• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಾಂಡ್ ಬೆಂಗಳೂರು ಕಾಂಗ್ರೆಸ್ ಸರ್ಕಾರದ ಕನಸಿನ ಕೂಸು-ಬಿ.ಎಸ್‌. ಪಾಟೀಲ್‌

Aug 02 2025, 12:00 AM IST
ಬ್ರಾಂಡ್ ಬೆಂಗಳೂರು ನಿರ್ಮಾಣ ಕಾಂಗ್ರೆಸ್ ಸರ್ಕಾರದ ಕನಸಿನ ಕೂಸಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಸರ್ಕಾರ ಸಕಲ ರೀತಿಯಲ್ಲಿ ತಯಾರಿ ನಡೆಸಿದ್ದು, ಬ್ರಾಂಡ್ ಬೆಂಗಳೂರು ಸಾಕಾರಗೊಂಡಲ್ಲಿ ರಾಜ್ಯದಲ್ಲಿ ಮಾತ್ರವಲ್ಲದೇ ದೇಶ, ವಿದೇಶಗಳಲ್ಲಿ ಬೆಂಗಳೂರಿನ ಹೆಸರು ಕೇಳಿ ಬರಲಿದೆ ಎಂದು ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ ಹೇಳಿದರು.

ಧ್ರುವನಾರಾಯಣ ಕಾಂಗ್ರೆಸ್ ಆಸ್ತಿಯಾಗಿದ್ದರು

Aug 01 2025, 12:00 AM IST
ಶಾಸಕ ದರ್ಶನ್ ರೂಪದಲ್ಲಿ ಧ್ರುವನಾರಾಯಣ ಅವರನ್ನು ಕಾಣುತ್ತಿದ್ದೇವೆ

''ಜೆಡಿಎಸ್ ಕಾರ್ಯಕರ್ತರು ಸಮಯ ವ್ಯರ್ಥ ಮಾಡಬೇಡಿ- ಇನ್ನೇನಿದ್ದರೂ ಕಾಂಗ್ರೆಸ್ ಕಾಲ''

Jul 29 2025, 01:00 AM IST

ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಜೆಡಿಎಸ್ ಕಾಲ ಮುಗಿದುಹೋಯಿತು. ಜೆಡಿಎಸ್ ಕಾರ್ಯಕರ್ತರು ಸಮಯ ವ್ಯರ್ಥ ಮಾಡಬೇಡಿ. ಇನ್ನೇನಿದ್ದರೂ ಕಾಂಗ್ರೆಸ್ ಕಾಲ. ಪಕ್ಷಭೇದ ಮರೆತು ಕಾಂಗ್ರೆಸ್ ಪರ ನಿಲ್ಲುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಶಾಸಕರ ಆರೋಪ ನಿರಾಧಾರ

Jul 28 2025, 12:33 AM IST
ಸರ್ಕಾರಿ ಕಾರ್ಯಕ್ರಮಕ್ಕೆ ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಬರುವುದು ಶೋಭೆ ತರುವಂತದ್ದಲ್ಲ

ಕಾಂಗ್ರೆಸ್ ಮೂಲ ಬೇರಾದ ಯುವ ಸಮುದಾಯ ಸಂಘಟಿಸಿ: ಕಾಂಗ್ರೆಸ್‌ ನ ಎಂ.ಮುಷೀರ್

Jul 28 2025, 12:30 AM IST
ಪ್ರತಿ ಗ್ರಾಮ ಪಂಚಾಯಿತಿ ಬೂತ್ ಮತ್ತು ವಾರ್ಡ್ ಮಟ್ಟದಲ್ಲಿ ಯುವ ಕಾಂಗ್ರೆಸ್ ಸಮಿತಿಯ ರಚನೆ ಮಾಡುವ ಮೂಲಕ ಬೇರು ಮಟ್ಟದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಿ ಸಂಘಟನೆ ಬಲಗೊಳಿಸುವ ಅಗತ್ಯವಿದ್ದು, ಶೀಘ್ರವಾಗಿ ಸಮಿತಿಗಳ ರಚನೆಗೆ ಚಾಲನೆ ನೀಡಬೇಕಿದೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ವರ್ತೂರು ಪ್ರಕಾಶ್

Jul 24 2025, 12:45 AM IST
ಕಾಂಗ್ರೆಸ್ ನಾಯಕರಿಗೆ ಈಗಾಗಲೇ ಗೊತ್ತಾಗಿದೆ, ವೇಮಗಲ್ ಪಟ್ಟಣ ಪಂಚಾಯಿತಿಯಲ್ಲಿ ತಾವು ಅಧಿಕಾರಕ್ಕೆ ಬರುವುದಿಲ್ಲವೆಂದು, ಆದ್ದರಿಂದ ನಮ್ಮ ಪಕ್ಷದ ಮುಖಂಡರನ್ನು ಸೆಳೆಯಲು ಕಾಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷದ ಆಸೆ- ಆಮಿಷಗಳಿಗೆ ಒಳಗಾಗದೆ ಬಿಜೆಪಿ- ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಸಿಗುತ್ತದೆ .

₹199 ಕೋಟಿ ತೆರಿಗೆ ವಿನಾಯಿತಿ ಕೋರಿದ್ದ ಕಾಂಗ್ರೆಸ್ ಅರ್ಜಿ ವಜಾ

Jul 23 2025, 02:09 AM IST

ದೇಣಿಗೆ ಮೂಲಕ ಬಂದ 199 ಕೋಟಿ ರು. ಆದಾಯಕ್ಕೆ ತೆರಿಗೆ ವಿನಾಯಿತಿಯ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. 2018-19ನೇ ವರ್ಷದಲ್ಲಿ 199.15 ಕೋಟಿ ರು. ಆದಾಯಕ್ಕೆ ತೆರಿಗೆ ವಿನಾಯಿತಿ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ  ಮೇಲ್ಮನವಿ ನ್ಯಾಯಮಂಡಳಿ(ಐಟಿಎಟಿ) ವಜಾಗೊಳಿಸಿದೆ.

ಜೈನ ಸಮಾಜದ ಜೊತೆಗೆ ಕಾಂಗ್ರೆಸ್ ಸರ್ಕಾರ

Jul 23 2025, 01:55 AM IST
ಸರ್ಕಾರದ ಇತಿಮಿತಿಯಲ್ಲಿ ಸಹಾಯ ಸಹಕಾರ ನೀಡಬೇಕಾಗುತ್ತಿದ್ದು, ನಿಮ್ಮ ಎಲ್ಲ ಕುಂದು-ಕೊರತೆಗಳನ್ನು ನಮ್ಮ ಸರ್ಕಾರದ ಮುಖ್ಯಮಂತ್ರಿಯವರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ನಮ್ಮ ಕಾಂಗ್ರೆಸ್ ಸರ್ಕಾರ ಸದಾ ನಿಮ್ಮ ಜೊತೆಗೆ ನಿಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ನಡೆಗೆ ಶಾಸಕ ಎಚ್.ಟಿ.ಮಂಜು ಖಂಡನೆ

Jul 21 2025, 12:00 AM IST
ಅರಣ್ಯ ಕಾಯ್ದೆ ಜಾರಿಗೆ ಬಂದಿದ್ದು 1980 ರಲ್ಲಿ, ಅದಕ್ಕೂ ಮುನ್ನವೇ ಎಚ್‌ಎಂಟಿ ಕಾರ್ಖಾನೆಗೆ ಗಿಫ್ಟ್ ಡೀಡ್ ಮೂಲಕ ರಾಜ್ಯ ಸರ್ಕಾರ 433 ಎಕರೆ ಭೂಮಿ ನೀಡಿದೆ. ಇದರಲ್ಲಿ 177 ಎಕರೆ ಭೂಮಿಯನ್ನು 2000 ದಿಂದ 2006ರವರೆಗೆ ವಿವಿಧ ಖಾಸಗಿ ಕಂಪನಿಗೆ ಮಾರಾಟ ರಿಯಲ್ ಎಸ್ಟೇಟ್ ದಂಧೆ ಆರಂಭಿಸಿದ್ದೇ ಕಾಂಗ್ರೆಸ್ ಸರ್ಕಾರ.

ಸಿಎಂ ಗಾದಿಗಾಗಿ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ: ಬಿ.ವೈ.ವಿಜಯೇಂದ್ರ

Jul 20 2025, 01:18 AM IST
ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 160
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved