• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಗೆಲ್ಲಿಸಿ: ಶಾಸಕ ಎಂ.ಕೃಷ್ಣಪ್ಪ

May 26 2024, 01:36 AM IST
ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಗೆಲ್ಲಿಸಿ ಎಂದು ಶಾಸಕ ಕೃಷ್ಣಪ್ಪ ಕರೆ ನೀಡಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ : ಚಲುವರಾಯಸ್ವಾಮಿ

May 25 2024, 12:49 AM IST

ಫಲಿತಾಂಶದ ಬಗ್ಗೆ ಜೆಡಿಎಸ್‌ನವರ ವಾಯ್ಸ್ ಜಾಸ್ತಿ ಇದೆ. ನಮಗೂ ಚುನಾವಣೆ ನಡೆಸಿರುವ ಅನುಭವವಿದೆ. ಚುನಾವಣೆ ಹೇಗೆ ನಡೆದಿದೆ ಎಂಬ ಬಗ್ಗೆ ನಮಗೂ ಮಾಹಿತಿ ಇದೆ. ಅದರ ಆಧಾರದ ಮೇಲೆ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ.  

ಕಾಂಗ್ರೆಸ್ ತಿರಸ್ಕರಿಸಿ: ಈಶಾನ್ಯ ಪದವೀಧರರಿಗೆ ಪ್ರಹ್ಲಾದ ಜೋಶಿ ಕರೆ

May 25 2024, 12:49 AM IST
ಜನಸಾಮಾನ್ಯರು ಈ ಲೋಕಸಭಾ ಚುನಾವಣೆಯಲ್ಲಿ ಅಂತಹ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಪದವೀಧರ ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ಸನ್ನು ತಿರಸ್ಕರಿಸಬೇಕಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವವೇ ಇಲ್ಲ: ಪ್ರಹ್ಲಾದ ಜೋಶಿ

May 25 2024, 12:49 AM IST
ಈ ಬಾರಿ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸೋಲುತ್ತಾರೆ. ಕಾಂಗ್ರೆಸ್ ನಾಯಕರೆ ಸೋಲಿಸುತ್ತಾರೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸದನದಲ್ಲಿ ಆಕಳಿಸುತ್ತಿದ್ರು: ಕೇಂದ್ರ ಸಚಿವ ಜೋಶಿ

May 25 2024, 12:49 AM IST
ಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕವಾಗಿ ದುರ್ಬಲವಾಗಿದೆ. 45 ಸಾವಿರ ತರಗತಿ ಕೋಣೆಗಳು ಸೋರುತ್ತಿವೆ.

ಪ್ರೀತಂಗೌಡರನ್ನು ವಿಚಾರಣೆ ಮಾಡಲಿ: ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್

May 24 2024, 12:53 AM IST
ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಿಜೆಪಿ ಪಕ್ಷದ ಮಾಜಿ ಶಾಸಕ ಪ್ರೀತಂಗೌಡ ಇದನ್ನು ಸಾರ್ವಜನಿಕವಾಗಿ ಹರಿಬಿಟ್ಟಿದ್ದಾರೆ. ಅವರನ್ನು ಮೊದಲಿಗೆ ವಿಚಾರಣೆ ನಡೆಸಿ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಶಿಕ್ಷಕರಿಗೆ ಶೋಷಣೆ: ನಾರಾಯಣಸ್ವಾಮಿ

May 24 2024, 12:45 AM IST
ಈ ರಾಜ್ಯದ ಶಿಕ್ಷಣ ಸಚಿವರು ಕನ್ನಡ ಭಾಷೆಯಲ್ಲಿ ಪಂಡಿತರು, ವಿಷಯ ಜ್ಞಾನಿಗಳು, ಎಲ್ಲರೂ ತಲೆತೂಗುವಂತೆ ಕನ್ನಡ ಮಾತನಾಡುವವರು. ಇಂತಹ ಶಿಕ್ಷಣ ಸಚಿವರನ್ನು ಪಡೆದಿರುವ ನಾವೇ ಧನ್ಯರು ಎಂದು ರಾಜ್ಯದ ಶಿಕ್ಷಣ ಸಚಿವ ಮಧುಬಂಗಾರಪ್ಪನವರನ್ನು ಛೇಡಿಸಿದರು.

ವಿಧಾನ ಪರಿಷತ್‌ ಚುನಾವಣೆ; ಜಿಲ್ಲಾ ಕಾಂಗ್ರೆಸ್ ಪೂರ್ವಭಾವಿ ಸಭೆ

May 21 2024, 12:35 AM IST
6ನೇ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳ ಯಥಾವತ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ್ದರಿಂದ ಕನಿಷ್ಟ 10 ಸಾವಿರದಿಂದ 20 ಸಾವಿರ ರು.ವರೆಗೆ ಲಾಭವಾಗಿದೆ. ಸಿದ್ದರಾಮಯ್ಯ ತಮ್ಮ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಹುದ್ದೆಗಳ ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ.

ಚುನಾವಣೆಯಲ್ಲಿ ಕೆಲ ಕ್ಷೇತ್ರದಲ್ಲಿ ₹300 ಕೋಟಿಗೂ ಅಧಿಕ ಖರ್ಚು ಮಾಡಿದ ಕಾಂಗ್ರೆಸ್: ವಿಧಾನಪರಿಷತ್ ಸದಸ್ಯ ರವಿಕುಮಾರ್

May 21 2024, 12:31 AM IST
ಲೋಕಸಭಾ ಚುನಾವಣೆ ವೇಳೆ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಒಂದೇ ಸಲಕ್ಕೆ ₹೬ ಸಾವಿರ ಅವರ ಖಾತೆಗೆ ಹಾಕಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಮರೀಚಿಕೆ-ರಾಜಶೇಖರಗೌಡ

May 20 2024, 01:32 AM IST
ಕಾಂಗ್ರೆಸ್ ಆಡಳಿತದ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾದರೂ ರಾಜ್ಯದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದ್ದು, ಸರಕಾರ ಗ್ಯಾರಂಟಿಯ ಹೆಸರಿನ ಜಪದಲ್ಲಿಯೇ ಇದೆ ಎಂದು ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೇಗೌಡರ ಕಿಡಿಕಾರಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 142
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved