• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸಿ.ಎ. ಜುನೈದ್ ನೇಮಕ

Aug 18 2024, 01:53 AM IST
ಪೊನ್ನಂಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಸಿ. ಎ. ಜುನೈದ್‌ ನೇಮಕಗೊಂಡಿದ್ದಾರೆ.

ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಕಾಂಗ್ರೆಸ್ ಆಕ್ರೋಶ

Aug 18 2024, 01:52 AM IST
ಉತ್ತಮ ಹಾಗೂ ಜನಪರವಾಗಿ ಆಡಳಿತ ನಡೆಸುತ್ತಿರುವ ಸರ್ಕಾರವನ್ನು ಉರುಳಿಸಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಮೈತ್ರಿಪಕ್ಷಗಳ ದ್ವೇಷದ ರಾಜಕಾರಣಕ್ಕೆ ರಾಜ್ಯಪಾಲರು ಬೆಂಬಲವಾಗಿ ನಿಂತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Aug 18 2024, 01:52 AM IST
ಚಿಕ್ಕಮಗಳೂರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅವಕಾಶ ನೀಡಿರುವುದನ್ನು ವಿರೋಧಿಸಿ ಶನಿವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ಪ್ರತಿಭಟನೆ

Aug 18 2024, 01:49 AM IST
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ

ರಾಜ್ಯಪಾಲರ ನಡೆ ವಿರುದ್ಧ ಕಾಂಗ್ರೆಸ್ ರಸ್ತೆ ತಡೆದು ಪ್ರತಿಭಟನೆ

Aug 18 2024, 01:47 AM IST
ಸಿದ್ದರಾಮಯ್ಯ ಅವರು 40 ವರ್ಷಗಳ ಕಾಲ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅಧಿಕಾರ ನಡೆಸಿ 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಹುಮತದ ಗೆಲುವು ಲಭಿಸಿದೆ: ಆರ್.ವಿ. ದೇಶಪಾಂಡೆ

Aug 17 2024, 12:51 AM IST
ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬಹುಮತದ ಗೆಲುವು ಲಭಿಸಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನವೇ ಸಮಿತಿ ರಚನೆ ಉದ್ದೇಶ

Aug 17 2024, 12:47 AM IST
ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಅಂತಹವರನ್ನು ಸಮಿತಿ ಸದಸ್ಯರು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು

ಪುರಸಭೆ ಅಧ್ಯಕ್ಷ ಗಾದಿಗೆ ಜೆಡಿಎಸ್- ಕಾಂಗ್ರೆಸ್ ಪೈಪೋಟಿ

Aug 17 2024, 12:45 AM IST
15 ತಿಂಗಳ ನಂತರ ಮಾಗಡಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗಿದ್ದು, ಈ ಬಾರಿ ಅಧ್ಯಕ್ಷ ಸ್ಥಾನವನ್ನು ಮತ್ತೆ ಜೆಡಿಎಸ್ ಪಕ್ಷ ಉಳಿಸಿಕೊಳ್ಳಲು ಪ್ರಯತ್ನ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಅಧ್ಯಕ್ಷ ಪಡೆದುಕೊಳ್ಳಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದೆ.

ಕಾಂಗ್ರೆಸ್ ಕಚೇರಿಯಲ್ಲಿ ಲೋಣಿ ಧ್ವಜಾರೋಹಣ

Aug 16 2024, 12:45 AM IST
ವಿಜಯಪುರ: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತ ದೇಶಕ್ಕೆ ಸ್ವಾತಂತ್ರ ತಂದುಕೊಡಲು ಕಾಂಗ್ರೆಸ್ ಪಕ್ಷದ ಕೊಡುಗೆ ಮಹತ್ತರವಾಗಿದೆ. ಸ್ವಾತಂತ್ರ ಹೋರಾಟದ ನೇತೃತ್ವವನ್ನು ವಹಿಸಿದ್ದು ಕಾಂಗ್ರೆಸ್ ಪಕ್ಷ ಎನ್ನುವುದು ಹೆಮ್ಮೆಯ ವಿಷಯ ಎಂದರು.

ನಗರಸಭೆ, ಗ್ರಾಮಾಂತರ ರಸ್ತೆಗಳ ರಿಪೇರಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

Aug 15 2024, 01:47 AM IST
ನಗರಸಭೆ ವ್ಯಾಪ್ತಿಯ ಸುತ್ತಮುತ್ತಲಿನ ಮತ್ತು ಗ್ರಾಮಾಂತರ ಪ್ರದೇಶದ ರಸ್ತೆ ರಿಪೇರಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ನೇತೃತ್ವ ವಹಿಸಿದ್ದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved