• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ಗೆ ಶಿಕ್ಷೆಯಾಗಲಿ: ಯುವ ಕಾಂಗ್ರೆಸ್ ಆಗ್ರಹ

May 01 2024, 01:19 AM IST
ಹಾಸನ ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಜೆಡಿಎಸ್‌- ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ ಡ್ರೈವ್ ವಿಚಾರ ರಾಜ್ಯ ಮಾತ್ರವಲ್ಲದೆ ದೇಶದ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ: ದುರ್ಗಾ ಚರಣ್ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ದಸಂಸ ಸಂಪೂರ್ಣ ಬೆಂಬಲ: ನಾಟೇಕರ್

May 01 2024, 01:18 AM IST
ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಣಯ: ನಾಟೀಕಾರ್‌

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಸಲೀಂ ಅಹ್ಮದ್‌

May 01 2024, 01:18 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ಬಡತನ ನಿರ್ಮೂಲನೆಗೆ ಶ್ರಮಿಸುತ್ತಿರುವ ಕಾಂಗ್ರೆಸ್ -ಶಾಸಕ ಬಣಕಾರ

May 01 2024, 01:16 AM IST
ಬರಗಾಲ ಪರಿಸ್ಥಿತಿ ಇದ್ದರೂ ರಾಜ್ಯದ ಜನತೆ ನಿಶ್ಚಿಂತೆಯಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು. ಕಾಂಗ್ರೆಸ್ ಎಂದಿಗೂ ದೇಶದ ಜನತೆ ಬಡತನ ಮುಕ್ತವಾಗಿಸಲು ಶ್ರಮಿಸುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಮೋದಿ ದೇಶಕ್ಕೆ ಸ್ಕೀಂ ನೀಡಿದರೆ, ಕಾಂಗ್ರೆಸ ಸ್ಕ್ಯಾಮ್ ನೀಡಿದೆ

Apr 30 2024, 02:20 AM IST
ಕಾಂಗ್ರೆಸ್ ಪಕ್ಷ ತನ್ನ ೬೦ ವರ್ಷದಲ್ಲಿ ಒಂದಕ್ಕಿಂತ ಹಲವಾರು ಹಗರಣಗಳನ್ನು ಮಾಡಿ ಸ್ಕ್ಯಾಮ್‌ಗಳನ್ನು ನೀಡಿದ್ದ ಸರ್ಕಾರವಾಗಿತ್ತು. ಹೀಗಾಗಿ ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಇಟ್ಟಿದೆ.

ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ: ನಿಜಗುಣ

Apr 30 2024, 02:16 AM IST
ದೋರನಹಳ್ಳಿ: ಕಾಂಗ್ರೆಸ್‌ ಮುಖಂಡರಿಂದ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ವಿತರಿಸಿ ಮತಯಾಚನೆ

ಮತದಾರರ ಒಲವು ಕಾಂಗ್ರೆಸ್ ಪರ

Apr 30 2024, 02:08 AM IST
ಚುನಾವಣೆ ಪೂರ್ವದಲ್ಲಿ ಮತದಾರರಿಗೆ ನೀಡಿದ ಭರವಸೆ ಈಡೇರಿಸಿ ನುಡಿದಂತೆ ನಡೆಯುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ 5 ಗ್ಯಾರಂಟಿಗಳು ನಮ್ಮ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ಗೆಲವಿಗೆ ಕಾರಣ

ಕಾಂಗ್ರೆಸ್ ಅಲಿಬಾಬಾ 40 ಕಳ್ಳರ ಮನೆ: ಆರ್.ಅಶೋಕ

Apr 30 2024, 02:04 AM IST
₹ 2000 ಕೊಟ್ಟು, ಎಲ್ಲದರ ಬೆಲೆ ಏರಿಕೆ ಮಾಡಿ, ತೆರಿಗೆ ಜಾಸ್ತಿ ಮಾಡಿ ಮೋಸ

ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸುರೇಶ್ ಕಂಠಿ

Apr 30 2024, 02:04 AM IST
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ನಮ್ಮನ್ನು ಕೈ ಹಿಡಿದಿದೆ. ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದು, ಹಾಗಾಗಿ ವೆಂಕಟರಮಣಗೌಡ ಅವರ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ.

ಬಳ್ಳಾರಿಗಾಗಿ ಸಂಸತ್‌ನಲ್ಲಿ ಧ್ವನಿ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಚಿವ ನಾಗೇಂದ್ರ

Apr 30 2024, 02:03 AM IST
ಬಿಜೆಪಿ ಬಡವರ ಪರವಾಗಿಲ್ಲ. ಕಾಂಗ್ರೆಸ್ ಎಲ್ಲ ಸಮಾಜದ ಕಲ್ಯಾಣಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 142
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved