• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನ : ಜಗದೀಶ್ ಶೆಟ್ಟರ್

Jun 24 2025, 12:32 AM IST

ಕಾಂಗ್ರೆಸ್ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನವಾಗುವ ಸಾಧ್ಯತೆಗಳಿವೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದರು.

ಕಾಂಗ್ರೆಸ್ ಸರ್ಕಾರ ಚುನಾವಣೆ ಎದುರಿಸಲಿ: ಬಿಜೆಪಿ ಆಗ್ರಹ

Jun 23 2025, 11:46 PM IST
ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಚಾರ ಆರೋಪಗಳು ಸಾಬೀತಾಗುತ್ತಿರುವ ಹಿನ್ನೆಲೆ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ ನೈತಿಕತೆ ಇದ್ದರೆ ರಾಜಿನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಕೊಡಗು ಬಿಜೆಪಿ ಆಗ್ರಹಿಸಿದೆ.

ದುಡ್ಡು ಕೊಡಿ, ಮನೆ ಪಡಿ ಕಾಂಗ್ರೆಸ್ ಹೊಸ ಘೋಷವಾಕ್ಯ : ಜೋಶಿ

Jun 23 2025, 01:17 AM IST
ಸಚಿವ ಸಂತೋಷ ಲಾಡ್ ಮಾತೆತ್ತಿದರೆ ಬರೀ ಒಬಾಮಾ, ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಆಧಾರವಿಲ್ಲದೆ ಮಾತನಾಡುತ್ತಾರೆ. ಅವರ ಇಲಾಖೆ ಹಗರಣ ಹೊರ ಬಂದ ಮೇಲೆ, ಮಂತ್ರಿ ಪದವಿ ಉಳಿಸಿಕೊಳ್ಳಲು ಮೋದಿ ಅವರಿಗೆ ಬೈಯುತ್ತಿದ್ದಾರೆ. ಬಾಲಿಶವಾಗಿ ಮಾತನಾಡುತ್ತಿದ್ದು, ಅವರ ಹೇಳಿಕೆ ಪ್ರತಿಕ್ರಿಯಿಸಲ್ಲ.

ಭ್ರಷ್ಟಾಚಾರದಲ್ಲಿ ಮುಳುಗಿದ ಕಾಂಗ್ರೆಸ್ ಸರ್ಕಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Jun 22 2025, 01:19 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಪ್ರತಿಯೊಂದು ಯೋಜನೆಯಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ.

ಕಾಂಗ್ರೆಸ್ ಸರ್ಕಾರ ಬಡವರ ಹೊಟ್ಟೆ ತುಂಬಿಸುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Jun 22 2025, 01:18 AM IST
ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳು ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್ ಆಡಳಿತದಲ್ಲಿ ಜನತೆಗೆ ಭದ್ರತೆ ಇಲ್ಲ: ಸುಜಾ ಕುಶಾಲಪ್ಪ

Jun 19 2025, 12:35 AM IST
ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ರಾಜ್ಯದ ಜನತೆಗೆ ಯಾವುದೇ ಭದ್ರತೆ ಇಲ್ಲ ಎಂದು ಪರಿಷತ್‌ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಹೇಳಿದರು.

ಆಡಳಿತ ವೈಫಲ್ಯ ಮುಚ್ಚಲು ಕಾಂಗ್ರೆಸ್ ಹುನ್ನಾರ: ವಿರೂಪಾಕ್ಷಪ್ಪ ಬಳ್ಳಾರಿ

Jun 17 2025, 01:49 AM IST
ರಾಜ್ಯದ ಇತಿಹಾಸದಲ್ಲೇ ಘೋರ ಸಾವಿನ ಘಟನೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಪರಮೇಶ್ವರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಮತ್ತೊಮ್ಮೆ ಜನಾದೇಶ ಪಡೆದು ಆಡಳಿತ ಮಾಡಲಿ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಯಾವತ್ತಿಗೂ ರೈತಪರ: ಸಚಿವ ಆರ್.ಬಿ. ತಿಮ್ಮಾಪೂರ

Jun 17 2025, 01:25 AM IST
ಕಾಂಗ್ರೆಸ್ ಸರ್ಕಾರ ಯಾವತ್ತೂ ರೈತಪರವಾಗಿದೆ. ರೈತರ ಸಮಸ್ಯೆಗಳನ್ನು ಆಲಿಸುತ್ತಾ, ಸಮಸ್ಯೆಗಳಿಗೆ ಸ್ಪಂದಿಸುತ್ತಾ, ರೈತರ ಬೇಕು, ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. ನಾನೂ ಕೂಡಾ ಓರ್ವ ರೈತನ ಮಗನಾಗಿದ್ದು, ರೈತರ ಸಮಸ್ಯೆಗಳೇನು? ಅವರ ನೋವು ನಲಿವುಗಳೇನು ಎಂಬುವುದು ನನಗೆ ಪೂರ್ಣ ಗೊತ್ತಿದೆ. ಹೀಗಾಗಿ ನಾನು ರೈತಪರವಾಗಿದ್ದೇನೆ, ರೈತರ ಬೇಕು-ಬೇಡಿಕೆಗಳ ಈಡೇರಿಸು ವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿಯೇ ಮಾಡುತ್ತೇನೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

2028ರ ಚುನಾವಣೆಗೆ ಕಾಂಗ್ರೆಸ್ ಯುವ ಘಟಕ ಸಿದ್ಧತೆ: ಎಚ್.ಎಸ್.ಮಂಜುನಾಥ

Jun 16 2025, 03:09 AM IST
ಭವ್ಯ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಜನರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಆಡಳಿತ ನೀಡುತ್ತದೆ. ಪಕ್ಷದ ಸಂಘಟನೆ ಚುರುಕುಗೊಳಿಸಲಾಗುತ್ತಿದೆ. ಮುಂಬರುವ 2028ರ ಚುನಾವಣೆಗೆ ಕಾಂಗ್ರೆಸ್ ಯುವ ಘಟಕ ಸಿದ್ಧತೆ ಆರಂಭಿಸಿದೆ ಎಂದು ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ ಹೇಳಿದರು.

ನೆಲಮಂಗಲ: ಜೆಡಿಎಸ್‌ ಮುಖಂಡರು, ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

Jun 10 2025, 07:21 AM IST

ವೃಷಭಾವತಿ ಏತ ನೀರಾವರಿ ಯೋಜನೆಗೆ ವಿರೋಧ ಪಕ್ಷದವರು ವಿರೋಧಿಸುತ್ತಿದ್ದಾರೆ, ಸ್ವಚ್ಛವಲ್ಲದ ನೀರು ಬಂದರೆ ನಾನೆ ಖುದ್ದು ವಾಪಸ್ ಕಳುಹಿಸುತ್ತೇನೆ. ಶುದ್ಧ ಹಾಗೂ ಶಾಶ್ವತ ನೀರಾವರಿ ಯೋಜನೆ ನನ್ನ ಸಂಕಲ್ಪವಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 155
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved