• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಸೈಟ್ ಹಂಚಿಕೆ ಪ್ರಕರಣ : ಗೌರ್ನರ್ ವಿರುದ್ಧ ಜಿಲ್ಲೆಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ: ಡಿ.ಕೆ.ಶಿವಕುಮಾರ್

Aug 19 2024, 07:52 AM IST

ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಕ್ರಮವಾಗಿ ತನಿಖೆ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನ : ಕಾಂಗ್ರೆಸ್ ಸರ್ಕಾರವನ್ನು ಅಭದ್ರ ಗೊಳಿಸುವ ಹುನ್ನಾರ

Aug 19 2024, 12:58 AM IST
ಕಾಂಗ್ರೆಸ್ ಸರ್ಕಾರವನ್ನು ಅಭದ್ರ ಗೊಳಿಸುವ ಹುನ್ನಾರ ನಡೆದಿದೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ಧ ವಿನಾಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆದಿದೆ

ಸಿಎಂ ಹೆಸರಿಗೆ ಮಸಿ ಬಳೆಯಲು ಪ್ರಜಾಪ್ರಭುತ್ವದ ಕಗ್ಗೊಲೆ : ರಾಜ್ಯಪಾಲರ ಕ್ರಮ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

Aug 19 2024, 12:54 AM IST
ಹುಮನಾಬಾದ್ ಪಟ್ಟಣದಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅಂಜುಮ್ ತಬಸುಮ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

ನಗರದಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ

Aug 19 2024, 12:52 AM IST
ಈ ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ರಾಜ್ಯಪಾಲರು ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ನೀವು ಬಿಜೆಪಿ ಅವರ ಕೈಗೊಂಬೆಯಾಗಿ, ರಾಜ್ಯಪಾಲರ ಕಚೇರಿಯನ್ನೇ ಬಿಜೆಪಿ ಮುಖಂಡರ ಅಂಗಳವನ್ನಾಗಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಏಜೆಂಟರ ರೀತಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದು, ಇಂತಹ ವರ್ತನೆ ಖಂಡಿಸಿ ಆ.೧೯ರ ಸೋಮವಾರ ಬೆಳಿಗ್ಗೆ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.

ಕಾಂಗ್ರೆಸ್ ತೆಕ್ಕೆಗೆ ಪಪಂ ಗದ್ದುಗೆ ಖಚಿತ!

Aug 19 2024, 12:52 AM IST
ಕುಕನೂರು ಪಪಂಗೆ ಸಾಮಾನ್ಯ ಮಹಿಳೆ ಅಧ್ಯಕ್ಷೆ, ಎಸ್ಸಿ ಉಪಾಧ್ಯಕ್ಷ ಮೀಸಲು ಪ್ರಕಟವಾದ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ಜರುಗುತ್ತಿದ್ದು, ಆ. 19ರಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಜರುಗಲಿದೆ.

ಸಿಎಂ ಸಿದ್ದು ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಸಮ್ಮತಿ : ಕಾಂಗ್ರೆಸ್ ಕಿಡಿ - ರಾಷ್ಟ್ರಪತಿಗಳಿಗೆ ಮನವಿ ಪತ್ರ

Aug 19 2024, 12:49 AM IST
ಸಿದ್ದರಾಮಯ್ಯನವರದ್ದು ಮಾದರಿ ವ್ಯಕ್ತಿತ್ವ.ಇಂತಹ ಸಚ್ಛಾರಿತ್ರ್ಯ ಮುಖ್ಯಮಂತ್ರಿ ಬೇರೆ ರಾಜ್ಯದಲ್ಲಿ ಕಾಣಸಿಗುವುದಿಲ್ಲ. ಬ್ಲಾಕ್‌ಮೇಲ್ ತಂತ್ರ ಮಾಡುವ ಟಿ.ಜೆ. ಅಬ್ರಾಹಂ ಎನ್ನುವವರ ದೂರು ಆಧರಿಸಿ ರಾಜ್ಯಪಾಲರು ತೀರ್ಮಾನ ತೆಗೆದುಕೊಳ್ಳುವುದು ತಪ್ಪು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಕಿಡಿಕಾರಿದರು.

ರಾಜಭವನ ಮೂಲಕ ಬಿಜೆಪಿ ಪಿತೂರಿ: ಜಿಲ್ಲಾ ಕಾಂಗ್ರೆಸ್ ಆರೋಪ

Aug 19 2024, 12:47 AM IST
ಜನಾದೇಶದೊಂದಿಗೆ ಬಹುಮತ ಪಡೆದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮಂದಿ ಮೊದಲಿನಿಂದಲೂ ಹವಣಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಹೆದ್ದಾರಿ ತಡೆದು ಪ್ರತಿಭಟನೆ

Aug 19 2024, 12:46 AM IST
ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ಅನುಮತಿ ನೀಡಿರುವ ರಾಜಪಾಲರ ನಡೆ ಸರಿಯಲ್ಲ. ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದಾರೆ.

ರಾಜ್ಯಪಾಲರ ಪ್ರತಿಕೃತಿದಹಿಸಿ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

Aug 19 2024, 12:46 AM IST
ಕೇಂದ್ರ ಸರ್ಕಾರ ಬಿಜೆಪಿ ಪಕ್ಷದ ತಾಳಕ್ಕೆ ತಕ್ಕಂತೆ ಗೊಂಬೆಯಂತೆ ವರ್ತಿಸುತ್ತಿದೆ. ಈ ನಡೆ ನಿಲ್ಲಿಸಬೇಕು. ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯ ದೂರು ಆಧರಿಸಿ ನೋಟೀಸ್ ಜಾರಿಗೊಳಿಸಿರುವುದು ತರವಲ್ಲ.

ಶೇ.50 ರಷ್ಟು ವಕಾರ ಮಾರುವ ಆದೇಶ ನೀಡಿದ್ದೇ ಕಾಂಗ್ರೆಸ್

Aug 18 2024, 01:53 AM IST
ನಗರಸಭೆ ಆಸ್ತಿ ಕಬಳಿಸುವ ಠರಾವು ನಾವು ಮಾಡಿಲ್ಲ. 2013 ರಲ್ಲಿ ಶೇ. 50 ರಷ್ಟು ವಕಾರಗಳ ಆಸ್ತಿಯನ್ನು ಗುತ್ತಿಗೆದಾರರಿಗೆ ಮಾರಲು ನಗರಸಭೆಯಲ್ಲಿ ಠರಾವು ಮಾಡಿದ್ದು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved