಗಾಗಿ ರಾಜಕೀಯ ಮಾಡುತ್ತಿಲ್ಲ, ಜನರ ಬದುಕಿಗಾಗಿ ರಾಜಕೀಯ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ18 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Dec 08 2024, 01:19 AM IST
ಬಿಜೆಪಿ ತೊರೆದು 18 ಕಾರ್ಯಕರ್ತರು ಶಾಸಕ ಪೊನ್ನಣ್ಣ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು. ಕಾರ್ಯಕರ್ತರನ್ನು ಪಕ್ಷದ ಪ್ರಮುಖರು ಸ್ವಾಗತಿಸಿದರು.

ರಾಜ್ಯ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ

Dec 06 2024, 08:56 AM IST
ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ ನಡೆಗೆ ಜನರಲ್ಲಿ ಬೇಸರ ಮೂಡಿದೆ. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಜನರಿಗೆ ಅನುಕೂಲ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Dec 05 2024, 12:33 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆಯಾಗಿರಬಹುದು. ಆದರೆ, ಇತ್ತೀಚೆಗೆ ನಡೆದ ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಜನ ನಮ್ಮನ್ನು ಬೆಂಬಲಿಸಿ ನಮ್ಮ ಪರ ಜನಾದೇಶ ನೀಡಿದ್ದಾರೆ. ಜನರನ್ನು ದಾರಿತಪ್ಪಿಸುತ್ತಿದ್ದವರಿಗೆ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿಯ ಜನ ಉತ್ತರ ನೀಡಿದ್ದಾರೆ.

ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿ

Dec 05 2024, 12:31 AM IST
ಹಾಸನದಲ್ಲಿ ನಡೆಯುತ್ತಿರುವ ಬೃಹತ್ ಸ್ವಾಭಿಮಾನಿ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಿಕೊಳ್ಳೋಣ ಎಂದು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಕರೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ರಾಜ್ಯ ಸರ್ಕಾರದೊಟ್ಟಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡೋಣ ಎಂದು ಮನವಿ ಮಾಡಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 161
  • next >

More Trending News

Top Stories
ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್‌ ಕಿ ಬಾತ್‌ಲ್ಲಿ ಮೋದಿ ಭೇಷ್‌
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved