• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯ ಹೋಗಿದ್ದೇ ಕಾಂಗ್ರೆಸ್ ತುರ್ತು ಪರಿಸ್ಥಿತಿಯಿಂದ: ಶಾಸಕ ಎಸ್.ಸುರೇಶ್ ಕುಮಾರ್‌

Jun 29 2025, 01:36 AM IST
ನಮ್ಮ ದೇಶದಲ್ಲಿ ಕಾಂಗ್ರೆಸ್‌ನಿಂದ ಹೇರಿಕೆಯಾಗಿದ್ದ ತುರ್ತುಪರಿಸ್ಥಿತಿ ಎಂದೂ ಮರೆಯಲಾರದ, ಮರೆಯಬಾರದ ಸಾಹಸ ಗಾಥೆ ಎಂದು ಬಿಜೆಪಿ ಮುಖಂಡ, ಶಾಸಕ ಎಸ್.ಸುರೇಶ್ ಕುಮಾರ ಹೇಳಿದರು.

ಬಂದ್ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಯತ್ನ

Jun 29 2025, 01:33 AM IST
ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗೆ ಭದ್ರಾ ಡ್ಯಾಂ ಬಲದಂಡೆ ನಾಲೆಯಲ್ಲಿ ಬಫರ್ ಝೋನ್‌ನಲ್ಲಿ ಅಪಾಯಕಾರಿ ಕಾಮಗಾರಿ ಕೈಗೊಂಡಿದ್ದನ್ನು ನಿಲ್ಲಿಸುವಂತೆ ನಡೆಸುತ್ತಿದ್ದ ದಾವಣಗೆರೆ ಬಂದ್‌ ಖಂಡಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶನಿವಾರ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಮಾಡಿದ್ದಾರೆ.

ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಜೀವ ಬೆದರಿಕೆ: ಆರೋಪ

Jun 29 2025, 01:32 AM IST
ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರವೀಣಗೌಡ ಪಾಟೀಲ ಆರೋಪಿಸಿದರು.

ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ಕೊನೆ ಮೊಳೆ ಹೊಡೆಯುತ್ತಾರೆ: ಸುರೇಶ್ ಗೌಡ

Jun 28 2025, 12:18 AM IST

ಜನರು ಕೊಟ್ಟಿರುವ ಅಧಿಕಾರವನ್ನು ಲೂಟಿ ಹೊಡೆಯಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಜನರೇ ಕೊನೆಯ ಮೊಳೆ ಹೊಡೆಯುತ್ತಾರೆ ಎಂದು ಮಾಜಿ ಶಾಸಕ ಸುರೇಶ್‌ಗೌಡ ಗುಡುಗಿದರು.

ಕಾಂಗ್ರೆಸ್ ಸರ್ಕಾರಕ್ಕೆ ಜನತೆಯಿಂದ ತಕ್ಕ ಪಾಠ

Jun 27 2025, 12:49 AM IST
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿದರು.

ಮುಸ್ಲಿಂ ವಿರೋಧಿ ಕಾಂಗ್ರೆಸ್ ಶಾಸಕನನ್ನು ವಜಾಗೊಳಿಸಿ: ಎಸ್‌ಡಿಪಿಐ ಆಗ್ರಹ

Jun 27 2025, 12:48 AM IST
ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡನ ಮುಸ್ಲಿಂ ವಿರೋಧಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆ

Jun 26 2025, 01:32 AM IST
ಕಾಂಗ್ರೆಸ್ ಸರ್ಕಾರ ಶೇ.85ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.

ಕಾಂಗ್ರೆಸ್ ಶಾಸಕ ರಮೇಶ್‌ ಹೇಳಿಕೆ ಖಂಡಿಸಿ ಪ್ರತಿಭಟನೆ

Jun 25 2025, 11:47 PM IST
ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಖಾಸಿಂ ರಬ್ಬಾನಿ ಮಾತನಾಡಿ, ಮುಸಲ್ಮಾನ ಸಮುದಾಯದ ಶೇ. 92 ಮತಗಳನ್ನು ಪಡೆದು ಶಾಸಕ ಸ್ಥಾನವನ್ನು ಗಿಟ್ಟಿಸಿ ಕೊಂಡಿರುವ ಕಾಂಗ್ರೆಸ್ ಶಾಸಕರು ಅದೇ ಸಮುದಾಯದ ವಿರುದ್ಧ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ.

ಜಿಲ್ಲಾ ಬಿಜೆಪಿಯಿಂದ ತುರ್ತು ಪರಿಸ್ಥಿತಿ- ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷಗಳು ಕಾರ್ಯಕ್ರಮ

Jun 25 2025, 11:47 PM IST
ತುರ್ತು ಪರಿಸ್ಥಿತಿ - ಕಾಂಗ್ರೆಸ್‌ ಕರಾಳ ಇತಿಹಾಸ ವರ್ಷಕ್ಕೆ 50 ವರ್ಷಗಳು ಕಾರ್ಯಕ್ರಮವನ್ನು ನಗರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಯಿತು.

ಕಾಂಗ್ರೆಸ್ ಪಕ್ಷದ ಭವಿಷ್ಯ ಕಾರ್ಯಕರ್ತರ ಕೈಯಲ್ಲಿದೆ

Jun 25 2025, 01:18 AM IST
ಯುವ ಕಾಂಗ್ರೆಸ್ ಕಾರ್ಯಕರ್ತರ ಕೈಯಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯವಿದೆ ಎಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved