• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ಚುನಾವಣೆ ಜಯಭೇರಿಗೆ ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿಜಯೋತ್ಸವ

Nov 24 2024, 01:48 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿಗಳಿಗೆ ಜನತೆ ಸ್ಪಂದಿಸಿದ್ದಾರೆ. ಪ್ರತಿಪಕ್ಷಗಳಿಗೆ ತಕ್ಕಪಾಠ ಕಲಿಸಿದ್ದಾರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಹೇಳಿದ್ದಾರೆ.

ಮೂರು ಕ್ಷೇತ್ರಗಳ ಉಪಚುನಾವಣೆ ಗೆಲುವು: ಚಾಮರಾಜನಗರದಲ್ಲಿ ಕಾಂಗ್ರೆಸ್ ವಿಜಯೋತ್ಸವ

Nov 24 2024, 01:48 AM IST
ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಪ್ರಚಂಡ ಗೆಲುವು ಸಾಧಿಸುತ್ತಿದ್ದಂತೆ ಚಾಮರಾಜನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

ಉಪ ಚುನಾವಣೆ ಗೆಲವು: ಕಾಂಗ್ರೆಸ್ ವಿಜಯೋತ್ಸವ

Nov 24 2024, 01:47 AM IST
ನಗರ ಕಾಂಗ್ರೆಸ್‌ ವತಿಯಿಂದ ಇಂದಿರಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಸುಂಟಿಕೊಪ್ಪ: ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

Nov 24 2024, 01:47 AM IST
ಸುಂಟಿಕೊಪ್ಪ ನಗರ ಕಾಂಗ್ರೆಸ್‌ ಅಧ್ಯಕ್ಷ ರಫೀಕ್‌ ಖಾನ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗೂಡಿ ಜಯ ಘೋಷಣೆಗಳನ್ನು ಕೂಗಿದರು. .

ರೇಷ್ಮೆನಾಡಿನಲ್ಲಿ ಜೆಡಿಎಸ್ ಅನ್ನು ಕ್ಲೀನ್ ಸ್ವೀಪ್ : ಜೆಡಿಎಸ್ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಕಾರಣಗಳು ?

Nov 24 2024, 01:47 AM IST

 ಕಾಂಗ್ರೆಸ್ ಪಕ್ಷ ರಾಮನಗರ ಜಿಲ್ಲೆಯಲ್ಲಿ ಹೊಸ ದಾಖಲೆ ಬರೆದಿದೆ. ದಳಪತಿಗಳ ಪಾಲಿಗೆ ದಶಕಗಳಿಂದಲೂ ರಾಮನಗರ ಜಿಲ್ಲೆ ಜೆಡಿಎಸ್ ನ ಭದ್ರಕೋಟೆಯಾಗಿಯೇ ಉಳಿದಿತ್ತು. ಆದರೀಗ ಕೈ ಪಾಳಯ ಹಂತಹಂತವಾಗಿ ಜೆಡಿಎಸ್ ಭದ್ರಕೋಟೆಯನ್ನು ಚಿದ್ರಗೊಳಿಸಿ ಕಾಂಗ್ರೆಸ್ ಬಾವುಟ ಹಾರಿಸುವಲ್ಲಿ ಯಶಸ್ವಿಯಾಗಿದೆ.

ಬಿಜೆಪಿಗರ ಕಾಂಗ್ರೆಸ್ ಮುಕ್ತ ಭಾರತದ ಕನಸು ನುಚ್ಚು ನೂರು: ರಮೇಶ್‌ ಕಾಂಚನ್

Nov 24 2024, 01:47 AM IST
ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳು ಮತ್ತು ಕೇರಳದ 1 ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

Nov 24 2024, 01:47 AM IST
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷದವರಿಗೆ ಹಾಗೂ ಕಾಂಗ್ರೆಸ್ ನ್ನು ಟೀಕಿಸುವವರಿಗೆ ಎಚ್ಚರಿಕೆ ಗಂಟೆಯಾಗಿದೆ,

ಮೊಳಕಾಲ್ಮುರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

Nov 24 2024, 01:46 AM IST
ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ.

ಮಳವಳ್ಳಿ: ಕಾಂಗ್ರೆಸ್ ಗೆಲವು; ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಾಚರಣೆ

Nov 24 2024, 01:46 AM IST
ಸರ್ಕಾರದ ವಿರುದ್ಧ ನಿರಂತರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಬಂದಿದ್ದರೂ ಮತದಾರರು ಆರೋಪ ಸುಳ್ಳು ಎನ್ನುವುದು ಚುನಾವಣೆಯಲ್ಲಿ ಸಾಬೀತಾಗಿದೆ. ಐದು ಗ್ಯಾರಂಟಿಗಳನ್ನು ರಾಜ್ಯದ ಜನರು ಒಪ್ಪಿಕೊಂಡಿದ್ದಾರೆ.

ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿಗಳೇ ಕಾರಣ : ಸಚಿವ ಕೆ.ಎಚ್.ಮುನಿಯಪ್ಪ

Nov 24 2024, 01:45 AM IST

ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲು ಪಕ್ಷವು ನೀಡಿರುವಂತ ಜನಪರ ಕಾರ್ಯಕ್ರಮಗಳಾದ ಐದು ಗ್ಯಾರಂಟಿಗಳು ಪ್ರಮುಖವಾದ ಕಾರಣವಾಗಿವೆ ಎಂದು ರಾಜ್ಯ ಆಹಾರ ಮತ್ತು ನಾಗರೀಕರ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 161
  • next >

More Trending News

Top Stories
ಬಂಗಾರಪ್ಪ ದಾಖಲೆ ಅಳಿಸಲು ಸಾಧ್ಯವಿಲ್ಲ : ಕೆ.ಎಚ್.ಮುನಿಯಪ್ಪ
ಸಂಪುಟ ಪುನಾರಚನೆ ಕುರಿತು ಬಿಸಿ ಚರ್ಚೆ
ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್‌ ಕಿ ಬಾತ್‌ಲ್ಲಿ ಮೋದಿ ಭೇಷ್‌
ಬಸ್ಸುಗಳಲ್ಲಿ ಸುರಕ್ಷತೆಗೆ ಸರ್ಕಾರ ತಾಕೀತು - ಕರ್ನೂಲ್‌ ಬಸ್‌ ಬೆಂಕಿ ದುರಂತ ಎಫೆಕ್ಟ್‌
ಅಲ್ಬೇನಿಯಾದ ಮೊದಲ ಎಐ ಸಚಿವೆ ಡಿಯೆಲ್ಲಾ ಈಗ ಗರ್ಭಿಣಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved