• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಹೆದ್ದಾರಿ ತಡೆದು ಪ್ರತಿಭಟನೆ

Aug 19 2024, 12:46 AM IST
ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ಅನುಮತಿ ನೀಡಿರುವ ರಾಜಪಾಲರ ನಡೆ ಸರಿಯಲ್ಲ. ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದಾರೆ.

ರಾಜ್ಯಪಾಲರ ಪ್ರತಿಕೃತಿದಹಿಸಿ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

Aug 19 2024, 12:46 AM IST
ಕೇಂದ್ರ ಸರ್ಕಾರ ಬಿಜೆಪಿ ಪಕ್ಷದ ತಾಳಕ್ಕೆ ತಕ್ಕಂತೆ ಗೊಂಬೆಯಂತೆ ವರ್ತಿಸುತ್ತಿದೆ. ಈ ನಡೆ ನಿಲ್ಲಿಸಬೇಕು. ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯ ದೂರು ಆಧರಿಸಿ ನೋಟೀಸ್ ಜಾರಿಗೊಳಿಸಿರುವುದು ತರವಲ್ಲ.

ಶೇ.50 ರಷ್ಟು ವಕಾರ ಮಾರುವ ಆದೇಶ ನೀಡಿದ್ದೇ ಕಾಂಗ್ರೆಸ್

Aug 18 2024, 01:53 AM IST
ನಗರಸಭೆ ಆಸ್ತಿ ಕಬಳಿಸುವ ಠರಾವು ನಾವು ಮಾಡಿಲ್ಲ. 2013 ರಲ್ಲಿ ಶೇ. 50 ರಷ್ಟು ವಕಾರಗಳ ಆಸ್ತಿಯನ್ನು ಗುತ್ತಿಗೆದಾರರಿಗೆ ಮಾರಲು ನಗರಸಭೆಯಲ್ಲಿ ಠರಾವು ಮಾಡಿದ್ದು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷ.

ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸಿ.ಎ. ಜುನೈದ್ ನೇಮಕ

Aug 18 2024, 01:53 AM IST
ಪೊನ್ನಂಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಸಿ. ಎ. ಜುನೈದ್‌ ನೇಮಕಗೊಂಡಿದ್ದಾರೆ.

ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಕಾಂಗ್ರೆಸ್ ಆಕ್ರೋಶ

Aug 18 2024, 01:52 AM IST
ಉತ್ತಮ ಹಾಗೂ ಜನಪರವಾಗಿ ಆಡಳಿತ ನಡೆಸುತ್ತಿರುವ ಸರ್ಕಾರವನ್ನು ಉರುಳಿಸಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಮೈತ್ರಿಪಕ್ಷಗಳ ದ್ವೇಷದ ರಾಜಕಾರಣಕ್ಕೆ ರಾಜ್ಯಪಾಲರು ಬೆಂಬಲವಾಗಿ ನಿಂತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Aug 18 2024, 01:52 AM IST
ಚಿಕ್ಕಮಗಳೂರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅವಕಾಶ ನೀಡಿರುವುದನ್ನು ವಿರೋಧಿಸಿ ಶನಿವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ಪ್ರತಿಭಟನೆ

Aug 18 2024, 01:49 AM IST
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ

ರಾಜ್ಯಪಾಲರ ನಡೆ ವಿರುದ್ಧ ಕಾಂಗ್ರೆಸ್ ರಸ್ತೆ ತಡೆದು ಪ್ರತಿಭಟನೆ

Aug 18 2024, 01:47 AM IST
ಸಿದ್ದರಾಮಯ್ಯ ಅವರು 40 ವರ್ಷಗಳ ಕಾಲ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅಧಿಕಾರ ನಡೆಸಿ 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಹುಮತದ ಗೆಲುವು ಲಭಿಸಿದೆ: ಆರ್.ವಿ. ದೇಶಪಾಂಡೆ

Aug 17 2024, 12:51 AM IST
ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬಹುಮತದ ಗೆಲುವು ಲಭಿಸಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನವೇ ಸಮಿತಿ ರಚನೆ ಉದ್ದೇಶ

Aug 17 2024, 12:47 AM IST
ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಅಂತಹವರನ್ನು ಸಮಿತಿ ಸದಸ್ಯರು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 161
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved