‘ಮುಡಾ ಹಂಚಿಕೆಯಲ್ಲಿ ಎಚ್.ಡಿ. ದೇವೇಗೌಡ ಅಕ್ರಮ ನಡೆಸಿದ್ದು, ತಮ್ಮ ಕುಟುಂಬ ಸದಸ್ಯರಿಗೇ 48 ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಪರಿಷತ್ ಸಭಾಪತಿಗಳಿಗೆ ದಾಖಲೆ ಸಲ್ಲಿಸಿದ್ದರು. ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಈಗ ಒತ್ತಾಯಿಸುತ್ತದೆಯೇ?’